ರಾಯರ ವೃಂದಾವನಕೆ ಬೆಳ್ಳಿ ಕವಚ ಸಮರ್ಪಣೆ


Team Udayavani, Dec 11, 2021, 10:37 AM IST

4raghavendra

ಕಲಬುರಗಿ: ನಗರದ ಜಗತ್‌ ಬಡಾವಣೆಯಲ್ಲಿರುವ ಗೋಮುಖ ರಾಯರ ಮಠದಲ್ಲಿ ಪ್ರಥಮ ವರ್ಧಂತ್ಯುತ್ಸವ ನಿಮಿತ್ತ ಹನುಮಂತ ದೇವರಿಗೆ ಹಾಗೂ ರಾಘವೇಂದ್ರ ಸ್ವಾಮಿಗಳ ಮೃತ್ತಿಕಾ ವೃಂದಾವನಕ್ಕೆ ಬೆಳ್ಳಿ ಕವಚ ಸಮರ್ಪಣೆ ಹಾಗೂ ಅದ್ಧೂರಿಯಾಗಿ ಜರುಗಿತು.

ಪಂ. ರಾಮಾಚಾರ್ಯ ಅವಧಾನಿ ನೇತೃತ್ವದಲ್ಲಿ ಗುರುವಾರ ವೃತ್ತಿಕಾ ವೃಂದಾವನದ ಪ್ರಥಮ ವರ್ಧಂತ್ಯುತ್ಸವ ಮತ್ತು ಬೆಳ್ಳಿ ಕವಚ ಸಮರ್ಪಣೆ ಕಾರ್ಯ ನಡೆಯಿತು.

ಬೆಳಗ್ಗೆ ರಾಯರ ವೃಂದಾವನಕ್ಕೆ ಅಭಿಷೇಕ, ಅಲಂಕಾರ, ಮಹಾ ಮಂಗಳಾರತಿ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ಬಳಿಕ ವೃಂದಾವನ ಮತ್ತು ವಾಯು ದೇವರಿಗೆ ಬೆಳ್ಳಿ ಕವಚ ಸಮರ್ಪಿಸಲಾಯಿತು. ಪೂರ್ಣಪ್ರಜ್ಞ ಪಾರಾಯಣ ಸಂಘದಿಂದ ಅಷ್ಟೋತ್ತರ ನಡೆಯಿತು. ಮಠದ ಆವರಣದಲ್ಲಿ ಅದ್ಧೂರಿಯಾಗಿ ಪಲ್ಲಕ್ಕಿ ಉತ್ಸವ ನೆರವೇರಿತು.

ಗುರುರಾಜ ಸೇವಾ ಸಮಿತಿ, ಗುರುಸಾರ್ವಭೌಮ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ಜರುಗಿತು. ಪಂ.ವಿಷ್ಣುದಾಸಾಚಾರ್ಯ ಖಜೂರಿ, ಪಂ. ಗೋಪಾಲಾಚಾರ್ಯ ಅಕಮಂಚಿ, ಪಂ.ವೆಂಕಣ್ಣಾಚಾರ ಮಳಖೇಡ, ಪಂ.ಶ್ರೀನಿವಾಸಾಚಾರ್ಯ ಪದಕಿ, ಉತ್ತರಾದಿ ಮಠದ ಮಠಾಧಿಕಾರಿಗಳಾದ ರಾಮಾಚಾರ್ಯ ಘಂಟಿ, ಲಕ್ಷ್ಮಣಾಚಾರ್ಯ, ಕೃಷ್ಣಾಜಿ ಕುಲಕರ್ಣಿ, ಡಾ|ಪ್ರಹ್ಲಾದ ಬುರ್ಲಿ, ವಾಸು ದೇವಾಚಾರ್ಯ ರಾಜಾಪುರೋಹಿತ, ಪ್ರಮುಖರಾದ ಅನಿಲ ಬಡದಾಳ, ನರಹರಿ ಪಾಟೀಲ, ಪವನ್‌ ಫಿರೋಜಾಬಾದ್‌, ರಾಘವೇಂದ್ರ ಕೋಗನೂರ, ಗೋಟೂರ ಹಣಮಂತಾರಾವ್‌, ಶಂಕರರಾವ್‌ ಕುಲಕರ್ಣಿ, ಪ್ರಮೋದ ದೇಸಾಯಿ, ನೀಲ ಲೋಹಿತ ಜೇವರ್ಗಿ, ಹಣಮಂತರಾವ ಜೇವರ್ಗಿ, ರಾಜೇಶ ಹನುಮ ಸಾಗರ, ಭೀಮಸೇನರಾವ್‌, ಮಹೇಶ ಮುದ್ಲಿಯರ ಮತ್ತಿತರರು ಇದ್ದರು.

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.