ಜನ ಸೇವೆಯೇ ಮುಖ್ಯ ಗುರಿ


Team Udayavani, Nov 26, 2021, 10:29 AM IST

4service

ಸೇಡಂ: ಬಡ, ದೀನ ದಲಿತ ಜನರ ನೋವಿಗೆ ನೆರವಾಗಬೇಕೆಂಬ ಉದ್ದೇಶದಿಂದ ಕ್ಷೇತ್ರಕ್ಕೆ ಬಂದಿದ್ದು, ಗುಡಿಸಲೇ ಆಗಲಿ, ಅರಮನೆಯಾಗಲಿ ಪ್ರಾಮಾಣಿಕ ಸೇವೆ ಸಲ್ಲಿಸುವೆ ಎಂದು ಜೆಡಿಎಸ್‌ ಮುಖಂಡ ಬಾಲರಾಜ ಗುತ್ತೇದಾರ ಹೇಳಿದರು.

ಪಟ್ಟಣದ ಹೋಳಿ ಮೈದಾನ ಬಡಾವಣೆಯಲ್ಲಿ ಮನೆ-ಮನೆಗೆ ಬಾಲರಾಜ ಎನ್ನುವ ಪಾದಯಾತ್ರೆ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಸಂಬಂಧ ಶ್ರೀ ಶಿವಶಂಕರ ಮಠಕ್ಕೆ ಭೇಟಿ ನೀಡಿ, ಪೂಜ್ಯರ ಆಶೀರ್ವಾದ ಪಡೆದು ಅವರು ಮಾತನಾಡಿದರು.

ಜನರ ಸಮಸ್ಯೆ ಅರಿಯಲು ಕ್ಷೇತ್ರದ 133 ಗ್ರಾಮಗಳಲ್ಲಿ ಪಾದಯಾತ್ರೆ ಕೈಗೊಂಡಿರುವೆ. ಮೊದಲ ಹಂತವಾಗಿ ಪಟ್ಟಣದ 23 ವಾರ್ಡ್‌ಗಳಲ್ಲಿ ಈಗಾಗಲೇ ಪಾದಯಾತ್ರೆ ಕೈಗೊಂಡಿದ್ದೇನೆ. ಈ ಮೂಲಕ ಜನರಿಗಾಗಿರುವ ಅನ್ಯಾಯ, ಅಸೌಕರ್ಯ ಸರಿಪಡಿಸುವ ಕೆಲಸ ಮಾಡುವೆ. ಯುವ ಜನತೆಗೆ ಬಲ ತುಂಬುವೆ. ಜನರ ನೆರವಿಗೆ ಬರಬೇಕೆಂಬ ಮಹದಾಸೆಯಿಂದ ಸಂಚಾರ ಕೈಗೊಂಡಿದ್ದೇನೆ ಎಂದರು.

ನಂತರ ಹೋಳಿ ಮೈದಾನ ವಾರ್ಡ್ ನಲ್ಲಿ ನೂರಾರು ಯುವಕರೊಂದಿಗೆ ಪಾದಯಾತ್ರೆ ನಡೆಸಿದ ಅವರು, ಮನೆ-ಮನೆಗೂ ತೆರಳಿ ಜನರ ಸಮಸ್ಯೆ ಆಲಿಸಿದರು. ಪ್ರತಿ ಗ್ರಾಮದಲ್ಲಿ ಸ್ಯಾನಿಟೈಸೇಷನ್‌, ಉಚಿತ ಆಂಬ್ಯುಲೆನ್ಸ್‌ ಸೇವೆ, ಗಡಿಕೇಶ್ವಾರದಲ್ಲಿ ಶೆಡ್‌ ಗಳ ನಿರ್ಮಾಣದ ಭರವಸೆಯ ಕರಪತ್ರ ವಿತರಿಸಲಾಯಿತು. ಬಡಾವಣೆಯಲ್ಲಿ ಮಹಿಳೆಯರಿಗೆ ಸೂಕ್ತ ಶೌಚಾಲಯವಿಲ್ಲದಿರುವ ಬಗ್ಗೆ ನಿವಾಸಿಗಳು ಬಾಲರಾಜ ಗಮನಕ್ಕೆ ತಂದರು. ನಂತರ ಶ್ರೀ ಕೊತ್ತಲ ಬಸವೇಶ್ವರ ದೇವಾಲಯಕ್ಕೆ ಭೇಟಿ ನೀಡಿದ ಅವರು, ಪೂಜ್ಯ ಸದಾಶಿವ ಸ್ವಾಮೀಜಿ ಆಶೀರ್ವಾದ ಪಡೆದರು.

ಜೆಡಿಎಸ್‌ ಕಾರ್ಯಾಧ್ಯಕ್ಷ ಶಿವರಾಮರೆಡ್ಡಿ, ಜೆಡಿಎಸ್‌ ಮಾಜಿ ತಾಲೂಕು ಅಧ್ಯಕ್ಷ ಜಗನ್ನಾಥರೆಡ್ಡಿ ಗೋಟೂರ, ಶಿವಪುತ್ರಪ್ಪ ಮೋಘಾ, ಶಾಂತವೀರಯ್ಯ ಸ್ವಾಮಿ, ಅಣವೀರಯ್ಯಸ್ವಾಮಿ, ರಮೇಶ ಸಾತನೂರ, ಬಬುಲು, ದಿನೇಶ ರಾಠೊಡ, ಪವನ ಕೇರಿ ಇತರರು ಇದ್ದರು.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.