ಸಂಭ್ರಮದ ಸತ್ಯಪ್ರಮೋದ ತೀರ್ಥರ ಆರಾಧನೆ
Team Udayavani, Nov 9, 2021, 10:41 AM IST
ಜೇವರ್ಗಿ: ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಶ್ರೀರಾಮ ಮಂದಿರದಲ್ಲಿ ಉತ್ತರಾದಿ ಮಠದ ಯತಿ ಶ್ರೀ ಸತ್ಯಪ್ರಮೋದ ತೀರ್ಥರ ಆರಾಧನಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು.
ಬೆಳಿಗ್ಗೆ 8:00ಗಂಟೆಗೆ ರಾಮ ದೇವರು ಹಾಗೂ ಸತ್ಯಪ್ರಮೋದ ತೀರ್ಥರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು. ಮಧ್ಯಾಹ್ನ 1:00ಗಂಟೆಗೆ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ವಿಪ್ರ ಸಮಾಜದ ಮುಖಂಡರಾದ ಲಕ್ಷ್ಮಣರಾವ ಆಲಬಾಳ, ಡಾ| ಗುರುರಾಜ ಜೋಶಿ ಯಡ್ರಾಮಿ, ರಮೇಶಬಾಬು ವಕೀಲ, ಗುರುರಾಜ ಆಲಬಾಳ, ಸುದರ್ಶನ್ ಆಲಬಾಳ, ದತ್ತಾತ್ರೆಯರಾವ್ ಕುಲಕರ್ಣಿ, ಕೋಳಕೂರ ದತ್ತಾತ್ರೆಯರಾವ್ ರೇವನೂರ, ಕಿಶನರಾವ್ ಕುಲಕರ್ಣಿ ಹೇಮನೂರ, ಪ್ರದೀಪ ಆಲಬಾಳ, ಅಪ್ಪಾರಾವ ಪಾಟೀಲ ಕೂಟನೂರ, ಶಿವರಾಮ ಜೋಶಿ, ಯಾದವೇಂದ್ರ ಜೋಶಿ, ಹಣಮಂತರಾವ ಕುಲಕರ್ಣಿ ಕೂಟನೂರ, ಮನೋಜ ಕುಲಕರ್ಣಿ, ನಾರಾಯಣ ನೀಲೂರ, ಶ್ರೀಪಾದರಾವ್ ಯರಗಲ್, ಪವನಾಚಾರ್ಯ ಜೋಶಿ, ಶ್ರೀನಿವಾಸ ಮಳ್ಳಿ, ನಟರಾಜ ಕುಲಕರ್ಣಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ