ಮಹನೀಯರ ಸಂದೇಶದಿಂದ ಜೀವನ ಸಾರ್ಥಕ


Team Udayavani, Feb 13, 2022, 1:07 PM IST

7life

ಕಲಬುರಗಿ: ಸಾದ್ವಿ ಶಿರೋಮಣಿ ಹೇಮ ರೆಡ್ಡಿ ಮಲ್ಲಮ್ಮ ಅವರಂತ ಮಹನೀಯರು ಸಮಾಜದಲ್ಲಿ ಜಾಗೃತಿ ಮೂಡಿಸುವ ಸಂದೇಶಗಳನ್ನು ಸಾರಿದ್ದು, ಅವುಗಳಿಂದ ನಾವು ಪ್ರೇರೇಪಿತರಾಗಬೇಕೆಂದು ಉನ್ನತ ಶಿಕ್ಷಣ ಸಚಿವರಾದ ಸಮಕುಲಾಧಿಪತಿ ಡಾ| ಸಿ.ಎನ್‌.ಅಶ್ವತ್ಥ ನಾರಾಯಣ ಹೇಳಿ ದರು.

ನಗರದ ಗುಲಬರ್ಗಾ ವಿಶ್ವವಿದ್ಯಾಲ ಯದಲ್ಲಿ ಶನಿವಾರ ರಾಷ್ಟ್ರೀಯ ಉತ್ಛತರ ಶಿಕ್ಷಾ ಅಭಿಯಾನ (ರೂಸಾ) ಅಡಿಯಲ್ಲಿ ನಿರ್ಮಿಸಲಾದ ಸಾದ್ವಿ ಶಿರೋಮಣಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅಧ್ಯಯನ ಪೀಠ ಮತ್ತು ಸಂಶೋಧನಾ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು.

ಮಹನೀಯರ ಅಧ್ಯಯನದಿಂದ ಪ್ರೇರಣೆ ಪಡೆಯಬೇಕು. ಆಗ ಮಾತ್ರ ಜೀವನ ಸಾರ್ಥಕತೆ ಸಾಧ್ಯ. ಈಗಿನ ಕಾಲಘಟ್ಟದಲ್ಲಿ ಮಹನೀಯರ ಸಂದೇಶಗಳನ್ನು ಅರಿಯುವುದರಿಂದ ಹೆಚ್ಚು ಅನುಕೂಲಗಳು ಇವೆ. ಎಲ್ಲೆಡೆ ಸ್ವಾರ್ಥತೆ ಹೆಚ್ಚುತ್ತಿದೆ. ಹಣಕ್ಕೆ ಪ್ರಾಧಾನ್ಯತೆ ನೀಡಲಾಗುತ್ತಿದೆ. ಎಲ್ಲ ಅನುಕೂಲತೆ ಪಡೆದುಕೊಂಡಿದ್ದರೂ, ಮಾನವನಿಗೆ ಇನ್ನಷ್ಟು ಹಣ ಗಳಿಸಬೇಕೆಂಬ ದಾಹ ಹೆಚ್ಚುತ್ತಿದೆ. ಅಲ್ಲದೇ, ಎಲ್ಲರೂ ತಪ್ಪು ಮಾಡುತ್ತಾರೆ, ನಾವು ತಪ್ಪು ಮಾಡಿದರೆ ಏನಾಗುತ್ತದೆ ಎಂಬ ಮನಸ್ಥಿತಿ ಬೆಳೆ ಯುತ್ತಿದೆ. ಇದು ಸರಿಯಲ್ಲ ಎಂದರು.

ಮಹನೀಯರ ಹೆಸರಲ್ಲಿ ಸ್ಥಾಪನೆ ಮಾಡುವ ಅಧ್ಯಯನ ಪೀಠಗಳು ಕೇವಲ ಸರ್ಕಾರದ ಅನುದಾನ ಆಶ್ರಯಿಸುವಂತೆ ಆಗಬಾರದು. ಇಂತಹ ಅಧ್ಯಯನ ಪೀಠ ಮತ್ತು ಸಂಶೋಧನಾ ಕೇಂದ್ರಗಳಿಗೆ ನೆರವು ನೀಡಲು ದಾನಿಗಳು ಮುಂದೆ ಬರಬೇಕು. ಈ ಮೂಲಕ ಸಂಶೋಧನೆ ಮಾಡುವವರಿಗೆ ಅನುಕೂಲವಾಗಲಿದೆ ಎಂದರು.

ಕುಲಪತಿ ಪ್ರೊ| ದಯಾನಂದ ಅಗಸರ ಮಾತನಾಡಿ, ವಿವಿಯಲ್ಲಿ 11 ಜನ ಮಹನೀಯರ ಹೆಸರಲ್ಲಿ ಅಧ್ಯಯನ ಮತ್ತು ಸಂಶೋಧನಾ ಕೇಂದ್ರಗಳಿವೆ. ಆದರೆ, ಅವುಗಳ ಉದ್ದೇಶ ಮತ್ತು ಸಾಹಿತ್ಯ ಚಟುವಟಿಕೆ ಈಡೇರಿಸಲು ಅನುದಾನ ಕೊರತೆ ಇದೆ. ಆದ್ದರಿಂದ ಸರ್ಕಾರ ಅಥವಾ ಕೆಕೆಆರ್‌ಡಿಬಿ ಅನುದಾನ ಕಲ್ಪಿಸಬೇಕು ಎಂದರು.

ಕೆಕೆಆರ್‌ಡಿಬಿ ಅಧ್ಯಕ್ಷ ದತ್ತಾ ತ್ರೇಯ ಪಾಟೀಲ ರೇವೂರ, ಎಂಎಲ್‌ಸಿ ಶಶೀಲ ನಮೋಶಿ, ರಫೀಕ್‌ ಯತಿಂಖಾನ್‌, ಪ್ರೊ| ಬಸವರಾಜ ಸಿ.ಎಸ್‌., ಕುಲಸಚಿವ ಶರಣಬಸಪ್ಪ ಕೋಟ್ಟೆಪ್ಪಗೋಳ್‌, ಕುಲ ಸಚಿವ (ಮೌಲ್ಯ) ಪ್ರೊ| ಸೋನಾರ ನಂದಪ್ಪ, ವಿತ್ತಾ ಧಿಕಾರಿ ಪ್ರೊ| ಎನ್‌.ಬಿ. ನಡುಮನಿ, ಹೇಮರೆಡ್ಡಿ ಮಲ್ಲಮ್ಮ ಅಧ್ಯಯನ ಪೀಠ ಮತ್ತು ಸಂಶೋಧನಾ ಕೇಂದ್ರದ ಸಲಹಾ ಸಮಿತಿ ಸದಸ್ಯರಾದ ವಿಶಾಲಾಕ್ಷಿ ಕರಡ್ಡಿ, ಚನ್ನಾರೆಡ್ಡಿ, ನಿರ್ದೇಶಕ ಪ್ರೊ| ಎಸ್‌.ಎಸ್‌. ಮುಲಗಿ ಮತ್ತಿತರರು ಇದ್ದರು.

ವಿಶ್ವವಿದ್ಯಾಲಯದಲ್ಲಿ ಸ್ಥಾಪನೆಯಾದ ಅಧ್ಯಯನಪೀಠಗಳಿಗೆ ಸರ್ಕಾರ, ಇಲ್ಲವೇ ಕೆಕೆಆರ್‌ಡಿಬಿ ಮೂಲಕ ನೆರವು ನೀಡುವ ಕುರಿತು ಚಿಂತಿಸಲಾಗುವುದು. ಜತೆಗೆ ಇಂತಹ ಕೇಂದ್ರಗಳಿಗೆ ನೆರವು ನೀಡಲು ದಾನಿಗಳು ಮುಂದೆ ಬರಬೇಕು. -ಡಾ| ಸಿ.ಎನ್‌.ಅಶ್ವತ್ಥ ನಾರಾಯಣ, ಉನ್ನತ ಶಿಕ್ಷಣ ಸಚಿವ

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.