ಪ್ರಕರಣ ಹಿಂಪಡೆಯಲು ಆಗ್ರಹ
Team Udayavani, Dec 17, 2021, 3:43 PM IST
ಚಿಂಚೋಳಿ: ತಾಲೂಕಿನ ಕುಂಚಾವರಂ ಗ್ರಾಪಂ ಪಿಡಿಒ, ತಾಪಂ ಇಒ ಗ್ರಾಪಂ ಮಳಿಗೆ ತೆರವಿಗೆ ಅನುಮತಿ ನೀಡಿದ್ದಾರೆಂಬ ಸುಳ್ಳು ಹೇಳಿಕೆ ಆಧಾರದ ಮೇಲೆ ದಾಖಲಾದ ಪ್ರಕರಣ ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಮುಖಂಡರು ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.
ಬಂಡೆಪ್ಪ ಧನ್ನಿ, ರಾಮಕೃಷ್ಣ. ಎಸ್. ನಾಗೇಂದ್ರಪ್ಪ ಬೆಡಕಪಳ್ಳಿ, ಪ್ರತಿಕ್ಷಾ, ಗೋವಿಂದಗೌಡ ಮುದ್ನಾಳ, ರಮೇಶ ತುಮಕುಂಟೆ, ದಾಸಗೌಡ, ಸಾಹೇಬಗೌಡ, ಗುರುನಾಥ ರಾಠೊಡ, ರಾಮಕೃಷ್ಣ ಕೊಡಂಪಳ್ಳಿ, ಉಕ್ಕಪ್ಪ ಉರಾದಿ, ಶ್ರೀಪತಿರಾವ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು