ಗ್ರಾಮೀಣ ರಸ್ತೆ-ದುರಸ್ತಿಗೆ ಆದ್ಯತೆ: ಗುತ್ತೇದಾರ
Team Udayavani, Feb 14, 2022, 12:30 PM IST
ಆಳಂದ: 2021-22ನೇ ಸಾಲಿನ ಕೆಕೆಆರ್ ಡಿಬಿ ಯೋಜನೆಯ 2.35 ಕೋಟಿ ರೂ. ಅನುದಾನದ ಅಡಿಯಲ್ಲಿ 2.35 ಕೋಟಿ ರೂ. ವೆಚ್ಚದ ಧಂಗಾಪುರ-ಭೂಸನೂರ ಮುಖ್ಯ ರಸ್ತೆ ನಿರ್ಮಾಣದ ಭೂಮಿ ಪೂಜೆಯನ್ನು ಶಾಸಕ ಸುಭಾಷ ಆರ್. ಗುತ್ತೇದಾರ ನೆರವೇರಿಸಿದರು.
ಆಳಂದ ಮತ್ತು ಅಫಜಲಪುರ ತಾಲೂಕಿಗೆ ಸಂಪರ್ಕ ಕಲ್ಪಿಸುವ ಪ್ರಮುಖವಾಗಿ ಧಂಗಾಪುರ-ಭೂಸನೂರ ರಸ್ತೆ ಕಾಮಗಾರಿಗೆ ಚಾಲನೆ ನೀಡುವುದರ ಮೂಲಕ ಈ ಭಾಗದ ಜನರ ಬಹು ದಿನಗಳ ಬೇಡಿಕೆ ಈಡೇರಿಸಿದ ತೃಪ್ತಿ ನನ್ನದಾಗಿದೆ ಎಂದು ಹೇಳಿದರು.
ಪ್ರಮುಖ ಧಾರ್ಮಿಕ ಯಾತ್ರಾ ಸ್ಥಳವಾಗಿರುವ ಗಾಣಗಾಪುರಕ್ಕೆ ದೇಶದ ಮೂಲೆ ಮೂಲೆಯಿಂದ ಜನ ಬರುತ್ತಾರೆ. ಅವರ ಅನೂಕೂಲಕ್ಕಾಗಿ ಉತ್ತಮ ಗುಣಮಟ್ಟದ ರಸ್ತೆ ಅವಶ್ಯಕತೆ ಇತ್ತು. ಈ ಭಾಗದ ಜನರು ಬಹಳ ಸಲ ಈ ಕುರಿತು ಹೇಳಿದ್ದರು. ಈಗ ರಸ್ತೆ ನಿರ್ಮಾಣ ಕಾರ್ಯ ಆರಂಭವಾಗಿದೆ ಎಂದರು.
ಬಿಜೆಪಿ ಮುಖಂಡ ವೀರಣ್ಣ ಮಂಗಾಣಿ, ರಾಜಶೇಖರ ಮಲಶೆಟ್ಟಿ, ವನಿತೇಶ ಗುತ್ತೇದಾರ, ಅಶೋಕ ಗುತ್ತೇದಾರ, ಎಇಇ ಅರುಣಕುಮಾರ ಬಿರಾದಾರ ಹಾಗೂ ಗ್ರಾ.ಪಂ ಅಧ್ಯಕ್ಷರು, ಸದಸ್ಯರು, ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ