ಸುಳ್ಳು ಪ್ರಚಾರವೇ ಬಿಜೆಪಿ ಅಜೆಂಡಾ

ಆಗುವ ಕೆಲಸಕ್ಕೆ ಆಗುತ್ತೆ, ಆಗದಿರುವುದು ಆಗಲ್ಲ ಎಂದೇ ಹೇಳಿದ್ದೇವೆ ಎಂದರು.

Team Udayavani, Sep 20, 2021, 6:25 PM IST

ಸುಳ್ಳು ಪ್ರಚಾರವೇ ಬಿಜೆಪಿ ಅಜೆಂಡಾ

ಸೇಡಂ: ಸುಳ್ಳು ಪ್ರಚಾರ ಮತ್ತು ಭ್ರಷ್ಟಾಚಾರವೇ ಬಿಜೆಪಿಯ ಮೂಲ ಅಜೆಂಡಾ ಆಗಿದೆ ಎಂದು ಕೆಪಿಸಿಸಿ ವಕ್ತಾರ ಹಾಗೂ ಮಾಜಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಆರೋಪಿಸಿದ್ದಾರೆ. ಪಟ್ಟಣದ ಬ್ಲಾಕ್‌ ಕಾಂಗ್ರೆಸ್‌ ಕಚೇರಿಯಲ್ಲಿ ನಡೆದ ನೂತನ ಜಿಲ್ಲಾ ಕಾರ್ಮಿಕರ ವಿಭಾಗದ ಅಧ್ಯಕ್ಷ ನಾಗೇಂದ್ರಪ್ಪ ಹೆಡ್ಡಳ್ಳಿ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು. ಬಿಜೆಪಿಯವರು ಕೇವಲ ಸುಳ್ಳು, ಪೊಳ್ಳು ಹೇಳುವ ಮೂಲಕ ಸಾಮಾನ್ಯ ಜನರ ಬದುಕಿನ
ದಾರಿ ತಪ್ಪಿಸುತ್ತಿದ್ದಾರೆ. ಚುನಾವಣೆಯಲ್ಲಿ ಸೋತರೂ ನಾವು ಎಂದೂ ಸುಳ್ಳು ಹೇಳಿಲ್ಲ.

ಆಗುವ ಕೆಲಸಕ್ಕೆ ಆಗುತ್ತೆ, ಆಗದಿರುವುದು ಆಗಲ್ಲ ಎಂದೇ ಹೇಳಿದ್ದೇವೆ ಎಂದರು. ಮೋದಿ ಸರಕಾರ ರೈತರ ಬೆನ್ನೆಲುಬು ಮುರಿಯುವ ಕೆಲಸ ಮಾಡಿದೆ. ಆರ್‌.ಟಿ.ಐ, ಅನ್ನಭಾಗ್ಯ ಹಾಗೂ ಉದ್ಯೋಗ ಖಾತ್ರಿಯಂತಹ ಶಾಶ್ವತವಾಗಿ ಬಡವರ ಬದುಕಿಗೆ ಆಸರೆಯಾಗುವ ಕಾನೂನುಗಳನ್ನು ಕಾಂಗ್ರೆಸ್‌ ತಂದಿದೆ. ಆದರೆ ಬಿಜೆಪಿ ಸರ್ಕಾರ ಕೇವಲ ಕಾರ್ಯಕ್ರಮಗಳನ್ನು ಮಾಡುತ್ತಾ ಕಾಲಹರಣ ಮಾಡುವುದಲ್ಲದೆ, ನಾವು ತಂದ ಕಾನೂನು ತೊಡೆದು ಹಾಕುವ ಹುನ್ನಾರ ನಡೆಸಿದೆ ಎಂದರು.

ಕಾರ್ಮಿಕ ವಿಭಾಗದ ರಾಜ್ಯ ಅಧ್ಯಕ್ಷ ಪುಟ್ಟೇಗೌಡಸ್ವಾಮಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ತೈಲ ಬೆಲೆ ಏರಿಕೆಯಿಂದ ಬಹುತೇಕ ಜನಜೀವನದ ಮೇಲೆ ದುಷ್ಪರಿಣಾಮ ಬೀರಿದೆ. ಕಷ್ಟದಲ್ಲಿರುವ ಜನರ ಬದುಕಿಗೆ ಆಸರೆಯಾಗಬೇಕಾದ ಸರ್ಕಾರ, ಬಡ ಜನರ ಜೀವಕ್ಕೆ ಮಾರಕವಾಗಿ ಮಾರ್ಪಟ್ಟಿದೆ ಎಂದರು.

ರಾಜ್ಯ ಉಪಾಧ್ಯಕ್ಷ ಚಂದ್ರಶೇಖರ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಶಿವಶರಣರೆಡ್ಡಿ ಪಾಟೀಲ, ಮುಧೋಳ ಬ್ಲಾಕ್‌ ಅಧ್ಯಕ್ಷ ರವೀಂದ್ರ ನಂದಿಗಾವ, ಮಾಜಿ ಅಧ್ಯಕ್ಷ ನಾಗೇಶ್ವರರಾವ್‌ ಮಾಲಿಪಾಟಿಲ, ಸತೀಶರೆಡ್ಡಿ ಪಾಟೀಲ ರಂಜೋಳ, ಎಪಿಎಂಸಿ ಅಧ್ಯಕ್ಷ ಹೇಮರೆಡ್ಡಿ ಪಾಟೀಲ, ಅಶೋಕ ಗೂಳಿ, ಸಾಬಣ್ಣ, ರುದ್ರು ಪಿಲ್ಲಿ, ವಿಶ್ವನಾಥ ಪಾಟೀಲ ಬೊಮ್ನಳ್ಳಿ, ಚಂದ್ರಶೇಖರ ಹಿಂಚಗೇರಿ, ಅಂಬಾ ರಾಯ ಇತರರು ಇದ್ದರು.

ಟಾಪ್ ನ್ಯೂಸ್

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.