ಅಬಕಾರಿ ದಾಳಿ: ಸೇಂದಿ-ಸರಾಯಿ ವಶಕ್ಕೆ


Team Udayavani, Jul 27, 2022, 1:15 PM IST

9-police

ಶಹಾಬಾದ: ನಗರದ ವಿವಿಧೆಡೆ ಅಬಕಾರಿ ಪೊಲೀಸರು ದಾಳಿ ನಡೆಸಿ ಎಂಟು ಲೀಟರ್‌ ಕಳ್ಳಭಟ್ಟಿ ಸರಾಯಿ ಹಾಗೂ 40ಲೀಟರ್‌ ಬೆಲ್ಲದ ಕೊಳೆ, 30ಲೀಟರ್‌ ಕಲಬೆರಕೆ ಸೇಂದಿ ವಶಪಡಿಸಿಕೊಳ್ಳಲಾಗಿದೆ.

ಮಡ್ಡಿ ನಂ. 2ಏರಿಯಾದ ಶಹಾಬಾದದ ಮೂರು ಮನೆಗಳಲ್ಲಿ ಎಂಟು ಲೀಟರ್‌ ಕಳ್ಳಭಟ್ಟಿ ಸರಾಯಿ, 40 ಲೀಟರ್‌ ಬೆಲ್ಲದ ಕೊಳೆ ಹಾಗೂ ವಾಡಿ ಪಟ್ಟಣದ ವಿಜಯ ನಗರ ಏರಿಯಾದಲ್ಲಿ 30 ಲೀಟರ್‌ ಕಲಬೆರಕೆ ಸೇಂದಿಯನ್ನು ಮಾರಾಟಕ್ಕಾಗಿ ತಯಾರಿಸಿ ಸಂಗ್ರಹಿಸಿಟ್ಟಿರುವ ಖಚಿತ ಮಾಹಿತಿ ಮೇರೆಗೆ ಅಬಕಾರಿ ಜಂಟಿ ಆಯುಕ್ತರ ಆದೇಶ ಹಾಗೂ ಅಬಕಾರಿ ಉಪ ಆಯುಕ್ತರ ನಿರ್ದೇಶನದ ಮೇರೆಗೆ ಹಾಗೂ ಅಬಕಾರಿ ಉಪ ಅಧೀಕ್ಷಕರು ಉಪ ವಿಭಾಗ ಚಿತ್ತಾಪುರ ನೇತೃತ್ವದಲ್ಲಿ ನಾಲ್ಕು ಕಡೆ ಸಾಮೂಹಿಕ ಅಬಕಾರಿ ದಾಳಿ ಮಾಡಿ ವಶಪಡಿಸಿಕೊಳ್ಳಲಾಗಿದೆ.

ಆರೋಪಿತಳಾದ ಮಡ್ಡಿ ನಂ. 2 ಏರಿಯಾದ ಸಕ್ಕುಬಾಯಿ ರಮೇಶ ಚವ್ಹಾಣ ದಿವಳ ಎನ್ನುವಳನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಚಿತ್ತಾಪುರ ವಲಯದ ಅಬಕಾರಿ ಉಪ ನಿರೀಕ್ಷಕಿ ವಿಜಯಲಕ್ಷ್ಮೀ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಡ್ಡಿ ನಂ. 2 ಏರಿಯಾದ ರೇಣುಕಾ ಅರ್ಜುನ ಚವ್ಹಾಣ ವಿರುದ್ಧ ಚಿತ್ತಾಪುರ ಅಬಕಾರಿ ನಿರೀಕ್ಷಕ ರಮೇಶ ಬಿರಾದಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸುನೀತಾಬಾಯಿ ಚಂದ್ರಕಾಂತ ಚವ್ಹಾಣ, ವಾಡಿ ವಿಜಯನಗರದ ನಾಗಮ್ಮಾ ನಂದಕುಮಾರ ಬನಸುಡೆ ವಿರುದ್ಧ ಚಿತ್ತಾಪುರ ಉಪವಿಭಾಗದ ಅಬಕಾರಿ ನಿರೀಕ್ಷಕ ಶರಣಗೌಡ ಬಿರಾದಾರ ಪ್ರಕರಣ ದಾಖಲಿಕೊಂಡಿದ್ದಾರೆ. ದಾಳಿಯಲ್ಲಿ ಸಿಬ್ಬಂದಿಗಳಾದ ಶಿವಾನಂದ, ಶರಣಬಸಪ್ಪ, ನಾಗರಾಜ ಹಾಗೂ ವಾಹನ ಚಾಲಕ ಇದ್ದರು.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.