ಸೇಡಂಗೂ ಕಾಲಿಟ್ಟ ಮಹಾಮಾರಿ ಕೋವಿಡ್
Team Udayavani, May 28, 2020, 10:52 AM IST
ಸೇಡಂ: ಕಲಬುರಗಿಗೆ ಕೋವಿಡ್ ಆಘಾತ ಉಂಟಾದಾಗಿನಿಂದಲೂ ಗ್ರೀನ್ ಝೋನ್ ಎನಿಸಿಕೊಂಡಿದ್ದ ತಾಲೂಕಿಗೂ ಕೋವಿಡ್ ಲಗ್ಗೆ ಇಟ್ಟಿದೆ. ತಾಲೂಕಿನ ಮೂರು ಜನರಿಗೆ ಕೋವಿಡ್ ಸೋಂಕು ತಗುಲಿದ್ದು ಜನರ ನಿದ್ದೆಗೆಡಿಸಿದೆ. ಪಟ್ಟಣದ ರೆಹಮತ್ ನಗರದ ಏಳು ವರ್ಷದ ಬಾಲಕ ಸೇರಿದಂತೆ ತಾಲೂಕಿನ ಶಂಕರರಾಜಪುರ ಗ್ರಾಮದ 27 ವರ್ಷದ ವ್ಯಕ್ತಿ, 12 ವರ್ಷದ ಬಾಲಕಿಗೆ ಕೋವಿಡ್ ದೃಢಪಟ್ಟಿದೆ ಎಂದು ತಿಳಿದು ಬಂದಿದೆ.
ರೆಹಮತ್ ನಗರದ ಬಾಲಕನ ಕುಟುಂಬ ಕೆಲ ದಿನಗಳ ಹಿಂದೆ ಮಹಾರಾಷ್ಟ್ರದ ಸೊಲ್ಲಾಪುರದಿಂದ ಹಿಂದಿರುಗಿತ್ತು ಎನ್ನಲಾಗಿದೆ. ಇನ್ನುಳಿದ ಶಂಕರ ರಾಜಪುರದ ಇಬ್ಬರನ್ನು ಮೇದಕ ಸರ್ಕಾರಿ ಶಾಲೆಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಅಲ್ಲದೇ ಇನ್ನು ಏಳು ಜನರ ವರದಿ ಬರಬೇಕಿದೆ. ರೆಹಮತ್ ನಗರ ಬಡಾವಣೆಗೆ ತಹಶೀಲ್ದಾರ್ ಬಸವರಾಜ ಬೆಣ್ಣೆಶಿರೂರ್, ಸಿಪಿಐ ರಾಜಶೇಖರ ಹಳಗೋದಿ, ಪಿಎಸ್ಐ ಸುಶೀಲಕುಮಾರ, ಪುರಸಭೆ ಮುಖ್ಯಾಧಿಕಾರಿ ಸತೀಶ ಗುಡ್ಡೆ ಭೇಟಿ ನೀಡಿ, ಸೋಂಕಿತರ ಬಾಲಕನನ್ನು ಅಂಬುಲೆನ್ಸ್ ಮೂಲಕ ಕಲಬುರಗಿಗೆ ರವಾನಿಸಿದ್ದಾರೆ. ಜೊತೆಗೆ ಬಡಾವಣೆಯನ್ನು ಸಂಪೂರ್ಣ ಸೀಲ್ಡೌನ್ ಮಾಡಿದ್ದು, ಕಂಟೈನಮೆಂಟ್ ಝೋನ್ ಎಂದು ಪರಿಗಣಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ