ಕನ್ನಡ ಭಾಷೆ ಬೆಳವಣಿಗೆಗೆ ಜನರ ಸಹಕಾರ ಅಗತ್ಯ: ಫುಲಾರಿ


Team Udayavani, Mar 10, 2022, 9:43 AM IST

3kannada

ಅಫಜಲಪುರ: ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದ್ದು, ಇದರ ಬೆಳವಣಿಗೆಗೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಕಸಾಪ ಅಧ್ಯಕ್ಷ ಪ್ರಭು ಫುಲಾರಿ ಹೇಳಿದರು.

ತಾಲೂಕಿನ ಗಡಿ ಗ್ರಾಮವಾಗಿರುವ ಅರ್ಜುಣಗಿಯಲ್ಲಿ ಬೆಂಗಳೂರು ಗಡಿ ಪ್ರದೇಶಾಭಿವೃದ್ಧಿ ಪ್ರಾಧಿ ಕಾರ, ಮಲ್ಲಾಬಾದ್‌ನ ಸಾಮ್ರಾಟ್‌ ಅಶೋಕ ಚಾರಿಟೇಬಲ್‌ ಟ್ರಸ್ಟ್‌ ಆಶ್ರಯದಲ್ಲಿ ನಡೆದ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸವಿ ನೆನಪಿಗಾಗಿ ಗಡಿನಾಡು ಕನ್ನಡ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಗಡಿ ಭಾಗಗಳಲ್ಲಿ ಕನ್ನಡ ಭಾಷೆ ಇನ್ನಷ್ಟು ಗಟ್ಟಿಗೊಳ್ಳಬೇಕಿದೆ. ಗಡಿ ಭಾಗಗಳಲ್ಲಿ ಸಾಕಷ್ಟು ಕನ್ನಡದ ಪ್ರತಿಭೆಗಳಿವೆ. ಅವರನ್ನು ಗುರುತಿಸಿ ಮುಖ್ಯವಾಹಿನಿಗೆ ತರುವ ಕೆಲಸವಾಗಬೇಕಿದೆ. ಈ ನಿಟ್ಟಿನಲ್ಲಿ ಸಂಘ-ಸಂಸ್ಥೆಗಳು ಉತ್ತಮ ಕಾರ್ಯ ಮಾಡುತ್ತಿವೆ ಎಂದರು.

ತಾಲೂಕು ಶರಣ ಸಾಹಿತ್ಯ ಪರಿಷತ್‌ ಅಧ್ಯಕ್ಷ ಬಸವರಾಜ ಚಾಂದಕವಟೆ ಮಾತನಾಡಿ, ಗಡಿಭಾಗದ ಕನ್ನಡ ಭಾಷೆ ಸೊಗಸಾಗಿದೆ. ಆದರೆ ಸೌಲಭ್ಯ, ಪ್ರೋತ್ಸಾಹದ ಕೊರತೆಯಿಂದ ಕಳೆಗುಂದುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಶಿಕ್ಷಕಿ ಸಂಧ್ಯಾ ಗೊಡಗೋಲೆ ಮಾತನಾಡಿ, ನಾನು ಹುಬ್ಬಳ್ಳಿಯಿಂದ ಮೊದಲ ಸಲ ಇಲ್ಲಿಗೆ ಶಿಕ್ಷಕಿಯಾಗಿ ಬಂದಾಗ ಇಲ್ಲಿನ ಜನ ಹೇಗಿದ್ದಾರೋ? ಊರು ಹೇಗಿದೆಯೋ ಎನ್ನುವ ಆತಂಕವಿತ್ತು. ಈ ಊರಿಗೆ ರಸ್ತೆ ಇಲ್ಲ, ಮೂಲಭೂತ ಸೌಕರ್ಯಗಳಿಲ್ಲ. ಆದರೆ ಇಲ್ಲಿನ ಜನರ ಪ್ರೀತಿ, ಆತಿಥ್ಯಕ್ಕೆ ಮನಸೋತಿದ್ದೇನೆ. ಈಗ ಇಲ್ಲಿಂದ ಹೋಗಲು ಮನಸ್ಸಿಲ್ಲ ಎಂದರು.

ಟ್ರಸ್ಟ್‌ ಅದ್ಯಕ್ಷ ಯಲ್ಲಪ್ಪ ದೊಡ್ಮನಿ ಮಾತನಾಡಿ, ಟ್ರಸ್ಟ್‌ ವತಿಯಿಂದ ತಾಲೂಕಿನಾದ್ಯಂತ ಜಾಗೃತಿ ಕಾರ್ಯಕ್ರಮ ಆಯೋಜಿಸುತ್ತಿದ್ದೇವೆ. ನರೇಗಾ, ಭಿûಾಟನೆ ನಿರ್ಮೂಲನೆ, ಮಹಿಳಾ ಶೋಷಣೆ ವಿರುದ್ಧ ಬೀದಿ ನಾಟಕಗಳನ್ನು ಮಾಡಿದ್ದೇವೆ. ಈಗ ಗಡಿನಾಡು ಸಾಂಸ್ಕೃತಿಕ ಉತ್ಸವ ಆಯೋಜಿಸಿ ಗಡಿ ಭಾಗದ ಸಮಸ್ಯೆಗಳು, ಬೇಡಿಕೆಗಳನ್ನು ಸರ್ಕಾರದ ಗಮನ ಸೆಳೆಯುತ್ತಿದ್ದೇವೆ ಎಂದು ಹೇಳಿದರು.

ಪತ್ರಕರ್ತರಾದ ರಾಹುಲ್‌ ದೊಡ್ಮನಿ, ಸಿದ್ಧು ಶಿವಣಗಿ, ಶಿಕ್ಷಕರಾದ ಕಾಳಿಂಗ ತಳವಾರ, ನಿಂಗಣ್ಣ ಪೂಜಾರಿ, ಜಗದೇವಪ್ಪ ಕೊರಳ್ಳಿ ಮಾತನಾಡಿದರು. ಮುಖಂಡರಾದ ಸಿದ್ಧರಾಮ ಮಲ್ಲಾಬಾದ, ಯಲ್ಲಪ್ಪ ವಾಡೇಕರ, ಸುಶೀಲಕುಮಾರ ನವಲಗಿರಿ, ಚಿದಾನಂದ ಅರ್ಜುಣಗಿ, ನೀಲಕಂಠ ದೊಡ್ಮನಿ, ಶರಣಗೌಡ ಬಿರಾದಾರ, ಶೌಕತ ಅಲಿ ಮಡ್ಡಿ, ಮಡಿವಾಳಪ್ಪ ಕಟ್ಟಿ, ಸಿದ್ಧು ಕರ್ಜಗಿ ಹಾಗೂ ಇನ್ನಿತರರು ಇದ್ದರು. ಭೀಮರಾವ್‌ ಅರ್ಜುಣಗಿ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.