ದೇವರ ಧ್ಯಾನದಿಂದ ಮನಸ್ಸಿಗೆ ನೆಮ್ಮದಿ: ಡಾ| ಶಂಭುಲಿಂಗ ಶ್ರೀ

ದೇವರ ಆರಾಧನೆ, ಸತ್ಸಂಗಗಳಲ್ಲಿ ಪಾಲ್ಗೊಳ್ಳುವುದು ಅತ್ಯವಶ್ಯಕವಾಗಿದೆ ಎಂದರು.

Team Udayavani, Sep 12, 2021, 7:10 PM IST

ದೇವರ ಧ್ಯಾನದಿಂದ ಮನಸ್ಸಿಗೆ ನೆಮ್ಮದಿ: ಡಾ| ಶಂಭುಲಿಂಗ ಶ್ರೀ

ಕಮಲನಗರ: ಶ್ರದ್ಧೆ ಹಾಗೂ ಭಕ್ತಿ ಭಾವದಿಂದ ಪ್ರಭುವಿನ ಧ್ಯಾನ ಮಾಡಿದರೆ ಮನಸ್ಸಿಗೆ ಶಾಂತಿ ಹಾಗೂ ನೆಮ್ಮದಿ ಭಿಸುತ್ತದೆ  ಎಂದು ಡೋಣಗಾಂವ(ಎಂ), ರಂಡ್ಯಾಳ, ಉದಗೀರನ ಹಾವಗೀಸ್ವಾಮಿ ಮಠದ ಪೀಠಾಧಿಪತಿ ಡಾ| ಶಂಭುಲಿಂಗ ಶಿವಾಚಾರ್ಯರು ಹೇಳಿದರು.

ತಾಲೂಕಿನ ಡೋಣಗಾಂವ(ಎಂ) ಗ್ರಾಮದಲ್ಲಿ ನಡೆದ ಹಾವಗೀಸ್ವಾಮಿ ಜಾತ್ರಾ ನಿಮಿತ್ತಅಗ್ನಿಕುಂಡಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು. ಪ್ರತಿಯೊಬ್ಬರಿಗೂ ದೇವರಲ್ಲಿ ಭಕ್ತಿ, ನಂಬಿಕೆ, ನಿಷ್ಠೆ ಇರಬೇಕು. ಧರ್ಮ ಹಾಗೂ ಸಂಸ್ಕೃತಿ ಉಳಿಸಿ, ಬೆಳೆಸಬೇಕು. ಇದರಿಂದ ಸದೃಢ ಭಾರತ ನಿರ್ಮಾಣ ಸಾಧ್ಯ ಎಂದರು.

ಮಠದ ಉಮಾಕಾಂತ ದೇಶಿಕೇಂದ್ರ ಶ್ರೀಗಳು ಮಾತನಾಡಿ, ಇಂದಿನ ದಿನಗಳಲ್ಲಿ ಸಂಸ್ಕಾರಯುತ ಬದುಕುಕ್ಷೀಣವಾಗುತ್ತಿದೆ. ಇದರಿಂದಾಗಿ ಬದುಕಿನಲ್ಲಿ ನೆಮ್ಮದಿ ಇಲ್ಲದಂತಾಗಿದೆ. ಬದುಕಿನಲ್ಲಿ ಸುಖ, ನೆಮ್ಮದಿ ಬೇಕಾದರೆ ದೇವರ ಆರಾಧನೆ, ಸತ್ಸಂಗಗಳಲ್ಲಿ ಪಾಲ್ಗೊಳ್ಳುವುದು ಅತ್ಯವಶ್ಯಕವಾಗಿದೆ ಎಂದರು.

ಅಗ್ನಿ ಕುಂಡಕ್ಕೆ ಪೂಜೆ: ಹಾವಗೀಸ್ವಾಮಿ ಮಠದ ಪೀಠಾಧಿಪತಿ ಡಾ| ಶಂಭುಲಿಂಗ ಶಿವಾಚಾರ್ಯರು ಅಗ್ನಿ ಕುಂಡಕ್ಕೆ ಪೂಜೆ ಸಲ್ಲಿಸಿದರು. ಹಾವಗೀಸ್ವಾಮಿ ಮಠದಿಂದ ಶುಕ್ರವಾರ ಬೆಳಗ್ಗೆ 6:30ಗಂಟೆಗೆ ಹಾವಗೀಸ್ವಾಮಿ ಅಪ್ಪನವರ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಇಟ್ಟುಕೊಂಡು ಗ್ರಾಮದ ವಿವಿಧ ಓಣಿಗಳಲ್ಲಿ ಸಂಚರಿಸಲಾಯಿತು. ಭಕ್ತರು ‌ ದೇವರ ಮೇಲೆ ಜಲಾಭಿಷೇಕ ನೆರವೇರಿಸಿ ಇಷ್ಟಾರ್ಥ ಈಡೇರಿಸಿದರು.

ಪಿಕೆಪಿಎಸ್‌ ಬ್ಯಾಂಕಿನ ಅಧ್ಯಕ್ಷ ಅಪ್ಪಾಸಾಬ ದೇಶಮುಖ, ಶೈಲೇಶ ಪೇನೆ, ಶೈಲೇಶ ದೇಶಮುಖ, ವಿಶಾಲ ದೇಶಮುಖ, ಬಾಲಾಜಿ ದೇಶಮುಖ, ಮಹಾಳಪ್ಪಾ ದೇಶಮುಖ, ಗಣೇಶ ಕಾರೇಗಾವೆ, ರವಿ ಚಿಂಚನಸೂರೆ, ಪ್ರದೀಪ ಚಿಂಚನಸೂರೆ, ಬಸವರಾಜ ಗಂದಗೆ, ರಾಜೇಂದ್ರ ಪೇನೆ, ಅಶೋಕ ದೇವರ್ಸೆ, ಅವಿನಾಶ ದೇಸಾಯಿ, ಶಿವು ದೇಸಾಯಿ, ಮನೋಜ ಪಾಂಚಾಳ, ಭಜನಾ ಮಂಡಳಿ ಸದಸ್ಯರಾದ ಮಾಣಿಕರಾವ ಹೊಂಡಾಳೆ, ರಮೇಶ ದೇಸಾಯಿ, ಮಾಧವರಾವ ನಳಗೀರೆ, ಬಾಬುರಾವ ಪಾಂಚಾಳ, ಸರೋಜನಾ, ಸುರೇಶ ಇದ್ದರು.

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-review

Movie Review: ಒಂದು ಸರಳ ಪ್ರೇಮ ಕಥೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.