ಮೃತ ರೈತನ ಕುಟುಂಬಕ್ಕೆ ಶಾಸಕ ಮತ್ತಿಮಡು ಸಾಂತ್ವನ
Team Udayavani, Feb 14, 2022, 11:46 AM IST
ಕಮಲಾಪುರ: ಗ್ರಾಮೀಣ ಮತಕ್ಷೇತ್ರದ ಲೇಂಗಟಿ ಗ್ರಾಮದಲ್ಲಿ ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದ ರೈತ ಶರಣಪ್ಪ ಕೊಲ್ಲೂರ ಮನೆಗೆ ಶಾಸಕ ಬಸವರಾಜ ಮತ್ತಿಮಡು ಭೇಟಿ ನೀಡಿ ಆತನ ಪತ್ನಿ ಪಾರ್ವತಿಗೆ ಸಾಂತ್ವನ ಹೇಳಿ, ವೈಯಕ್ತಿಕವಾಗಿ ಸಹಾಯ ಧನ ನೀಡಿದರಲ್ಲದೇ, ಸರ್ಕಾರದಿಂದ ಮನೆ, ಸೌಲಭ್ಯ ಒದಗಿಸುವುದಾಗಿ ಭರವಸೆ ನೀಡಿದರು.
ಮುಖಂಡರಾದ ಸಿದ್ಧಣ್ಣಗೌಡ ಪಾಟೀಲ ದಮ್ಮೂರ, ಸಂಗಮೇಶ ವಾಲಿ, ದೀಪಕ್ ಹೊಡಲ, ಸತೀಶ ಸೊರಡೆ, ವೀರು ಸ್ವಾಮಿ, ಸತೀಶ ಮಡಕಿ, ರಾಮರತನ್ ಮಡಕಿ, ರಾಜಕುಮಾರ್ ಮಂಠಾಳೆ, ಗಣಪತರಾವ್ ಪಾಟೀಲ, ಶಿವಾನಂದ ಗುದಗೆ, ಶಿವರಾಜ ಹತ್ರಿಕ್ಕಿ, ಮಲ್ಲಿಕಾರ್ಜುನ ಕೊಲ್ಲೂರೆ, ಹಣಮಂತರಾಯ, ಗಂಗಾರಾಮ ಲೇಂಗಟಿ, ಕುಪೇಂದ್ರ ಬಿಲಗುಂದಿ, ಅರುಣಕುಮಾರ ಸಿಂಗೆ, ಜೈ ಭೀಮ, ಕಮಲಾಕರ, ಶಿವಾನಂದ ಶಿಂಗೆ, ಪಾಸ್ವಾನ ಲೇಂಗಟಿ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಈ ಸಂದರ್ಭದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ