Kalaburagi ಭೀಕರ ರಸ್ತೆ ಅಪಘಾತ: ಬೈಕಿಗೆ ಬಸ್ ಡಿಕ್ಕಿ ಹೊಡೆದು ಇಬ್ಬರು ಮೃತ್ಯು
Team Udayavani, Aug 9, 2023, 2:44 PM IST
ಕಲಬುರಗಿ: ಜಿಲ್ಲೆಯ ಚಿತಾಪುರ ತಾಲೂಕಿನ ಸಾತನೂರು ಕ್ರಾಸ್ ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಮರೆಪ್ಪ (24) ಮತ್ತು ಭಾಗಣ್ಣ (35) ಎಂದು ಗುರತಿಸಲಾಗಿದೆ.
ಬೈಕಿಗೆ ಬಸ್ ಡಿಕ್ಕಿ ಹೊಡೆದಾಗ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎನ್ನಲಾಗಿದ್ದು. ಘಟನೆ ಕುರಿತು ಚಿತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: YouTube Channels: ನಕಲಿ ಸುದ್ದಿ ಹಬ್ಬಿಸುತ್ತಿದ್ದ 8 ಯೂಟ್ಯೂಬ್ ಚಾನೆಲ್ ಗೆ ನಿಷೇಧ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ