ಮನೆಗಳ್ಳತನ ಪ್ರಕರಣ ಭೇದಿಸಿದ ಪೊಲೀಸರು


Team Udayavani, Nov 27, 2021, 12:58 PM IST

12theft

ಕಲಬುರಗಿ: ಕಳೆದ ತಿಂಗಳು ನಗರದ ಹಳೇ ಜೇವರ್ಗಿ ರಸ್ತೆಯ ಕೆಇಬಿ ಕ್ವಾಟರ್ಸ್‌ ಹಾಗೂ ವಾರದ ಹಿಂದೆ ಮಹಾವೀರ ನಗರದಲ್ಲಿ ನಡೆದಿದ್ದ ಎರಡು ಮನೆಗಳ್ಳತನ ಪ್ರಕರಣವನ್ನು ಇಲ್ಲಿನ ಸ್ಟೇಷನ್‌ ಬಜಾರ ಪೊಲೀಸ್‌ರು ಭೇದಿಸಿ, ಇಬ್ಬರು ಆರೋಪಿತರನ್ನು ಚಿನ್ನಾಭರಣ ಹಾಗೂ ಇತರ ಸಾಮಗ್ರಿಗಳ ಸಮೇತ ಬಂಧಿಸಿದ್ದಾರೆ.

ಕಳೆದ ಅಕ್ಟೋಬರ್‌ 13ರಂದು ಕೆಇಬಿ ಕ್ವಾಟರ್ಸ್‌ದಲ್ಲಿನ ರೇವಣಸಿದ್ದಪ್ಪ ಸುಭಾಷ ಹಂಗರಗಿ ಎನ್ನುವರ ಮನೆಯ ಹಿಂದಿನ ಬಾಗಿಲು ಒಡೆದು ಮನೆಯಲ್ಲಿದ್ದ ಚಿನ್ನಾಭರಣ ಕಳ್ಳತನವಾಗಿತ್ತು. 10 ಗ್ರಾಂ ಬಂಗಾರದ ಲಾಕೇಟ್‌, 6 ಗ್ರಾಂ ಕಿವಿ ಜುಮುಕಿ, ನಗರದ 50 ಸಾವಿರ ರೂ., 30 ಗ್ರಾಂ ಬೆಳ್ಳಿಯ ಕಾಲ್‌ಚೈನ್‌, 50 ಗ್ರಾಂ ಬೆಳ್ಳಿಯ ಜುಮುಕಿ, 32 ಇಂಚಿನ ಟಿವಿ ಸೇರಿ ಒಟ್ಟಾರೆ 1.73 500ರೂ. ಬೆಲೆ ಬಾಳುವ ವಸ್ತುಗಳು ಕಳ್ಳತನವಾಗಿದ್ದವು.

ಅದೇ ರೀತಿ ಹೊಸ ಜೇವರ್ಗಿ ರಸ್ತೆಯ ಕೋಠಾರಿ ಭವನದ ಹಿಂಭಾಗದ ಮಹಾವೀರ ನಗರದಲ್ಲಿ ಮನೆಯೊಂದರ ಬೀಗವನ್ನು ಕಬ್ಬಿಣದ ರಾಡ್‌ನಿಂದ ಮುರಿದು ಕಳ್ಳತನ ಮಾಡಲಾಗಿತ್ತು. ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಡಾಬರಾಬಾದ್‌ ಕ್ರಾಸನ್‌ ಸೈಯದ್‌ ವಾಹೀದ ಅಲಿ ಬಾಬುಮಿಯಾ ಅತ್ತಾರ, ಕಣ್ಣಿ ಮಾರುಕಟ್ಟೆಯಲ್ಲಿ ಹಣ್ಣಿನ ಬಂಡೆ ವ್ಯಾಪಾರಿ ಹಾಗೂ ಗಾಲೀಬ ಕಾಲೋನಿಯ ಮಹ್ಮದ್‌ ಸೊಹೆಲ್‌ ಮಹಮ್ಮದ್‌ ಇಲಿಯಾಸ್‌ ಖಾನ್‌, ನೀರಿನ ವಾಹನ ಚಾಲಕ ಎಂಬಿಬ್ಬರನ್ನು ಬಂಧಿಸಿ ಬಂಗಾರದೊಡವೆ ಹಾಗೂ ಬೈಕ್‌ನ್ನು ವಶಪಡಿಸಿಕೊಳ್ಳಲಾಗಿದೆ.

ಒಟ್ಟಾರೆ 1.50 ಲಕ್ಷ ರೂ. ಮೌಲ್ಯದ ಸ್ವತ್ತನ್ನು ವಶಪಡಿಸಿಕೊಳ್ಳಲಾಗಿದೆ. ಪೊಲೀಸ್‌ ಆಯುಕ್ತ ವೈ.ಎಸ್‌. ರವಿಕುಮಾರ ನಿರ್ದೇಶನ, ಉಪ ಪೊಲೀಸ್‌ ಆಯುಕ್ತರಾದ ಅಡ್ಮೂರು ಶ್ರೀನಿವಾಸಲು, ಶ್ರೀಕಾಂತ ಕಟ್ಟಿಮನಿ, ಸಹಾಯಕ ಪೊಲೀಸ್‌ ಆಯುಕ್ತ ಅಂಶುಕುಮಾರ ನೇತೃತ್ವದಲ್ಲಿ ಸ್ಟೇಷನ್‌ ಬಜಾರ್‌ ಪೊಲೀಸ್‌ ಠಾಣೆ ಇನ್ಸಪೆಕ್ಟರ್‌ ಸಿದ್ಧರಾಮೇಶ್ವರ ಗಡದ್‌ ಹಾಗೂ ಸಿಬ್ಬಂದಿಗಳಾದ ನಜುಮೊದ್ದೀನ್‌, ದೇವೇಂದ್ರ ಜಯಭೀಮ, ಮಲ್ಲಿಕಾರ್ಜುನ, ಫೀರೋಜ್‌, ಬೋಗೇಶ, ಮೊಶಿನ್‌ ದಾಳಿ ನಡೆಸಿ ಆರೋಪಿತರನ್ನು ಬಂಧಿಸಿದ್ದಾರೆ.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.