ವಿದ್ಯುತ್‌ ಖಾಸಗೀಕರಣ ವಿರುದ್ಧ ಹೋರಾಟ

ಇದರಿಂದ ಇನ್ನುಳಿದ 3500 ನೌಕರರಿಗೆ ಬಡ್ತಿಯಲ್ಲಿ ಅನ್ಯಾಯವಾಗಿದೆ.ಇದನ್ನು ಪರಿಶೀಲಿಸಬೇಕು

Team Udayavani, Mar 11, 2021, 5:59 PM IST

ವಿದ್ಯುತ್‌ ಖಾಸಗೀಕರಣ ವಿರುದ್ಧ ಹೋರಾಟ

ಆಳಂದ: ಕೇಂದ್ರ ಸರ್ಕಾರ ವಿದ್ಯುತ್‌ ವಲಯವನ್ನು ಖಾಸಗೀಕರಣ ಮಾಡಲು ಮುಂದಾಗಿರುವ ಕ್ರಮವನ್ನು ಕೈಬಿಡದಿದ್ದರೆ ನೌಕರರು ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಕೆಪಿಟಿಸಿಎಲ್‌ ನೌಕರರ ಸಂಘದ ಜೆಸ್ಕಾಂ ಕಂಪನಿ ರಾಜ್ಯ ಉಪಾಧ್ಯಕ್ಷ  ಬಾಬು ಕೋರೆ ಎಚ್ಚರಿಸಿದರು. ಪಟ್ಟಣದ ಜೆಸ್ಕಾಂ ಕಚೇರಿ ಆವರಣದಲ್ಲಿ ಜೆಸ್ಕಾಂ ಕಂಪನಿಯ ನೌಕರ ಸಂಘದ ನೂತನ ಪದಾಧಿ ಕಾರಿಗಳಿಗೆ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ವಿದ್ಯುತ್‌ ಖಾಸಗೀಕರಣದಿಂದ ವಿದ್ಯುತ್‌ ವ್ಯವಸ್ಥೆ ಸಂಪೂರ್ಣ ಬಂಡವಾಳಶಾಹಿಗಳ ಪಾಲಾಗುತ್ತದೆ. ಇದರಿಂದ ಬಡವರು, ರೈತರು ಸಾಮಾನ್ಯ ವರ್ಗದ ಗ್ರಾಹಕರಿಗೆ ಹೊರೆಯಾಗಿ, ಸೌಲಭ್ಯಗಳಿಂದ ವಂಚಿತರಾಗುತ್ತಾರೆ. ಕೇಂದ್ರ ಸರ್ಕಾರ ಖಾಸಗೀಕರಣವನ್ನು ಕೂಡಲೇ ಕೈ ಬಿಟ್ಟು ಯತಾಸ್ಥಿತಿಯಲ್ಲಿ
ಮುಂದುವರೆಸಬೇಕು ಎಂದು ಆಗ್ರಹಿಸಿದರು.

ಕಲ್ಯಾಣ ಕರ್ನಾಟಕ ಪ್ರದೇಶದ ಜೆಸ್ಕಾಂ ನೌಕರರಿಗೆ ಸಿ ಮತ್ತು ಡಿ ಗುಂಪಿನ ನೌಕರರಿಗೆ ಬಡ್ತಿ ನೀಡುವಲ್ಲಿ 371ನೇ (ಜೆ)ಕಲಂ ಅಡಿಯಲ್ಲಿ ಅನ್ಯಾಯವಾಗಿದೆ. ಕೆಳಹಂತದ ನೌಕರರಿಗೆ ಪರಿಪೂರ್ಣ ಮಾಹಿತಿ ಇಲ್ಲದ ಕಾರಣ 2013ರಲ್ಲಿ 371ನೇ (ಜೆ)ಕಲಂ ಐಚ್ಛಿಕ ಪತ್ರವನ್ನು ಜೆಸ್ಕಾಂ ಕಂಪನಿಯ 4500 ನೌಕರರಲ್ಲಿ ಕೇವಲ ಒಂದು ಸಾವಿರ ನೌಕರರಿಗೆ ಮಾತ್ರ ನೀಡಲಾಗಿದೆ. ಇದರಿಂದ ಇನ್ನುಳಿದ 3500 ನೌಕರರಿಗೆ ಬಡ್ತಿಯಲ್ಲಿ ಅನ್ಯಾಯವಾಗಿದೆ.ಇದನ್ನು ಪರಿಶೀಲಿಸಬೇಕು ಎಂದು ಒತ್ತಾಯಿಸಿದರು.

ಕಾರ್ಯನಿರ್ವಾಹಕ ಅಭಿಯಂತರ ಜೆಸ್ಕಾಂ ಗ್ರಾಮೀಣ ವಿಭಾಗ-1ರ ಸಂತೋಷ ಚವ್ಹಾಣ ಉದ್ಘಾಟಿಸಿದರು. ಆಳಂದ ಎಇಇ ಮಾಣಿಕರಾವ ಕುಲಕರ್ಣಿ, ಎಸ್ಸಿ-ಎಸ್ಟಿ ಕಲ್ಯಾಣ ಸಂಸ್ಥೆ ಜೆಸ್ಕಾಂ ಕಂಪನಿ ಉಪಾಧ್ಯಕ್ಷ ಬಿ.ಆರ್‌. ಬುದ್ಧಾ, ನಿಗಮ ಕಚೇರಿ, ಅನಿಲ ಶೇರಿಕಾರ, ಸಂಘದ ಕೇಂದ್ರ ಸಮಿತಿ ಸದಸ್ಯ ಅನಿಲ ಮುಗಳಿ, ಕೆಪಿಟಿಸಿಎಲ್‌ ನೌಕರ ಸಂಘದ ಕೇಂದ್ರ ಸಮಿತಿ ಸದಸ್ಯ ಬಾಬುಗೌಡ ಪಾಟೀಲ, ನಿವೃ ತ್ತ ಅಧಿ ಕಾರಿ ನೀಲಪ್ಪ ದೋತ್ರೆ ನೌಕರರ ಹಿತ ಚಿಂತನೆ ಮತ್ತು ಒಗಟ್ಟಿನ ಕುರಿತು ಮಾತನಾಡಿದರು.

ಗಣಪತಿ ಮರಪಳ್ಳಿ, ಆಳಂದ ನೌಕರ ಸಂಘದ ಅಧ್ಯಕ್ಷ ನಾಗೇಂದ್ರ ತಡಕಲ್‌, ಕಾರ್ಯದರ್ಶಿ ಯಲ್ಲಾಲಿಂಗ ಶಿರೂರ, ಶಸಂಕರ ಪಸರಗಿ, ಡಿ.ಎಲ್‌. ಜಾಧವ, ನಾಗೇಂದ್ರಪ್ಪ, ಇಇ ಬಸವರಾಜ, ನಾಗೇಂದ್ರ ಚಿತಕೋಟಿ, ಸಂಜಯ ಮಠ, ಜೆಇ ಕೇದಾರನಾಥ, ಕೇದಾರ ಭಕರೆ, ರಾಮ ತೋಳೆ, ಪರಮೇಶ್ವರ, ಗುರುಪಾದ, ವಿಜಯಕುಮಾರ ಪೂಜಾರಿ, ಶಶಿಕಾಂತ ಸರಸಂಬಿ, ವಿಜಯಕುಮಾರ ದೊಡ್ಡಿ, ಪ್ರಕಾಶ ಭೂಸಾರೆ, ಚನ್ನವೀರ ದೋತ್ರೆ, ಸಿದ್ಧರಾಮ ಇಟಗಿ, ಗುತ್ತಿಗೆದಾರ ಅನ್ವರಅಲಿ, ಸಿದ್ಧರಾಮ ನಂದಗಾಂವ ಹಾಜರಿದ್ದರು. ಬಸವರಾಜ ಸೊನ್ನದ ನಿರೂಪಿಸಿದರು.

ಸಂಘದ ರಾಜ್ಯ ಉಪಾಧ್ಯಕ್ಷ ಬಾಬು ಕೋರೆ ಹಾಗೂ ಇನ್ನಿತರ ಪದಾ ಧಿಕಾರಿಗಳನ್ನು ಪ್ರಮುಖ ರಸ್ತೆಗಳ ಮೂಲಕ ತೆರೆದ ವಾಹನದಲ್ಲಿ ಮೆರವಣಿಗೆ ಮಾಡಲಾಯಿತು.

ಟಾಪ್ ನ್ಯೂಸ್

1-rrewrwer

DD Kisan ವಾಹಿನಿಯಲ್ಲಿ ಇಂದಿನಿಂದ ಎಐ ನಿರೂಪಕರಿಂದ ಸುದ್ದಿ ವಾಚನ!

1-sadsdsad

Deepika Padukone; ಗರ್ಭಿಣಿಯೆಂದು ಸುದ್ದಿ ನೀಡಿದ ಬಳಿಕ ಮೊದಲ ಬಾರಿ ಕಾಣಿಸಿಕೊಂಡರು

Kedarnath

Chardham; 15 ದಿನಗಳಲ್ಲಿ 52 ಯಾತ್ರಾರ್ಥಿಗಳ ಸಾವು

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

ಘಾಟಿ ಪ್ರದೇಶದಲ್ಲಿ ಮಂಜಿನ ವಾತಾವರಣ; ಹೆದ್ದಾರಿ ಇಲಾಖೆಯಿಂದ ಮಳೆಗಾಲ ಪೂರ್ವ ಕಾಮಗಾರಿ

ಘಾಟಿ ಪ್ರದೇಶದಲ್ಲಿ ಮಂಜಿನ ವಾತಾವರಣ; ಹೆದ್ದಾರಿ ಇಲಾಖೆಯಿಂದ ಮಳೆಗಾಲ ಪೂರ್ವ ಕಾಮಗಾರಿ

Udupi; ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ರಘುಪತಿ ಭಟ್‌

Udupi; ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ರಘುಪತಿ ಭಟ್‌

Uppinangady ಮಣ್ಣು ಹಾಕಿದ ರಸ್ತೆಯಲ್ಲಿ ಸಿಲುಕಿದ ಲಾರಿ

Uppinangady ಮಣ್ಣು ಹಾಕಿದ ರಸ್ತೆಯಲ್ಲಿ ಸಿಲುಕಿದ ಲಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಚಿಲ್ಲರೆ ಮಾತನಾಡಿದ್ರೆ ಯಾರಿಗೂ ಗೌರವ ಬರಲ್ಲ: ಮಲ್ಲಿಕಾರ್ಜುನ ಖರ್ಗೆ

PM ಮೋದಿ ಚಿಲ್ಲರೆ ಮಾತನಾಡಿದ್ರೆ ಯಾರಿಗೂ ಗೌರವ ಬರಲ್ಲ: ಮಲ್ಲಿಕಾರ್ಜುನ ಖರ್ಗೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

1-dddasd

Kalaburagi: ಬಿಜೆಪಿ ಕಾರ್ಯಕರ್ತನ ಮೇಲೆ ಮರಣಾಂತಿಕ ಹಲ್ಲೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

COMEDK: ಬೆಂಗಳೂರಿನ ಬಾಲಸತ್ಯ ಸರವಣನ್‌ಗೆ ಫ‌ಸ್ಟ್‌ ರ್‍ಯಾಂಕ್‌

COMEDK UGET Result: ಬೆಂಗಳೂರಿನ ಬಾಲಸತ್ಯ ಸರವಣನ್‌ಗೆ ಫ‌ಸ್ಟ್‌ ರ್‍ಯಾಂಕ್‌

1-rrewrwer

DD Kisan ವಾಹಿನಿಯಲ್ಲಿ ಇಂದಿನಿಂದ ಎಐ ನಿರೂಪಕರಿಂದ ಸುದ್ದಿ ವಾಚನ!

1-sadsdsad

Deepika Padukone; ಗರ್ಭಿಣಿಯೆಂದು ಸುದ್ದಿ ನೀಡಿದ ಬಳಿಕ ಮೊದಲ ಬಾರಿ ಕಾಣಿಸಿಕೊಂಡರು

Kedarnath

Chardham; 15 ದಿನಗಳಲ್ಲಿ 52 ಯಾತ್ರಾರ್ಥಿಗಳ ಸಾವು

court

Equestrian: ಆಡಳಿತ ನಿರ್ವಹಣೆಗೆ ಸಮಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.