ಅಧ್ಯಾತ್ಮದಿಂದ ನೆಮ್ಮದಿ: ಸ್ವಾಮೀಜಿ
Team Udayavani, Dec 22, 2021, 1:18 PM IST
ಕಲಬುರಗಿ: ಆಧ್ಯಾತ್ಮಕತೆಯಿಂದ ಮಾನಸಿಕ ನೆಮ್ಮದಿ ಸಾಧ್ಯ ಎಂದು ಶ್ರೀಶೈಲ ಸಾರಂಗಮಠದ ಡಾ| ಸಾರಂಗಧರ ದೇಶಿಕೇಂದ್ರ ಮಹಾ ಸ್ವಾಮೀಜಿ ನುಡಿದರು.
ನಗರದ ಆಳಂದ ರಸ್ತೆಯ ಮಾಧವಾನಂದ ಪ್ರಭುಜಿ ಆಶ್ರಮದಲ್ಲಿ ಸದ್ಗುರು ಸಮರ್ಥ ಮಾಧವಾನಂದ ಪ್ರಭುಜಿ ಸ್ಮರಣಾರ್ಥ ಹಮ್ಮಿಕೊಳ್ಳಲಾಗಿದ್ದ ಅಧ್ಯಾತ್ಮ ಸಪ್ತಾಹ ಉದ್ದೇಶಿಸಿ ಆಶೀರ್ವಚನ ನೀಡಿದರು.
ಸದ್ಗುರು ಮಾಧವಾನಂದ ಪ್ರಭುಜಿ ಅಧ್ಯಾತ್ಮಿಕತೆಯಲ್ಲಿ ಸಮಾಜಕ್ಕೆಒಳ್ಳೆಯದಾರಿ ಕಲ್ಪಿಸಿಕೊಟ್ಟಿದ್ದಾರೆ ಎಂದರು.
ಸಮರ್ಥ ರೇವಣಸಿದ್ಧೇಶ್ವರ ಮಹಾರಾಜರು ಸಾನ್ನಿಧ್ಯ ವಹಿಸಿದ್ದರು. ಚವದಾಪುರಿ ಹಿರೇಮಠದ ರಾಜಶೇಖರ ಶಿವಾಚಾರ್ಯರು, ಗೋಪಾಲ ಮುರಗೋಡ ಮಹಾರಾಜರು, ಶಂಕರಪ್ಪ ಮಹಾರಾಜರು ಕೌಜಲಗಿ, ಭಿಮಣ್ಣ ಮಹಾರಾಜರು ಹೊಸಟ್ಟಿ, ನಾಮದೇವ ಮಹಾರಾಜರು, ರಾಮಣ್ಣ ಮಹಾರಾಜರು ನಾಗನೂರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ