ಟೆಂಗಳಿ ರಸ್ತೆ ನಿರ್ಮಿಸಲು ಆಗ್ರಹಿಸಿ ಪ್ರತಿಭಟನೆ


Team Udayavani, Jul 8, 2022, 3:10 PM IST

13road

ಕಾಳಗಿ: ತಾಲೂಕಿನ ಟೆಂಗಳಿ ಗ್ರಾಮದಿಂದ ಟೆಂಗಳಿ ಕ್ರಾಸ್‌ ವರೆಗೆ ಸಂಪೂರ್ಣ ಹದಗೆಟ್ಟಿರುವ ರಸ್ತೆ ಕಾಮಗಾರಿಯನ್ನು ಶೀಘ್ರವೇ ಆರಂಭಿಸಬೇಕು ಎಂದು ತಾಲೂಕು ಕರವೇ(ಟಿ.ಎ ನಾರಾಯಣಗೌಡ್ರು ಬಣ) ಕಾರ್ಯಕರ್ತರು ಟೆಂಗಳಿ ಕ್ರಾಸ್‌ ರಸ್ತೆ ಬಳಿ ಬೃಹತ್‌ ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ಉದ್ದೇಶಿಸಿ ತಾಲೂಕು ಕರವೇ ಅಧ್ಯಕ್ಷ ಜಾವೀದಮಿಯ್ಯ ಆಫಖಾನ್‌ ಮಾತನಾಡಿ, ಚಿಂಚೋಳಿ ಹಾಗೂ ಚಿತ್ತಾಪುರ ಮತಕ್ಷೇತ್ರದ ಗಡಿಭಾಗ ಹೊಂದಿರುವ ಟೆಂಗಳಿ ಗ್ರಾಮದಿಂದ ಟೆಂಗಳಿ ಕ್ರಾಸ್‌ ವರೆಗಿನ ರಸ್ತೆ ಸಂಪೂರ್ಣ ನಿರ್ಲಕ್ಷಕ್ಕೆ ಒಳಗಾಗಿದೆ. ಈ ರಸ್ತೆ ಕೆಟ್ಟು ಸುಮಾರು ಎಂಟು ವರ್ಷಗಳೇ ಕಳೆದಿವೆ. ಈ ಕುರಿತು ಅನೇಕ ಬಾರಿ ಶಾಸಕರು, ಸಂಸದರು, ಸಂಬಂಧಿಸಿದ ಅಕಾರಿಗಳ ಗಮನಕ್ಕೂ ತರಲಾಗಿದೆ. ಆದರೂ ಪ್ರಯೋಮನವಾಗಿಲ್ಲ ಎಂದರು.

ಟೆಂಗಳಿ ಗ್ರಾಮದಿಂದ ಟೆಂಗಳಿ ಕ್ರಾಸ್‌ ವರೆಗಿನ ರಸ್ತೆಯಲ್ಲಿ ತಗ್ಗು, ಗುಂಡಿಗಳು ಬಿದ್ದಿರುವುದರಿಂದ ತಾಲೂಕಿನ ಮಂಗಲಗಿ, ಕೊಡದೂರ, ಸಾಲಹಳ್ಳಿ, ಮಳಗ(ಕೆ), ಡೊಣ್ಣೂರ, ಅರಜಂಬಗಾ, ಮಲಘಾಣ, ತೊನಸನಳ್ಳಿ(ಟಿ), ಕಾಳಗಿ, ಕಲಗುರ್ತಿ ಸೇರಿದಂತೆ ಅನೇಕ ಗ್ರಾಮಗಳ ಜನರು, ವಿದ್ಯಾರ್ಥಿಗಳು ಚಿತ್ತಾಪುರ, ಕಲಬುರಗಿ ನಗರಕ್ಕೆ ದಿನನಿತ್ಯ ಕಚೇರಿ ಕೆಲಸ ಹಾಗೂ ಶಾಲೆ, ಕಾಲೇಜುಗಳಿಗೆ ಹೋಗಲು ತೊಂದರೆ ಅನುಭವಿಸುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಂತರ ಕಾಳಗಿ ತಹಶೀಲ್ದಾರ್‌ ನಾಗನಥ ತರಗೆ, ಚಿತ್ತಾಪುರ ತಹಶೀಲ್ದಾರ್‌ ಉಮಾಕಾಂತ ಹಳ್ಳೆ ಅವರಿಗೆ ಮನವಿ ಸಲ್ಲಿಸಿದರು. ತಾಲೂಕು ಕರವೇ ಅಧ್ಯಕ್ಷ ಜಾವೀದಮಿಯ್ಯ ಅಫಖಾನ್‌, ಉಪಾಧ್ಯಕ್ಷ ಕಾಳಶೆಟ್ಟಿ ಬೆಳಗುಂಪಿ, ಚಿತ್ತಾಪುರ ತಾಲೂಕು ಕರವೇ ಅಧ್ಯಕ್ಷ, ಮಲ್ಲಿಕಾರ್ಜುನ ಅಲ್ಲೂರಕರ್‌, ಸೇಡಂ ಕರವೇ ಅಧ್ಯಕ್ಷ ಅಂಬರೀಶ ಉಡಗಿ, ಕಾರ್ಯಕರ್ತರಾದ ಫಿರೋಜ ಸಿಕಲಗರ್‌, ಈರಣ್ಣ ಕೊಳ್ಳಿ, ಸಂತೋಷ ಕೊಂಕನಳ್ಳಿ, ಜಗನ್ನಾಥ ಕೊಂಕನಳ್ಳಿ, ಭಾಗೇಶ ಕೊಳಕೊರ, ಮೈನೋದ್ದಿನ ತೊನಸಳ್ಳಿ, ಸಿದ್ಧು ಉಗೋರ, ವಿಜಯಕುಮಾರ ಕೊಣಿನ, ಟೆಂಗಳಿ ಗ್ರಾಪಂ ಅಧ್ಯಕ್ಷ ಮೆಹಬೂಬ್‌ ಪಟೇಲ, ಸದಸ್ಯ ಹಣಮಂತ ಡೊಣ್ಣೂರ, ಗ್ರಾಮದ ಮುಖಂಡರಾದ ಓಂಪ್ರಕಾಶ ಹೆಬ್ಟಾಳ, ಮಲ್ಲಿಕಾರ್ಜುನ ನೈಕೊಡಿ, ಮೈಬು ಟೇಲರ್‌, ಮಲ್ಲಿಕಾರ್ಜುನ ಕೇಶ್ವರ ಪಾಲ್ಗೊಂಡಿದ್ದರು. ಪಿಎಸ್‌ಐ ಹುಲಿಯಪ್ಪ ಗೌಡಗೊಂಡ ಪೊಲೀಸ್‌ ಬಂದೋಬಸ್ತ್ ಒದಗಿಸಿದ್ದರು.

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.