ಲಾಕ್‌ಡೌನ್‌ ಪಾಲನೆಯೇ ದೊಡ್ಡ ಸೇವೆ


Team Udayavani, Apr 15, 2020, 10:39 AM IST

15-April-1

ಶಹಾಬಾದ: ನಗರದ ರಾಮಘಡ ಆಶ್ರಯ ಕಾಲೋನಿ ಬಡಜನರಿಗೆ ಶಾಸಕ ಬಸವರಾಜ ಮತ್ತಿಮಡು ಆಹಾರ ಪದಾರ್ಥ ವಿತರಿಸಿದರು.

ಶಹಾಬಾದ: ಲಾಕ್‌ಡೌನ್‌ ಸಂದರ್ಭದಲ್ಲಿ ಸಾರ್ವಜನಿಕರು ಸರ್ಕಾರದ ನಿಯಮಗಳನ್ನು ಸರಿಯಾಗಿ ಪಾಲನೆ ಮಾಡಿದರೆ ಅದಕ್ಕಿಂತ ದೊಡ್ಡ ಸೇವೆ ಮತ್ತೂಂದಿಲ್ಲ ಎಂದು ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಹೇಳಿದರು.

ಮಂಗಳವಾರ ನಗರದ ರಾಮಘಡ ಆಶ್ರಯ ಕಾಲೋನಿ ಬಡಜನರಿಗೆ ಹಾಗೂ ನಿರ್ಗತಿಕರ ಕುಟುಂಬದವರಿಗೆ ಆಹಾರ ಪದಾರ್ಥ ನೀಡಿ ಅವರು ಮಾತನಾಡಿದರು. ಕೊರೊನಾ ರೋಗಕ್ಕೆ ಯಾವುದೇ ಮದ್ದಿಲ್ಲ. ನೀವು ಮನೆಯಲ್ಲಿರುವುದೇ ಅದಕ್ಕೆ ಮದ್ದು. ಆದ್ದರಿಂದ ಯಾರು ಮನೆಯಿಂದ ಅನಾವಶ್ಯಕವಾಗಿ ಹೊರಗೆ ಬರಬೇಡಿ. ಹೊರಗೆ ಬಂದಾಗ ಸಾಮಾಜಿಕ ಅಂತರ ಕಾಪಾಡಿ ಎಂದರು.

ಬಿಜೆಪಿ ನಗರಾಧ್ಯಕ್ಷ ಅಣವೀರ ಇಂಗಿನಶೆಟ್ಟಿ ಮಾತನಾಡಿ, ಶಾಸಕರು ತಮ್ಮ ಮತಕ್ಷೇತ್ರದ ಜನರು ಆಹಾರದ ತೊಂದರೆ ಆಗಬಾರದು ಎನ್ನುವ ಉದ್ದೇಶದಿಂದ ಪೊಟ್ಟಣದಲ್ಲಿ ಮನೆಗೆ ಬೇಕಾದ ಅಗತ್ಯ ವಸ್ತುಗಳಾದ ಅಕ್ಕಿ, ಗೋಧಿ  ಹಿಟ್ಟು, ಎಣ್ಣೆ, ಸಕ್ಕರೆ, ಹಾಲು, ಚಹಾಪತ್ತಿ, ಜೀರಗಿ, ಸಾಸಿವೆ ಸೇರಿದಂತೆ ಅನೇಕ ವಸ್ತುಗಳನ್ನು ನೀಡಿದ್ದಾರೆ ಎಂದರು.

ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತೆ ನೀಲಗಂಗಾ ಬಬಲಾದ, ತಹಶೀಲ್ದಾರ್‌ ಸುರೇಶ ವರ್ಮಾ, ನಿಂಗಣ್ಣ ಹುಳಗೋಳಕರ್‌, ಚಂದ್ರಕಾಂತ ಗೊಬ್ಬೂರಕರ್‌, ಸುಭಾಷ ಜಾಪೂರ, ರವಿ ರಾಠೊಡ, ಸದಾನಂದ ಕುಂಬಾರ,ಕನಕಪ್ಪ ದಂಡಗುಲಕರ್‌, ಅಣ್ಣಪ್ಪ ದಸ್ತಾಪುರ, ಭೀಮಯ್ಯ ಗುತ್ತೇದಾರ, ಶ್ರೀಧರ ಜೋಷಿ, ಡಿ.ಸಿ. ಹೊಸಮನಿ, ಅಮರ ಕೋರೆ, ಸಂಜಯ ಕೋರೆ, ಶರಣು ಕವಲಗಿ, ದುರ್ಗಪ್ಪ ಪವಾರ ಇದ್ದರು.

 

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.