ಸಂತೆಯಲ್ಲಿ ಕರ ವಸೂಲಿ ಕಾಳಗ: ಪೊಲೀಸರ ಮೇಲೆ ಹಲ್ಲೆ; 28 ಜನರ ವಿರುದ್ಧ ಪ್ರಕರಣ


Team Udayavani, Jun 25, 2022, 12:33 PM IST

8case

ಕಲಬುರಗಿ: ಜಿಲ್ಲೆಯ ಆಳಂದ ತಾಲೂಕಿನ ನರೋಣಾ ಗ್ರಾಮದ ಸಂತೆಯಲ್ಲಿ ಕರ ವಸೂಲಿ ಮಾಡುವ ನಿಟ್ಟಿನಲ್ಲಿ ಉಂಟಾದ ಎರಡು ಗುಂಪಿನ ಮಧ್ಯದ ಜಗಳ ಪೊಲೀಸರ ಮೇಲಿನ ಹಲ್ಲೆಯಾಗಿ ಪರಿವರ್ತನೆಯಾಗಿ ಒಟ್ಟು 28 ಜನರ ವಿರುದ್ಧ ಪ್ರಕರಣ ದಾಖಲಾಗಿರುವ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.

ಘಟನೆಯಲ್ಲಿ ಮೂವರು ಪೊಲೀಸರಿಗೆ ಗಾಯಗಳಾಗಿವೆ. ಫಕೀರಪ್ಪ, ರೇವಣಸಿದ್ಧಪ್ಪ ಮತ್ತು ಆನಂದ ಮೇತ್ರೆ ಎನ್ನುವರಿಗೆ ಗಾಯಗಳಾಗಿವೆ. ಕೂಡಲೇ ಅವರನ್ನು ನರೋಣ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಗ್ರಾಪಂ ಚುನಾವಣೆಯಲ್ಲಿನ ಅಧ್ಯಕ್ಷ ಸ್ಥಾನ ಪಡೆಯಲು ಎರಡು ಗುಂಪಿನ ಮಧ್ಯೆ ಗುದ್ದಾಟ ನಡೆದಿತ್ತು. ಗುರುವಾರ ಕರ ವಸೂಲಿ ವೇಳೆ ಈ ಗುದ್ದಾಟ ಪುನಃ ಭುಗಿಲೆದ್ದಿತ್ತು. ಶುಕ್ರವಾರ ಬೆಳಗ್ಗೆ ಸಂತೆಯಲ್ಲಿ ಜಗಳ ನಡೆದಿದೆ ಎಂದಾಗ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಎರಡು ಗುಂಪಿನ ಜನರನ್ನು ಸಂತೈಸಿ ಕಳಿಸಿದ್ದರು. ಪೊಲೀಸರು ಜಗಳ ಬಗೆಹರಿಸಿ ಠಾಣೆಗೆ ಬಂದು ಸೇರುತ್ತಿರುವಾಗಲೇ ಎರಡು ಗುಂಪಿನ 30ರಿಂದ 40 ಜನ ಠಾಣೆಯ ಗೇಟ್‌ ಬಳಿ ಬಂದು ಜಗಳ ಆಡಿದರು. ಮಧ್ಯ ಬಂದ ಪೊಲೀಸರ ಮೇಲೆ ಕಲ್ಲು ತೂರಿದರು. ಬಡಿಗೆಯಿಂದ ಹೊಡೆದರು. ಇದರಿಂದ ಮೂವರಿಗೆ ಗಾಯಗಳಾಗಿವೆ ಎಂದು ತಿಳಿದಿದೆ.

28 ಜನರ ವಿರುದ್ಧ ಪ್ರಕರಣ

ಘಟನೆಗೆ ಸಂಬಂಧಿಸಿದಂತೆ ಎರಡೂ ಗುಂಪಿನ ಒಟ್ಟು 28 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಯಲ್ಲಾಲಿಂಗ ಯಳಸಂಗಿ, ರಾಜಕುಮಾರ ರಾಗಿ, ಮಲ್ಲಿಕಾರ್ಜುನ ಕರಕೂನ್‌, ಕೈಲಾಸ ದುಕೇನ್‌, ಸಾಗರ ಹಾದಿಮನಿ, ಕೆಲಾಸ್‌ ರಾಗಿ, ಲಕ್ಷ್ಮಿಪುತ್ರ ಯಳಸಂಗಿ, ಕ್ಷೇಮಲಿಂಗ ಯಳಸಂಗಿ, ಮಾಣಿಕಪ್ಪ ಬೋಧನ, ಚಂದ್ರಕಾಂತ ದುಕೇನ್‌, ಪರುಶರಾಮ್‌ ರಾಗಿ, ಮಿಥುನ್‌ ರಾಗಿ, ಸಚಿನ್‌ ಹತ್ತರಕಿ, ಪ್ರಾಣೇಶ ದುಕೇದ್‌, ಶ್ರೀನಾಥ ಚಿಚಕೋಟಿ, ರಾಜಕುಮಾರ ಕಡ್ಡಿ, ಕ್ಷೇಮಲಿಂಗ ನಿಲೂರ, ಚನ್ನವೀರ ಬೋಧನ್‌, ಪ್ರಶಾಂತ ನಾಟೀಕಾರ, ರವಿಕುಮಾರ ಜಮಾದಾರ, ಸಂತೋಷ ಜಮಾದಾರ, ಸಿದ್ದರಾಜ್‌ ಯಳಸಂಗಿ, ಮನೋಹರ ಕೋಠಾರಿ, ಈರಣ್ಣ ಸುಂಟನೂರು, ಮಹಾದೇವ ಸಾವಳಗಿ, ಚಂದ್ರಕಾಂತ ಹಾದಿಮನಿ, ಕ್ಷೇಮಲಿಂಗ್‌ ಅರ್ಜುನ ದುಕೇದ್‌ ಮತ್ತು ಗಣೇಶ ಅಪ್ಪಾರಾವ್‌ ವಿರುದ್ಧ ಪ್ರಕರಣ ದಾಲಾಗಿದೆ ಎಂದು ಪಿಎಸ್‌ಐ ವಾತ್ಸಲ್ಯ ತಿಳಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಘಟನೆ ಸಂಬಂಧಿಸಿದಂತೆ ಇನ್ನೂ ಯಾರನ್ನು ಬಂಧಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.