ಅಲ್ಪ ಸಂಖ್ಯಾತರ ಶೋಷಣೆಗೆ ಖಂಡನೆ
Team Udayavani, Dec 3, 2021, 3:20 PM IST
ಜೇವರ್ಗಿ: ಅಲ್ಪಸಂಖ್ಯಾತರ ಮೇಲಿನ ದಾಳಿಗಳನ್ನು ಖಂಡಿಸಿ ಹಾಗೂ ಸಂವಿಧಾನ ಬದ್ಧ ರಕ್ಷಣೆ ನೀಡಲು ಮತ್ತು ಅಲ್ಪಸಂಖ್ಯಾತ ಸಮುದಾಯಗಳನ್ನು ಸಮಗ್ರ ಅಭಿವೃದ್ಧಿಗೆ ಒತ್ತಾಯಿಸಿ ಗುರುವಾರ ಭಾರತ ಕಮ್ಯುನಿಷ್ಟ್ ಪಕ್ಷ (ಮಾರ್ಕ್ಸ್ವಾದಿ) ತಾಲೂಕು ಘಟಕದ ವತಿಯಿಂದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಸಿಪಿಐ ತಾಲೂಕು ಕಾರ್ಯದರ್ಶಿ ಸುಭಾಷ ಹೊಸಮನಿ ಮಾತನಾಡಿ, ರಾಜ್ಯದಲ್ಲಿ ಕೋಮುವಾದಿ ಶಕ್ತಿಗಳು ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ಸುಳ್ಳು ಆರೋಪಗಳನ್ನು ಹೊರಿಸುವ ಮತ್ತು ಅವುಗಳನ್ನು ಪ್ರಚೋದಿಸುವ ಕೆಲಸ ಮುಂದುವರೆಸಿದೆ. ನಿಜವೆಂದು ಬಿಂಬಿಸುವ ಮೂಲಕ ಕಾನೂನುಗಳನ್ನು ಕೈಗೆತ್ತಿಕೊಂಡು ದಾಳಿ ನಡೆಸುವ ದುಷ್ಕೃತ್ಯದಲ್ಲಿ ತೊಡಗಿವೆ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಸಿಪಿಐ ಪಕ್ಷದ ಮುಖಂಡರಾದ ವೆಂಕೋಬರಾವ್ ವಾಗಣಗೇರಿ, ಪರಶುರಾಮ ಬಡಿಗೇರ, ಸಿದ್ಧರಾಮ ಹರವಾಳ, ಮಹಾದೇವ ದೊಡ್ಡಮನಿ, ಮಲಕಪ್ಪ ಹರನೂರ, ಮಹಾದೇವ ಕೆಲ್ಲೂರ, ಸಿದ್ದಣಗೌಡ ಕೂಡಿ, ಚಂದಮ್ಮ ಸೊನ್ನ, ಪಾರ್ವತಿ ಕೆಲ್ಲೂರ ಸೇರಿದಂತೆ ಹಲವಾರು ಜನ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ