ಏತ ನೀರಾವರಿಗೆ ಆಗ್ರಹ


Team Udayavani, Nov 10, 2021, 11:11 AM IST

8water

ಚಿಂಚೋಳಿ: ತಾಲೂಕಿನ ಐನಾಪುರ ಏತ ನೀರಾವರಿ ಯೋಜನೆ ಮಂಜೂರಿ ಗೊಳಿಸಿ, ಜಮೀನುಗಳಿಗೆ ನೀರು ಹರಿಸಬೇಕೆಂದು ಮುಲ್ಲಾಮಾರಿ ಏತನೀರಾವರಿ ಅಭಿವೃದ್ಧಿ ಸಂಘದ ಮುಖಂಡರು ಐನಾಪುರ ಗ್ರಾಮದ ಅಂಬೇಡ್ಕರ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಶಾಸಕ ಡಾ| ಅವಿನಾಶ ಜಾಧವಗೆ ಮನವಿ ಸಲ್ಲಿಸಿದರು.

ಮುಲ್ಲಾಮಾರಿ ಏತ ನೀರಾವರಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಶಿವಾನಂದ ಮಾಲಿಪಾಟೀಲ ಪ್ರತಿಭಟನೆ ಉದ್ದೇಶಿಸಿ ಮಾತನಾಡಿ, ಐನಾಪುರ ವಲಯದಲ್ಲಿನ ಅನೇಕ ಗ್ರಾಮ ಮತ್ತು ತಾಂಡಾಗಳಲ್ಲಿ ನೀರಾವರಿ ಸವಲತ್ತುಗಳು ಇಲ್ಲದೇ ಇರುವುದರಿಂದ ರೈತರು ಕೇವಲ ಮಳೆಯಾಶ್ರಿತ ಬೆಳೆ ಮಾತ್ರ ಬೆಳೆಯುತ್ತಾರೆ ಎಂದು ಹೇಳಿದರು.

ತೋಟಗಾರಿಕೆ ಕೃಷಿ ರೈತರಿಗೆ ಅತ್ಯಂತ ಲಾಭದಾಯಕ ಉದ್ಯೋಗ ಆಗಿದೆ. ಆದ್ದರಿಂದ ಏತನೀರಾವರಿ ಅವಶ್ಯಕವಾಗಿದೆ. ಒಟ್ಟು 3701 ಹೆಕ್ಟೇರ್‌ ಪ್ರದೇಶದಲ್ಲಿ ನೀರಾವರಿ ಪ್ರಯೋಜನ ಪಡೆದುಕೊಳ್ಳಲು ಸರ್ಕಾರ ಒಟ್ಟು 205 ಕೋಟಿ ರೂ. ಅನುದಾನ ನೀಡಬೇಕೆಂದು ನೀರಾವರಿ ನಿಗಮ ಸರ್ಕಾರಕ್ಕೆ ವರದಿ ನೀಡಿದೆ ಎಂದು ಶಾಸಕರ ಗಮನಕ್ಕೆ ತಂದರು.

ಮಾರುತಿ ಗಂಜಗಿರಿ ಮಾತನಾಡಿ ದರು. ಮನವಿ ಸ್ವೀಕರಿಸಿ ಮಾತನಾಡಿದ ಶಾಸಕ ಡಾ| ಅವಿನಾಶ ಜಾಧವ, ಬೆಳಗಾವಿ ಅಧಿವೇಶನದಲ್ಲಿ ಈ ಕುರಿತು ಪ್ರಸ್ತಾವನೆ ಮಾಡುವೆ ಎಂದರು. ಧನರಾಜ ಮಠಪತಿ, ಮಾಣಿಕ ನಾಯಕ, ವೀರಶೆಟ್ಟಿ ಹಳ್ಳಿ, ರಾಜ ಕುಮಾರ ಮಾಡಬೂಳ, ಸುಬ್ಬಣ್ಣ ಕರಗಾರ, ಕಲ್ಲಪ್ಪ, ಧೂಳಪ್ಪ ಬಾಸ, ವೆಂಕಟ ಬೆನಕೆಪಳ್ಳಿ ರಮೇಶ ಪಡಶೆಟ್ಟಿ, ಅಶೋಕ ಪಡಶೆಟ್ಟಿ, ಗೋಪಾಲ ಗಾರಂಪಳ್ಳಿ, ಪ್ರೇಮಸಿಂಗ್‌ ಜಾಧವ, ಗೌರಿಶಂಕರ ಉಪ್ಪಿನ ಹಾಗೂ ಇನ್ನಿತರರಿದ್ದರು.

ಟಾಪ್ ನ್ಯೂಸ್

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.