ಮಳೆ ನೀರು ಕೊಯ್ಲು ಅಭಿಯಾನ
Team Udayavani, Dec 3, 2021, 2:24 PM IST
ಕಲಬುರಗಿ: ಕೇಂದ್ರ ಸರಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಡಿಯ ನೆಹರು ಯುವ ಕೇಂದ್ರ ಕಲಬುರಗಿ ವತಿಯಿಂದ ಮಳೆ ನೀರು ಕೊಯ್ಲು ಅಭಿಯಾನಕ್ಕೆ ನೆಹರು ಯುವ ಕೇಂದ್ರದ ಕಚೇರಿಯಲ್ಲಿ ಚಾಲನೆ ನೀಡಲಾಯಿತು.
ಕೇಂದ್ರದ ಜಿಲ್ಲಾ ಯುವ ಅಧಿ ಕಾರಿ ಹರ್ಷಲ್ ಸಿದ್ದಾರ್ಥ ತಳಸ್ಕರ ಅಭಿಯಾನಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಮಳೆಯ ಪ್ರತಿ ಹನಿಯೂ ಗಂಗಾ ಜಲವಾಗಿದೆ. ಇದರ ಸಂರಕ್ಷಣೆಯಿಂದಲೇ ನಮ್ಮ ಭವಿಷ್ಯ ಸುಖ ಸಮೃದ್ಧಿಗೆ ಕೊಂಡೊಯ್ಯುತ್ತದೆ. ನೀರನ್ನು ಅನಾವಶ್ಯಕವಾಗಿ ವ್ಯಯ ಮಾಡದೇ ಅದನ್ನು ಸರಿಯಾಗಿ ಬಳಸಬೇಕಿದೆ. ಪ್ರತಿ ಹನಿಯು ಕೂಡ ಮಹತ್ವದಾಗಿದೆ. ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಮಳೆ ನೀರನ್ನು ನಾವೆಲ್ಲಾ ಒಂದೆಡೆ ಸಂಗ್ರಹಿಸುವ ಕೆಲಸಕ್ಕೆ ಮುಂದಾಗಬೇಕಿದೆ ಎಂಬ ಸಂದೇಶ ನೀಡಿದರು.
ನೆಹರು ಯುವ ಕೇಂದ್ರದ ಕಾರ್ಯಕ್ರಮ ಸಂಯೋಜನಾಧಿಕಾರಿ ಹಾಗೂ ಲೆಕ್ಕಾಧಿಕಾರಿಗಳಾದ ಸಿದ್ರಾಮಪ್ಪ ಮಾಳ, ರಾಜು ಅವರಾದ, ದೇವರಾಜ ಕನ್ನಡಿಗ, ನೆಹರು ಯುವ ಕೇಂದ್ರದ ರಾಷ್ಟ್ರೀಯ ಯುವ ಕಾರ್ಯಕರ್ತರಾದ ಶಿವಶರಣ ಪರಪ್ಪಗೋಳ, ಭಾಗ್ಯಶ್ರೀ, ಸಂಜಯ್, ಕರಣ, ಅಂಬರೀಶ್, ಅರ್ಚನಾ, ಗೋಪಾಲ್, ಪ್ರಶಾಂತ, ಮಹೇಶಕುಮಾರ, ಕಿರಣ, ಮಾಣಿಕಮ್ಮ, ನಾಗರಾಜ, ಅತೀಕ್, ಅಂಬಿಕಾ ಸೇರಿದಂತೆ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್
MUST WATCH
ಹೊಸ ಸೇರ್ಪಡೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ