ದುರಾಸೆಗೆ ನಿಸರ್ಗವೇ ಕಲಿಸುತ್ತೆ ಪಾಠ: ಪಾಟೀಲ


Team Udayavani, Jan 24, 2022, 12:46 PM IST

13nature

ಮಾದನಹಿಪ್ಪರಗಿ: ಮಾನವನ ದುರಾಸೆಗೆ ಅರಣ್ಯ ನಾಶವಾಗಿದೆ. ನಿಸರ್ಗ ಸಮತೋಲದಿಂದ ಇದ್ದರೇ ಮಾತ್ರ ಬಿಸಿಲು, ಮಳೆ, ಚಳಿ ನಿಗದಿತ ಸಮಯಕ್ಕೆ ಬರುತ್ತವೆ, ಹೋಗುತ್ತವೆ. ಆದರೆ ಮನುಷ್ಯ ಸ್ವಾರ್ಥಕ್ಕಾಗಿ ಭೂಮಿಯ ಒಡಲನ್ನು ಬರಿದು ಮಾಡಿದ್ದರಿಂದ ವಾತಾವರಣದಲ್ಲಿ ಏರುಪೇರಾಗಿ ಮಾನವನಿಗೆ ಅನೇಕ ಕಾಯಿಲೆಗಳು ಬರುತ್ತಿವೆ. ನಿಸರ್ಗ ನಮ್ಮ ಬೇಡಿಕೆ ಪೂರೈಸುತ್ತದೆಯೇ ವಿನಃ ದುರಾಸೆಯಲ್ಲ ಎಂದು ಮಾಜಿ ಶಾಸಕ ಬಿ.ಆರ್‌. ಪಾಟೀಲ ಹೇಳಿದರು.

ಸಮೀಪದ ಖೇಡಉಮ್ಮರಗಾ ಗ್ರಾಮದ ಪರಿಸರ ಸಂರಕ್ಷಣಾ ಅಭಿಯಾನದ ತಂಡವನ್ನು ಭೇಟಿ ಮಾಡಿ, ಪರಿಸರ ಉಳಿಸಲು ಹೋರಾಡುತ್ತಿರವ ತಂಡದ ನಾಯಕ ರೆನಿಸಿಕೊಂಡ ಶಿಕ್ಷಕ ಬಸವರಾಜ ಸನ್ಮಾನಿಸಿ ಮಾತನಾಡಿ, ನಿಮ್ಮ ಪರಿಸರ ಕಾಳಜಿಗೆ ನಾವು ಕೈಜೋಡಿಸುತ್ತೇವೆ. ರಾಜಕೀಯ ಅಧಿಕಾರ ಬರುತ್ತದೆ, ಹೋಗುತ್ತದೆ. ಅದು ಮುಖ್ಯವಲ್ಲ. ನಮ್ಮ ಮುಂದಿನ ತಲೆಮಾರಿಗೆ ಉತ್ತಮ ಪರಿಸರ ಬಿಟ್ಟು ಹೋಗೋಣ ಎಂದರು.

ಸನ್ಮಾನ ಸೀರಿಸಿ ಮಾತನಾಡಿದ ಶಿಕ್ಷಕ ಬಸವರಾಜ, ಗ್ರಾಮದ ಪ್ರಾಥಮಿಕ ಶಾಲೆ, ಪದವಿ ವಿದ್ಯಾರ್ಥಿಗಳು ಹಾಗೂ ಯುವಕರ ಸಹಕಾರದಿಂದ ತಂಡ ಕಟ್ಟಿ ತಾಲೂಕಿನ ಜಳಕಿ ಗ್ರಾಮದಲ್ಲಿ ಒಂದು ಸಾವಿರ ಸಸಿಗಳನ್ನು, ದರ್ಗಾಶಿರೂರ ಗ್ರಾಮದ ಶಾಂತಲಿಂಗ ಪಾದಗಟ್ಟೆ, ಮಾದನಹಿಪ್ಪರಗಿ, ಹಡಲಗಿ, ಯಳಸಂಗಿ ಗ್ರಾಮಗಳಲ್ಲಿ ಪರಿಸರ ಸಂರಕ್ಷಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಖೇಡ ಉಮ್ಮರಗಾ ಗ್ರಾಮದ ಶಾಲೆ ಆವರಣ ಖಾಲಿ ಇರುವ ರಸ್ತ ಪಕ್ಕದಲ್ಲಿ ಸಾವಿರಾರು ಸಸಿಗಳನ್ನು ನೆಡಲಾಗಿದೆ. ವಿಜಯಪುರ ಜಿಲ್ಲೆಯಲ್ಲಿಯೂ ಅಭಿಯಾನ ಮಾಡಿದ್ದೇವೆ ಎಂದು ಹೇಳಿದರು.

ಮಲ್ಲಯ್ಯ ಸ್ವಾಮಿ ಮದಗುಣಕಿ, ವೈಜನಾಥ ಪಾಟೀಲ, ಬಸವರಾಜ ಜಿ. ಪಾಟೀಲ ಚಲಗೇರಾ, ಮುಖ್ಯಶಿಕ್ಷಕ ಗಣಾಚಾರಿ ಮುಂತಾವರಿದ್ದರು.

ಟಾಪ್ ನ್ಯೂಸ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.