ಅಂಗವಿಕಲರ ಸಮಸ್ಯೆ ಪರಿಹರಿಸಿ
Team Udayavani, Dec 23, 2021, 11:45 AM IST
ಶಹಾಬಾದ: ಅಂಗವಿಕಲರ ಕುಂದು ಕೊರತೆ ನಿವಾರಿಸುವ ಕುರಿತು ಬೆಳಗಾವಿ ಅಧಿವೇಶನದಲ್ಲಿ ಚರ್ಚಿಸಿ ಪರಹಾರ ಒದಗಿಸಬೇಕೆಂದು ಆಗ್ರಹಿಸಿ ವಿಕಲಚೇತನರ ಕ್ಷೇಮಾಭಿವೃದ್ಧಿ ಸಂಘದ ತಾಲೂಕಾಧ್ಯಕ್ಷ ಮಲ್ಲೇಶಿ ಭಜಂತ್ರಿ ಶಾಸಕ ಬಸವರಾಜ ಮತ್ತಿಮಡು ಅವರಿಗೆ ಆಗ್ರಹಿಸಿ ನಗರದ ಬಿಜೆಪಿ ಕಾರ್ಯಾಲಯದಲ್ಲಿ ಮನವಿ ಪತ್ರ ಸಲ್ಲಿಸಿದರು.
ಗ್ರಾಪಂ, ತಾಪಂ, ಜಿಪಂಗಳಿಂದ ಅಂಗವಿಕಲರಿಗೆ ನೀಡುವ ಶೇ. 5ರಷ್ಟು ಅನುದಾನವನ್ನು ಈ ಹಿಂದೆ ವಿತರಿಸಿದಂತೆ ವಿತರಿಸಬೇಕು. ಅಲ್ಲದೇ ಮೂಲಸೌಲಭ್ಯ ಒದಗಿಸಬೇಕು. ಅಂಗವಿಕಲರಿಗೆ ಯುಡಿಐಡಿ ಕಾರ್ಡ್ ಸುಲಭವಾಗಿ ಸಿಗುವಂತೆ ಮಾಡಬೇಕು. ಅಂಗವಿಕಲತೆ ಶೇ. 40 ಇದ್ದವರಿಗೆ ಮಾಸಿಕ ಭತ್ಯೆ 3 ಸಾವಿರ ರೂ., ಶೇ. 75 ಇದ್ದವರಿಗೆ 5 ಸಾವಿರ ರೂ. ವರೆಗೆ ಹೆಚ್ಚಿಸಬೇಕು. ರಾಜ್ಯದಲ್ಲಿ ಅಂಗವಿಕಲರ ಮಾಸಾಶನ ನಿಲ್ಲಿಸಲಾಗಿದ್ದು, ಸರ್ಕಾರ ಮರು ಆದೇಶಿಸಿ ಮಾಸಾಶನ ಆರಂಭಿಸಬೇಕು. ಅಂಗವಿಕಲರಿಗೆ ವಿಶೇಷ ಪ್ಯಾಕೇಜ್ ಅನುದಾನ ಬಿಡುಗಡೆ ಮಾಡಿ ಜೀವನೋಪಾಯಕ್ಕೆ ಅನುಕೂಲ ಮಾಡಿಕೊಡಬೇಕೆಂದು ಒತ್ತಾಯಿಸಿದರು.
ಬಸವರಾಜ ಕುಂಬಾರ ತೊನಸನಹಳ್ಳಿ, ಪ್ರಕಾಶ ವಾಲೀಕಾರ, ಸುಭಾಶ್ಚಂದ್ರ ಗೋಳಾ (ಕೆ), ಬಸವರಾಜ ಶಿವರಶರಣಪ್ಪ, ವಿಜಯಲಕ್ಷ್ಮೀ ವೀರಶೆಟ್ಟಿ, ಲಕ್ಷ್ಮೀಕಾಂತ ಗೊಬ್ಬೂರಕರ್, ಬಬಿತಾ ರಾಠೊಡ, ಮಲ್ಲಿಕಾರ್ಜುನ ಹಳ್ಳಿ, ಲಕ್ಷ್ಮೀಕಾಂತ ವಿಠ್ಢಲ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ