ಲಾಕ್‌ಡೌನ್‌ನಲ್ಲಿ ಮಳೆ ಸಂಕಷ್ಟ

ಶಹಾಬಾದ-ವಾಡಿ ಬಡಾವಣೆಗಳು ಜಲಾವೃತ ಧರೆಗುರುಳಿದ ವಿದ್ಯುತ್‌ ಕಂಬ-ಮರ

Team Udayavani, Apr 18, 2020, 10:55 AM IST

18-April-02

ಶಹಾಬಾದ: ಇಂದಿರಾ ನಗರ ಮಡ್ಡಿಯಲ್ಲಿ ಮಳೆಯಿಂದ ಮನೆಯೊಂದರ ಗೋಡೆ ಕುಸಿದಿದೆ

ಶಹಾಬಾದ: ಬಿಸಿಲಿನ ತಾಪಕ್ಕೆ ಕಾದ ತಾಲೂಕಿನ ಹಲವೆಡೆ ಶುಕ್ರವಾರ ಸಂಜೆ ವೇಳೆಗೆ ಗುಡುಗು-ಮಿಂಚು ಸಹಿತ ಮಳೆಯಾಗಿದ್ದು, ಗಿಡ, ವಿದ್ಯುತ್‌ ಕಂಬಗಳು ಬಿದ್ದಿದ್ದು, ಒಂದು ಮನೆ ಕುಸಿದಿದೆ.

ಕೊರೊನಾ ಹರಡುವ ಭೀತಿಯಿಂದ ಕಳೆದ ಸುಮಾರು 20 ದಿನಗಳಿಂದ ಮನೆಯಲ್ಲೇ ಇರುವ ಜನತೆ ಬಿಸಿಲಿನ ತಾಪಕ್ಕೆ ಬೆಂಡಾಗಿದ್ದರು. ತಾಲೂಕಿನಲ್ಲಿ ಶುಕ್ರವಾರ ಗುಡುಗು ಸಹಿತ ಸುಮಾರು ಅರ್ಧ ಗಂಟೆ ಸುರಿದ ಮಳೆಗೆ ಇಳೆ ತಂಪಾಗಿದೆ. ಬಿಸಿಲ ಬೇಗೆಯಿಂದ ತತ್ತರಿಸಿದ ಜನತೆ ನಿಟ್ಟುಸಿರು ಬಿಟ್ಟಿದ್ದಾರೆ. ಗಾಳಿ ಸಹಿತ ಮಳೆಗೆ ಅಲಸ್ಟಾಂ ಕಾಲೋನಿಯಲ್ಲಿ ಮರಗಳು ಉರುಳಿವೆ. ಅಲ್ಲದೇ ಮರಗಳ ಟೊಂಗೆಗಳು ಮುರಿದು ವಿದ್ಯುತ್‌ ತಂತಿ ಮೇಲೆ ಬಿದ್ದ ಪರಿಣಾಮ ಎರಡು ಗಂಟೆಗಳ ಕಾಲ ವಿದ್ಯುತ್‌ ಕಡಿತವಾಗಿತ್ತು.

ನಗರದ ರಾಮಾ ಮೊಹಲ್ಲಾ ಪ್ರದೇಶದಲ್ಲಿ ಮರವೊಂದು ಬಿದ್ದಿದ್ದ ಪರಿಣಾಮ ನಾಲ್ಕು ವಿದ್ಯುತ್‌ ಕಂಬಗಳು ಧರೆಗೆ ಉಳಿದಿವೆ. ಜೆಸ್ಕಾಂ ಸಿಬ್ಬಂದಿ ಜನರು ಗುಂಪಾಗಿ ಹೊರ ಬರಬಾರದೆಂದು ಎಚ್ಚರಿಸಿ, ಜನರನ್ನು ಚದುರಿಸಿ, ವಿದ್ಯುತ್‌ ಕಂಬಗಳ ದುರಸ್ತಿಗೆ ಕ್ರಮ ಕೈಗೊಂಡರು. ಇದರಿಂದ ನಗರದಲ್ಲಿ ಸಂಪೂರ್ಣ ವಿದ್ಯುತ್‌ ವ್ಯತ್ಯಯ ಉಂಟಾಯಿತು. ನಗರದ ಪಠಾಣಗಲ್ಲಿ ಪ್ರದೇಶದಲ್ಲಿ ಮಳೆಯಿಂದ ಚರಂಡಿ ತುಂಬಿ ಸುಮಾರು 10 ಮನೆಗಳಿಗೆ ನೀರು ನುಗ್ಗಿದ್ದು, ಕೆಲ ಮನೆಗಳ ಎದುರು ನೀರು ನಿಂತಿದ್ದರಿಂದ ಮನೆಯಿಂದ ಹೊರ ಬರಲು ಸಾಧ್ಯವಾಗಲಿಲ್ಲ.

ಇಂದಿರಾ ನಗರ ಮಡ್ಡಿ-2ರ ಕಾಳನೂರ ಓಣಿ ಪ್ರದೇಶದಲ್ಲಿ ವಿಕಲಚೇತನ್‌ ಶಂಕರ ಎನ್ನುವರ ಮನೆಯ ಗೋಡೆ ಕುಸಿದಿದ್ದರಿಂದ ಛಾವಣಿ ಸ್ವಲ್ಪ ಮಟ್ಟಿಗೆ ಬಿದ್ದಿದೆ. ಜೆಪಿ ಕಾಲೋನಿಯ ಕಾಶಪ್ಪ ಎನ್ನುವರ ಮನೆಯ ಮೇಲೆ ಮರವೊಂದು ಬಿದ್ದಿದ್ದರ ಪರಿಣಾಮ ಮನೆಯ ಗೋಡೆ ಬಿರುಕು ಬಿಟ್ಟಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.