ಸುಗಮ ಸಂಚಾರಕ್ಕೆ ಸಂಚಕಾರ ತಂದ ತಗ್ಗು-ದಿನ್ನೆ ರಸ್ತೆ


Team Udayavani, May 10, 2022, 3:40 PM IST

14road

ಯಡ್ರಾಮಿ: ತಾಲೂಕು ಕೇಂದ್ರದಿಂದ 12 ಕಿ.ಮೀ. ದೂರದಲ್ಲಿರುವ ಮಳ್ಳಿ-ನಾಗರಳ್ಳಿ ಗ್ರಾಮಗಳಿಗೆ ಸಂಪರ್ಕಿಸುವ ಅಂದಾಜು 4 ಕಿ.ಮೀ ರಸ್ತೆ ತೀರಾ ಹದಗೆಟ್ಟು, ಸಂಚಾರಕ್ಕೆ ಸಂಚಕಾರ ಉಂಟು ಮಾಡುತ್ತಿದೆ. ಕಳೆದ ಒಂದು ವರ್ಷದಲ್ಲಿ ಕೇವಲ 8 ಕಿ.ಮೀ ರಸ್ತೆ ಮಾತ್ರ ಡಾಂಬರೀಕರಣ ಕಂಡಂತಾಗಿದೆ.

ಪಟ್ಟಣದ ಡಾ| ಅಂಬೇಡ್ಕರ್‌ ವೃತ್ತದಿಂದ ಕಾಚಾಪೂರ ಕ್ರಾಸ್‌ನ ವರೆಗೆ ಡಾಂಬರ ರಸ್ತೆ ಆಗಿದ್ದು, ಕಾಚಾಪೂರ ಕ್ರಾಸ್‌ದಿಂದ ಮಳ್ಳಿ ಗ್ರಾಮಕ್ಕೆ ಬರುವ ದಾರಿ ಮಧ್ಯೆ ಇನ್ನೂ 4ಕಿ.ಮೀ ರಸ್ತೆ ದುರಸ್ತಿ ಆಗದೆ ಅಪಘಾತಗಳಿಗೆ ಅನುವು ಮಾಡಿಕೊಡುವಂತಾಗಿದೆ. ಈ 4 ಕಿ.ಮೀ. ರಸ್ತೆ ದೊಡ್ಡದಾದ ತಗ್ಗು ದಿನ್ನೆಗಳಿಂದ ಕೂಡಿದೆ. ಇರುವ ಒಟ್ಟು 12 ಕಿ.ಮೀ ರಸ್ತೆಯಲ್ಲಿ ಕೇವಲ 8 ಕಿ.ಮೀ ರಸ್ತೆ ಮಾತ್ರ ಡಾಂಬರೀಕರಣ ಮಾಡಲು ಸುಮಾರು ವರ್ಷಗಳ ಸಮಯ ಪಡೆದ ತಾಲೂಕಿನ ಶಾಸಕರ, ಅಧಿಕಾರಿಗಳ ಕಾರ್ಯಕ್ಕೆ ಇಲ್ಲಿನ ಜನತೆ ಹಿಡಿಶಾಪ ಹಾಕುತ್ತಿದ್ದಾರೆ.

ತಾಲೂಕು ಕೇಂದ್ರದಿಂದ ಬೇರೆಡೆ ಹೋಗುವ ಪ್ರಯಾಣಿಕರಿಗೆ ಅತ್ಯಂತ ಕಡಿಮೆ ದೂರದಲ್ಲಿ ರಾಜ್ಯ ಹೆದ್ದಾರಿ (ಶಹಾಪುರ-ಸಿಂದಗಿ) ಸಂಪರ್ಕಿಸುವ ರಸ್ತೆ ಇದಾಗಿದೆ. ಬೇಸಿಗೆ ಕಾಲದಲ್ಲಿಯೇ ಪ್ರಾಣಕ್ಕೆ ಕುತ್ತು ತರುವ ಈ ರಸ್ತೆ, ಮಳೆಗಾಲದಲ್ಲಿ ದೊಡ್ಡ ಅನಾಹುತಗಳನ್ನೆ ಮಾಡಬಹುದೆಂಬ ಆತಂಕ ನಿತ್ಯ ಪ್ರಯಾಣಿಕರದ್ದಾಗಿದೆ. ಕೂಡಲೇ ಕ್ಷೇತ್ರದ ಶಾಸಕರು, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಈ ಸಮಸ್ಯೆಗೆ ಪರಿಹಾರ ಹುಡುಕುವ ನಿಟ್ಟಿನಲ್ಲಿ ಕ್ರಮಕ್ಕೆ ಮುಂದಾಗಬೇಕಿದೆ.

ಹದಗೆಟ್ಟ ರಸ್ತೆ ದುರಸ್ತಿ ಯಾದರೆ ಮಳ್ಳಿ-ನಾಗರಳ್ಳಿ, ಬಿರಾಳ (ಹಿಸ್ಸಾ), ಮಾಗಣಗೇರಿ, ಅಲ್ಲಾಪೂರ, ಕೊಂಡಗೂಳಿ, ಕಣಮೇಶ್ವರ, ಐನಾಪೂರ ಗ್ರಾಮಗಳಿಂದ ನಿತ್ಯ ಓಡಾಡುವ ಪ್ರಯಾಣಿಕರಿಗೆ, ವಾಹನ ಸಂಚಾರರಿಗೆ ಕಡಿಮೆ ಸಮಯದಲ್ಲಿ ತಾಲೂಕು ಕೇಂದ್ರಕ್ಕೆ ತೆರಳಲು ಅನುಕೂಲವಾಗುತ್ತದೆ ಎಂಬುದು ಪ್ರಯಾಣಿಕರ ಅಭಿಪ್ರಾಯವಾಗಿದೆ.

ತಾಲೂಕಿನಾದ್ಯಂತ ವಿವಿಧ ಕಾಮಗಾರಿಗಳಿಗಾಗಿ ಅಂದಾಜು 300 ಕೋಟಿ ಅನುದಾನದ ಮನವಿ ಮಾಡಿದ್ದೇವೆ. ಇಲಾಖೆಗೆ ಅನುದಾನ ಬಂದ ಕೂಡಲೇ ಹದಗೆಟ್ಟ ಯಡ್ರಾಮಿ ಮಳ್ಳಿ ರಸ್ತೆ ದುರಸ್ತಿ ಮಾಡಲಾಗುವುದು. ಮುರಳೀಧರ ಹಂಚಾಟೆ, ಎಇಇ, ಪಿಡಬ್ಲ್ಯೂಡಿ ಜೇವರ್ಗಿ.

ಯಡ್ರಾಮಿಯಿಂದ ಮಳ್ಳಿ-ನಾಗರಳ್ಳಿ ರಸ್ತೆ ಪೂರ್ತಿಯಾಗಿ ಡಾಂಬರ್‌ ಕಂಡೆ ಇಲ್ಲ. ಮೂರ್‍ನಾಲ್ಕು ಕಿ.ಮೀ ರಸ್ತೆ ರಿಪೇರಿ ಮಾಡಿದರೆ, ತಾಲೂಕಿಗೆ ಪ್ರಯಾಣಿಸಲು ಕೇವಲ 15 ನಿಮಿಷಗಳ ದಾರಿ. ಕೂಡಲೇ ಶಾಸಕರು, ಸಂಬಂಧಪಟ್ಟ ಅಧಿಕಾರಿಗಳು ರಸ್ತೆ ದುರಸ್ತಿ ಮಾಡಲು ಕ್ರಮ ವಹಿಸಬೇಕು. ಮಲ್ಲನಗೌಡ ಬಿರಾದಾರ, ಯುವ ಮುಖಂಡ ನಾಗರಳ್ಳಿ.

ಸಂತೋಷ ಬಿ.ನವಲಗುಂದ

ಟಾಪ್ ನ್ಯೂಸ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.