ಸಿದ್ಧರಾಮೇಶ್ವರ ತತ್ವಾದರ್ಶ ಪಾಲಿಸಿ; ಸುಭಾಷ ಗುತ್ತೇದಾರ

ಸಿದ್ಧರಾಮೇಶ್ವರರು ಮಾಡಿದ ಕಾರ್ಯ ನೀಡಿದ ವಚನ ಸಾಹಿತ್ಯ ಅಧ್ಯಯನ ಕೈಗೊಳ್ಳಬೇಕು

Team Udayavani, Jan 15, 2021, 4:16 PM IST

ಸಿದ್ಧರಾಮೇಶ್ವರ ತತ್ವಾದರ್ಶ ಪಾಲಿಸಿ; ಸುಭಾಷ ಗುತ್ತೇದಾರ

ಆಳಂದ: ಜನಪರ ಕಾರ್ಯಗಳ ಮೂಲಕ ಕಾಯಕ ಮತ್ತು ದಾಸೋಹ ಪರಂಪರೆ ಬಿತ್ತಿ ಬೆಳೆದು ವಚನ ಸಾಹಿತ್ಯದ ಮೂಲಕ ಅಪಾರ ಸಂಖ್ಯೆಯ ಭಕ್ತರ ಮನದಾಳದಲ್ಲಿ ಉಳಿದ ಶಿವಯೋಗಿ ಸಿದ್ಧರಾಮೇಶ್ವರ ತತ್ವಾದರ್ಶಗಳನ್ನು ಪಾಲಿಸಲು ಮುಂದಾಗಬೇಕು ಎಂದು ಶಾಸಕ ಸುಭಾಷ ಗುತ್ತೇದಾರ ಹೇಳಿದರು.

ಪಟ್ಟಣದ ತಹಶೀಲ್ದಾರ್‌ ಕಚೇರಿಯಲ್ಲಿ ತಾಲೂಕು ಆಡಳಿತ ಹಮ್ಮಿಕೊಂಡ ಸೊಲ್ಲಾಪುರದ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ನಿಮಿತ್ತ ಏರ್ಪಡಿಸಿದ್ದ ಸರಳ ಕಾರ್ಯಕ್ರಮದಲ್ಲಿ ಸಿದ್ಧರಾಮೇಶ್ವರ ಭಾವಚಿತ್ರಕ್ಕೆ ಪೂಜೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಶರಣರು, ಸಂತರು ಯಾವುದೇ ಜಾತಿ ಮತಕ್ಕೆ ಸೀಮಿತವಾಗಿರದೆ ಸಮಸ್ತ ಮಾನವ ಜನಾಂಗಕ್ಕೆ ದಾರಿದೀಪವಾಗಿದ್ದಾರೆ.

ಅವರ ಹಾಕಿಕೊಟ್ಟ ಮಾರ್ಗದಲ್ಲಿ ಕಾಯಕ ದಾಸೋಹವನ್ನು ಮುನ್ನಡೆಸಿಕೊಂಡರೆ ಸಮಾಜ ಸರಿದಾರಿಗೆ ಕೊಂಡೊಯ್ಯಲು ಸಾಧ್ಯವಿದೆ. ಸಿದ್ಧರಾಮೇಶ್ವರರು ಮಾಡಿದ ಕಾರ್ಯ ನೀಡಿದ ವಚನ ಸಾಹಿತ್ಯ ಅಧ್ಯಯನ ಕೈಗೊಳ್ಳಬೇಕು ಎಂದು ಹೇಳಿದರು. ತಹಶೀಲ್ದಾರ್‌ ಯಲ್ಲಪ್ಪ ಸುಬೇದಾರ ಮಾತನಾಡಿ, ಶರಣರು ತಮಗಾಗಿ ಏನನ್ನೂ ಮಾಡದೆ ಜನರ ಒಳಿತಿಗಾಗಿ ಶ್ರಮಿಸಿದ್ದಾರೆ. ಸಿದ್ಧರಾಮೇಶ್ವರ ತತ್ವಾದರ್ಶಗಳನ್ನು ಜನಮಾನಸಕ್ಕೆ ತಲುಪಿಸುವ ಉದ್ದೇಶದಿಂದ ಸರ್ಕಾರ ಜಯಂತಿಗಳನ್ನು ಆಚರಿಸುತ್ತಿದೆ.

ಇದನ್ನೂ ಓದಿ:ಕನ್ನಡಿಗ ದುರ್ಗ‍ಪ್ಪ ಕೋಟಿಯವರ್‌ ಅವರಿಗೆ ಶ್ರೇಷ್ಠ ಶಿಕ್ಷಕ ಪ್ರಶಸ್ತಿ-2020 ಪ್ರಶಸ್ತಿ ಪ್ರಧಾನ

ಇದರ ಲಾಭವನ್ನು ಪಡೆದುಕೊಂಡು ಶರಣರ ಮಾರ್ಗದಲ್ಲಿ ಸಾಗಬೇಕು ಎಂದರು. ಪುರಸಭೆ ಉಪಾಧ್ಯಕ್ಷ ಈರಣ್ಣಾ ಹತ್ತರಕಿ, ಭೋವಿ ಸಮಾಜದ ತಾಲೂಕು ಅಧ್ಯಕ್ಷ ಅಂಬಣ್ಣಾ ಕುಸಾಳಕರ್‌, ನಗರ ಅಧ್ಯಕ್ಷ ಯಲ್ಲಪ್ಪ ಎಚ್‌.ಡಿ, ಕಲ್ಯಾಣರಾವ್‌ ಮಟಕಿ, ಪಿಂಟು, ಮಾಜಿ ಅಧ್ಯಕ್ಷ ತಾಯಪ್ಪ ಗುತ್ತೇದಾರ, ಪುರಸಭೆ ಮಾಜಿ ಸದಸ್ಯ ಅಣ್ಣಪ್ಪ ದಂಡಗುಲೆ, ಸುರೇಶ ದೇವಕರ್‌, ಪರಶುರಾಮ ಘೋಡಕೆ, ರಾಜು ಪಿರಾಜಿ ನಿಂಬರಗಾ, ಗೋವಿಂದ ಕುಸಾಳಕರ್‌, ವಿಲಾಸ ಪಿರಾಜಿ, ವೆಂಕಟೇಶ ಗುತ್ತೇದಾರ, ಯಲ್ಲಪ್ಪ ಗುತ್ತೇದಾರ, ರಾಜು ದಂಡಗುಲೆ, ವೆಂಕಟ ಪವಾರ, ಕಂದಾಯ ನಿರೀಕ್ಷಕ ಶರಣಬಸಪ್ಪ ಹಕ್ಕಿ, ಮುಖಂಡ ಶ್ರೀಶೈಲ ಖಜೂರಿ, ಸಿದ್ಧು ಪೂಜಾರಿ, ಸಂಜಯ ನಾಯಕ, ಸಂತೋಷ ಹೂಗಾರ ಮತ್ತಿತರರು ಪಾಲ್ಗೊಂಡಿದ್ದರು. ವಿಎ ಆನಂದ ಪೂಜಾರಿ ಸ್ವಾಗತಿಸಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.