ಸಡಗರದ ಘಾಣದಕಲ್ಲು ಸಿದ್ಧಬಸವೇಶ್ವರ ಪರ್ವ

ಸಂಜೆ 7 ಗಂಟೆಯವರೆಗೂ ಬಂದ ಭಕ್ತಾ ದಿಗಳಿಗೆ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿತ್ತು.

Team Udayavani, Sep 24, 2021, 6:05 PM IST

ಸಡಗರದ ಘಾಣದಕಲ್ಲು ಸಿದ್ಧಬಸವೇಶ್ವರ ಪರ್ವ

ಜೇವರ್ಗಿ: ತಾಲೂಕಿನ ಸುಕ್ಷೇತ್ರ ಕೋಳಕೂರ ಗ್ರಾಮದ ಆರಾಧ್ಯ ದೈವ ಘಾಣದಕಲ್ಲು ಸಿದ್ಧ ಬಸವೇಶ್ವರರ ಮಹಾ ಪರ್ವ ಗುರುವಾರ ಸಡಗರ-ಸಂಭ್ರಮದಿಂದ ಜರುಗಿತು. ಪರ್ವ ನಿಮಿತ್ತ ಗುರುವಾರ ಬೆಳಗ್ಗೆ 6 ಗಂಟೆಗೆ ಸಿದ್ಧಬಸವೇಶ್ವರ ಮೂರ್ತಿಗೆ ವಿಶೇಷ ಪೂಜೆ, ರುದ್ರಾಭಿಷೇಕ, ಮಹಾಮಂಗಳಾರತಿ, ನೈವೇದ್ಯ ಅರ್ಪಿಸಲಾಯಿತು. ನಂತರ ಗ್ರಾಮದ ಸಿದ್ಧಬಸವೇಶ್ವರ ದೇವಸ್ಥಾನದಿಂದ 4 ಕಿ.ಮೀ ದೂರದ ಘಾಣದಕಲ್‌ ದೇವಸ್ಥಾನದ ವರೆಗೆ ಅದ್ಧೂರಿ ಪಲ್ಲಕ್ಕಿ ಉತ್ಸವ ಜರುಗಿತು.

ಮಧ್ಯಾಹ್ನ 1 ಗಂಟೆಗೆ ಪರ್ವ ನಿಮಿತ್ತ ದೇವಸ್ಥಾನ ಸದ್ಭಕ್ತ ಮಂಡಳಿ ತಯಾರಿಸಿದ ಭಜ್ಜಿ ಪಲ್ಲೆ, ಜೋಳದ ರೊಟ್ಟಿ ಪ್ರಸಾದ ಸೇವೆ ಪ್ರಾರಂಭವಾಯಿತು. ಸಂಜೆ 7 ಗಂಟೆಯವರೆಗೂ ಬಂದ ಭಕ್ತಾ ದಿಗಳಿಗೆ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿತ್ತು. ಕೋಳಕೂರ ಸೇರಿದಂತೆ ಜೇವರ್ಗಿ, ರದ್ದೇವಾಡಗಿ, ಕೂಡಿ, ಕೋಬಾಳ, ಮಂದ್ರವಾಡ, ಬಣಮಿಗಿ, ಕೋನಾಹಿಪ್ಪರಗಿ, ಗೌನಳ್ಳಿ, ಜನಿವಾರ, ರಾಸಣಗಿ ಸೇರಿದಂತೆ ಸಾವಿರಾರು ಭಕ್ತರು ಆಗಮಿಸಿ, ದೇವರ ದರ್ಶನ ಪಡೆದರು.

ಕೋಳಕೂರ ಹಾಗೂ ಕಲಬುರಗಿ ರೋಜಾಮಠದ ಕೆಂಚಬಸವ ಶಿವಾಚಾರ್ಯ ಸ್ವಾಮೀಜಿ, ರಾಜಶೇಖರ ಸೀರಿ, ವೀರೇಶ ಪಾಟೀಲ, ಬಸವರಾಜ ಬಿರಾಳ, ಯಶ ವಂತ್ರಾಯ ಬಣಮಿ, ಶಿವಣ್ಣಗೌಡ ಮಂದರ ವಾಡ, ವೀರಶೈವ ಸಮಾಜದ ತಾಲೂಕು ಘಟಕದ ಅಧ್ಯಕ್ಷ ಸಿದ್ಧು ಸಾಹು ಅಂಗಡಿ ಹಾಗೂ ರಾಜಕೀಯ ಮುಖಂಡರು, ಭಕ್ತರು ಆಗಮಿಸಿ ದರ್ಶನ ಪಡೆದು, ಪ್ರಸಾದ ಸ್ವೀಕರಿಸಿದರು.

ಟಾಪ್ ನ್ಯೂಸ್

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.