ಜಾನಪದವೇ ಜೀವಾಳ


Team Udayavani, Dec 27, 2021, 12:41 PM IST

10folk

ಶಹಾಬಾದ: ಬಾಲ್ಯದಿಂದಲೇ ಜಾನಪದದ ಬಗ್ಗೆ ಆಸಕ್ತಿ ಹೊಂದಿದ ಪರಿಣಾಮ ನನ್ನ ಬದುಕಿಗೆ ಜಾನಪದವೇ ಜೀವಾಳ ಮತ್ತು ಜಾನಪದವೇ ಉಸಿರಾಗಿದೆ ಎಂದು ಜಾನಪದ ಕಲಾವಿದ ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕೃತ ಗುರುರಾಜ ಹೊಸಕೋಟೆ ಹೇಳಿದರು.

ರವಿವಾರ ಭಂಕೂರ ಗ್ರಾಮದ ಬಸವ ಸಮಿತಿ ಶಾಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿಅವರು ಮಾತನಾಡಿದರು.

ದೇವರು ಜನಪದ ಹಾಡನ್ನು ಬರೆಯುವ ವಿಶೇಷ ಶಕ್ತಿ ನೀಡಿದ್ದಾನೆ. ಇಲ್ಲಿಯ ವರೆಗೆ ಸುಮಾರು 4500 ಹಾಡು ಬರೆದಿದ್ದೇನೆ. 603 ಕ್ಯಾಸೆಟ್‌ಗಳು ಹೊರಬಂದಿವೆ. ಹಲವಾರು ಚಲನಚಿತ್ರ ಹಾಡು ಹಾಡಿದ್ದೇನೆ. ಚಲನಚಿತ್ರಗಳಲ್ಲಿ ನಟಿಸಲು ಅವಕಾಶವೂ ಸಿಕ್ಕಿದೆ. ಆದರೆ ನಾನು ಬರೆದಿರುವ ಹಾಡಿಗೆ ಎಂದೂ ನನ್ನ ಹೆಸರನ್ನು ಹಾಕಿಕೊಂಡಿಲ್ಲ ಎಂದರು.

ಭಂಕೂರ ‌ ಗ್ರಾಪಂ ಸದಸ್ಯ ಈರಣ್ಣ ಕಾರ್ಗಿಲ್‌ ಮಾತನಾಡಿ, ಜಾನಪದ ಗಾರುಡಿಗ ಗುರುರಾಜ ಹೊಸಕೋಟೆ ಅಚ್ಚುಕಟ್ಟಾಗಿ ಹಾಡು ರಚಿಸಿ ಹಾಡುತ್ತಾರೆ ಎಂದು ಹೇಳಿದರು.

ಬಸವ ಸಮಿತಿ ಅಧ್ಯಕ್ಷ ಅಮೃತ ಮಾನಕರ್‌ ಮಾತನಾಡಿ, ಜಾನಪದ ಮಾಂತ್ರಿಕ ಗುರುರಾಜ ಹೊಸಕೋಟೆ ನಮ್ಮ ಸಂಸ್ಥೆ ಬಂದಿರುವುದು ಸೌಭಾಗ್ಯ ಎಂದರು.

ನಂತರ ಗುರುರಾಜ ಹೊಸಕೋಟೆ ಜಾನಪದ ಹಾಡುಗಳನ್ನುಹಾಡಿನೆರೆದವರ ಗಮನ ಸೆಳೆದರು.‌ ಕಲಾವಿದ ನಾಗಣ್ಣ ಹಳ್ಳಿ, ಭಂಕೂರ ಗ್ರಾಂದ ಗಣ್ಯರಾದ ಚನ್ನವೀರಪ್ಪ ‌ ಪಾಟೀಲ, ಭಂಕೂರ ಗ್ರಾಪಂ ಸದಸ್ಯ ಲಕ್ಷ್ಮೀಕಾಂತ ಕಂದಗೂಳ ವೇದಿಕೆ ಮೇಲಿದ್ದರು.

ಅಮರಪ್ಪ ಹೀರಾಳ, ಶಾಂತಪ್ಪ ಬಸಪಟ್ಟಣ, ಹಣವಂತ ‌ ರಾವ್‌ ದೇಸಾಯಿ, ಚಂದ್ರಕಾಂತ ಅಲಮಾ, ಮಹಾದೇವ ಮಾನಕರ್‌, ವೀರಭದ್ರಪ್ಪ ಕಲಶೆಟ್ಟಿ, ಶಿವರಾಜ ‌ ಹಡಪದ, ‌ ಯಲ್ಲಾಲಿಂಗ ನಾಗೂರೆ, ಮಲ್ಲಿಕಾರ್ಜುನ ಘಾಲಿ, ವೀಣಾ ನಾರಾಯಣ, ರಮೇಶ ಅಳ್ಳೊಳ್ಳಿ, ದತ್ತಾತ್ರೇಯ ಕುಲಕರ್ಣಿ ಹಾಗೂ ಶಿಕ್ಷಕರು ಇದ್ದರು.

ಟಾಪ್ ನ್ಯೂಸ್

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.