ಸಿನಿಮಾಗಿಂತ ರಂಗಕಲೆಗಿದೆ ಹೆಚ್ಚಿನ ಶಕ್ತಿ


Team Udayavani, Dec 12, 2021, 11:11 AM IST

11cinema

ಸೇಡಂ: ತಾಲೂಕಿನ ಮುನಕನಪಲ್ಲಿ ಗ್ರಾಮದಲ್ಲಿ ಹೇಮರೆಡ್ಡಿ ಮಲ್ಲಮ್ಮ ನಾಟ್ಯ ಸಂಘದ ವತಿಯಿಂದ ಶ್ರೀ ಗುರು ಮಲ್ಲಾರಾಧ್ಯ ರಂಗಮಂಟಪದಲ್ಲಿ “ಮಗ ಹೋದರೂ ಮಾಂಗಲ್ಯ ಬೇಕು’ ಎನ್ನುವ ಸಾಮಾಜಿಕ ನಾಟಕ ಪ್ರದರ್ಶಿಸಲಾಯಿತು. ಬಹುತೇಕ ಗ್ರಾಮೀಣ ಪ್ರತಿಭೆಗಳನ್ನು ಒಳಗೊಂಡ ನಾಟಕ ಅತ್ಯದ್ಭುತವಾಗಿ ಮೂಡಿಬಂತು.

ಯಲ್ಲಪ್ಪ ಯಾಳಗಿ ರಚಿತ ರಾಚಪ್ಪ ಮಾಸ್ತರ ಕಮರಡಗಿ ನಿರ್ದೇಶನದಲ್ಲಿ ನಡೆದ ನಾಟಕ ಹಲವಾರು ಸಾಮಾಜಿಕ ಹಾಗೂ ಕೌಟುಂಬಿಕ ಸನ್ನಿವೇಶ ಗಳನ್ನು ಒಳಗೊಂಡಿದ್ದವು. ರಂಗಭೂಮಿ ಕಲಾವಿದರು ಇಡೀ ನಾಟಕವನ್ನು ಅಚ್ಚುಕಟ್ಟಾಗಿ ಮೂಡುವಂತೆ ಮಾಡಿದರು.

ನಾಟಕ ಪ್ರದರ್ಶನವನ್ನು ಹಾಪಕಾಮ್ಸ್‌ ರಾಜ್ಯಾಧ್ಯಕ್ಷ ಬಸವರಾಜ ಪಾಟೀಲ ಊಡಗಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ರಂಗಭೂಮಿ ಕಲೆಯನ್ನು ಉಳಿಸಿ ಬೆಳೆಸಬೇಕಾಗಿದೆ. ತಾಂತ್ರಿಕ ಯುಗದಲ್ಲಿ ನಮ್ಮ ಭಾಗದ ಕಲೆಗೆ ಹೆಚ್ಚಿನ ಪ್ರೋತ್ಸಾಹ ದೊರೆಯಬೇಕಾಗಿದೆ. ಸಿನಿಮಾಗಳಿಗಿಂತಲೂ ರಂಗಕಲೆಗೆ ಹೆಚ್ಚಿನ ಶಕ್ತಿ ಇದೆ ಎಂದರು.

ಜಾಕನಪಲ್ಲಿ ಶಿವಯೋಗಿ ಮಠದ ಅಭಿನವ ಗವಿಸಿದ್ಧಲಿಂಗೇಶ್ವರ ಸ್ವಾಮೀಜಿ, ಜೆಡಿಎಸ್‌ ಮುಖಂಡ ಬಾಲರಾಜ ಗುತ್ತೇದಾರ ಮಾತನಾಡಿದರು. ಮಾಜಿ ಜಿಪಂ ಸದಸ್ಯ ವೀರಾರೆಡ್ಡಿ ಹೂವಿನಬಾವಿ, ಜೆಡಿಎಸ್‌ ಕಾರ್ಯಾಧ್ಯಕ್ಷ ಶಿವರಾಮರೆಡ್ಡಿ, ಕಾಂಗ್ರೆಸ್‌ ಮುಖಂಡ ಸತೀಶರೆಡ್ಡಿ ಪಾಟೀಲ ರಂಜೋಳ, ಪತ್ರಕರ್ತರ ಸಂಘದ ಅಧRಕ್ಷ ಶಿವಕುಮಾರ ನಿಡಗುಂದಾ, ಪತ್ರಕರ್ತ ಶರಣಪ್ಪ ಎಳ್ಳಿ, ಅಶೋಕ ಕುಂಬಾರ, ಪ್ರಕಾಶ ಹಾಗೂ ಇನ್ನಿತರರು ಇದ್ದರು.

ಟಾಪ್ ನ್ಯೂಸ್

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.