ವಿವಿಧ ಬೇಡಿಕೆ ಈಡೇರಿಕೆಗೆ ಅಗ್ರಹಿಸಿ ಸಿಮೆಂಟ್ ಕಂಪನಿ ಮುಂದೆ ಪ್ರತಿಭಟನೆ
Team Udayavani, Dec 20, 2023, 1:24 PM IST
ಚಿಂಚೋಳಿ: ತಾಲೂಕಿನ ಛತ್ರಸಾಲ ಗ್ರಾಮದಲ್ಲಿಸ್ಥಾಪಿತವಾಗಿರುವ ಕಲಬುರಗಿ ಸಿಮೆಂಟ್ ಕಂಪನಿಯ ಮುಂದೆ ಸೇಡಮ ಮಾಜಿ ಬಿಜೆಪಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ನೇತೃತ್ವದಲ್ಲಿ ವಿವಿಧ ಬೇಡಿಕೆಯ ಈಡೇರಿಕೆಗೆ ಅಗ್ರಹಿಸಿ ಪ್ರತಿಭಟನೆ ನಡೆಸಿದರು.
ಜಮೀನು ಕಳೆದುಕೊಂಡ ರೈತರಿಗೆ ಕಂಪನಿಯ ವತಿಯಿಂದ ಉದ್ಯೋಗ ಕೊಟ್ಟಿಲ್ಲ, ಮಕ್ಕಳಿಗೆ ಶಿಕ್ಷಣ ಕೊಡುವುದರಲ್ಲಿ ರಾಜಕೀಯ ಪಕ್ಷಪಾತ ಮಾಡಲಾಗುತ್ತಿದೆ. ಜನರಿಗೆ ಉಚಿತವಾಗಿ ಆರೋಗ್ಯ ತಪಾಸಣಾ ನಡೆಯುತ್ತಿಲ್ಲ.ಕಂಪನಿಯ ವಿರುದ್ಧವಾಗಿ ಹಕ್ಕುಗಳುಕೇಳಿದರೆ ಅಂತಹವರಿಗೆ ಕಂಪನಿಯು ಕೆಲಸದಿಂದ ತೆಗೆದುಹಾಕಲಾಯಿತು ಎಂದು ಪ್ರತಿಭಟನಾಕಾರರು ಹೇಳಿದರು.
ಕಲಬುರಗಿ ಸಿಮೆಂಟ್ ಕಂಪನಿಯ ಕಳೆದ ಅನೇಕ ವರ್ಷದಲ್ಲಿ ಜನರಿಗೆ ಮೂಲ ಸೌಕರ್ಯಗಳನ್ನು ಕೊಟ್ಟಿಲ್ಲ. ಕಂಪನಿಯು ಸಮಸ್ಯೆಗಳನ್ನು ಪರಿಗಣಿಸಬೇಕು ಎಂದು ಕಂಪನಿಯ ವಿರುದ್ಧ ಮಾತನಾಡಿ ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ