ಕುರಿ ವ್ಯಾಪಾರಕೆ ಪ್ರತ್ಯೇಕ ಸ್ಥಳ ಒದಗಿಸಿ
Team Udayavani, Nov 15, 2021, 12:29 PM IST
ಆಳಂದ: ಪಟ್ಟಣದಿಂದ ಕಲಬುರಗಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ ಮೇಲೆಯೇ ಪ್ರತಿ ಗುರುವಾರ ಕುರಿ, ಕೋಳಿಗಳ ವ್ಯಾಪಾರ ನಡೆಯುತ್ತಿರುವುದರಿಂದ ಪಾದಾಚಾರಿ ಗಳಿಗೆ, ಸಾರಿಗೆ ಸಂಸ್ಥೆಯ ವಾಹನಗಳಿಗೆ, ಸರಕು ಸಾಗಣೆ ವಾಹನಗಳಿಗೆ ತೀವ್ರ ತೊಂದರೆಯಾಗಿ ಸಂಚಾರಕ್ಕೆ ಪರದಾಡುವಂತೆ ಆಗಿದೆ.
ಪಟ್ಟಣದಲ್ಲಿ ವಾರದ ಸಂತೆ ಪ್ರತಿ ಗುರುವಾರ ಜರುಗುತ್ತದೆ. ಇದು ಜಿಲ್ಲೆಯಲ್ಲಿಯೇ ಅತೀ ದೊಡ್ಡ ಸಂತೆಯೆಂದು ಗುರುತಿಸಿಕೊಂಡಿದೆ. ಪ್ರತಿ ವಾರ ಕನಿಷ್ಟ 2 ಕೋಟಿ ರೂ. ವ್ಯವಹಾರ ನಡೆಯುತ್ತದೆ ಎಂದು ಅಂದಾಜಿಸಲಾಗಿದೆ. ಸಂತೆಯಲ್ಲಿ ವಾಣಿಜ್ಯ ವ್ಯಾಪಾರಕ್ಕೆ ಸಂಬಂಧಿತ ಎಲ್ಲ ವ್ಯವಹಾರದ ಜೊತೆಗೆ ಕುರಿಗಳ ವ್ಯಾಪಾರವು ಜೋರಾಗಿ ನಡೆಯುತ್ತದೆ. ಆದರೆ, ಕುರಿ ವ್ಯಾಪಾರಕ್ಕೆ ಪ್ರತ್ಯೇಕ ಸ್ಥಳಾವಕಾಶ ಇಲ್ಲದಿರುವುದರಿಂದ ರಸ್ತೆ ಮೇಲೆಯೇ ನಡೆಯುತ್ತಿರುವುದರಿಂದ ಸಂಚಾರಕ್ಕೆ ತೊಂದರೆ ಉಂಟು ಮಾಡಿದೆ.
ರಸ್ತೆಗೆ ಹೊಂದಿಕೊಂಡಿರುವ ದರ್ಗಾದ ಪಕ್ಕದಲ್ಲಿರುವ ಜಮೀನಿನಲ್ಲಿ ಕುರಿಗಳ ಮಾರಾಟಕ್ಕೆ ಅವಕಾಶ ಕಲ್ಪಿಸಿದರೇ ಸಮಸ್ಯೆಗೆ ಪರಿಹಾರ ಕಂಡು ಹಿಡಿದಂತಾಗುತ್ತದೆ ಎಂದು ಸಾರ್ವಜನಿಕರು ಅನಿಸಿಕೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್