ಬಿಜೆಪಿ ಕಾರ್ಯಕರ್ತರಲ್ಲಿ ಬೇಧ ಭಾವವಿಲ್ಲ


Team Udayavani, Mar 28, 2022, 11:04 AM IST

4BJP

ಕಾಳಗಿ: ಭಾರತೀಯ ಜನತಾ ಪಕ್ಷದಲ್ಲಿ ಹಳೆ ಹಾಗೂ ಹೊಸ ಕಾರ್ಯಕರ್ತರೆಂಬ ಬೇಧ ಭಾವವಿಲ್ಲ, ಎಲ್ಲರನ್ನು ಸಮಾನವಾಗಿ ಕರೆದುಕೊಂಡು ಹೋಗಲಾಗುತ್ತದೆ ಎಂದು ಕಲಬುರಗಿ ಸಂಸದ ಡಾ| ಉಮೇಶ ಜಾಧವ ಹೇಳಿದರು.

ತಾಲೂಕಿನ ಭೆಸಡೂರ (ಎಂ) ತಾಂಡಾದಲ್ಲಿ 50ಕ್ಕೂ ಹೆಚ್ಚು ಕಾಂಗ್ರೆಸ್‌ ಕಾರ್ಯಕರ್ತರು ಪಕ್ಷ ತೊರೆದು, ಬಿಜೆಪಿ ಸೇರ್ಪಡೆಯಾದ ಸಂದರ್ಭದಲ್ಲಿ ಅವರು ಮಾತನಾಡಿದರು.

ತಮ್ಮ ಸ್ವಗ್ರಾಮ ಭೆಡಸೂರ (ಎಂ) ತಾಂಡಾದಲ್ಲಿ ಹಳೆ ಕಾರ್ಯಕರ್ತರು ಹಾಗೂ ತಮ್ಮಿಂದ ಬೇರೆಯಾದವರು ಚಿಂಚೋಳಿ ಮತಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಬಿಜೆಪಿಗೆ ಸೇರ್ಪಡೆಯಾಗಿದ್ದು ಸಂತಸ ತಂದಿದೆ. ಇನ್ಮುಂದೆ ತಿಂಗಳಿಗೆ ಒಂದು ದಿನ ಭೆಡಸೂರ(ಎಂ) ತಾಂಡಾದಲ್ಲಿ ವಾಸ್ತವ್ಯ ಮಾಡಿ ಕಾರ್ಯಕರ್ತ ಸಮಸ್ಯೆ ಆಲಿಸಿ, ಸರ್ಕಾರದ ಯೋಜನೆಗಳ ಮಾಹಿತಿ ನೀಡಲಾಗುವುದು ಎಂದು ಭರವಸೆ ನೀಡಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನಪರ ಯೋಜನೆಗಳನ್ನು ಬಿಜೆಪಿ ಕಾರ್ಯಕರ್ತರು ಸಮಾಜದ ಕಟ್ಟಕಡೆ ವ್ಯಕ್ತಿಗೂ ತಲುಪುವಂತೆ ಮಾಡಬೇಕು ಎಂದು ಕರೆ ನೀಡಿದರು.

ರೇವಗ್ಗಿ ಗ್ರಾಮದ ಅಜೀಮ್‌ ಪಟೇಲ್‌, ಅರಣಕಲ್‌ ಗ್ರಾಮದ ಮಲಕಣ್ಣ ಸಾಸರಗಾಂವ್‌, ಪಂಗರಗಾದ ಸಿದ್ಧು ಪಾಟೀಲ, ಚಿಂಚೋಳಿ (ಎಚ್‌) ಗ್ರಾಮದ ಲಕ್ಷ್ಮಣ ಮಾರನ ಹಾಗೂ ಗೋಣಗಿ, ಚೇಂಗಟಾ ಗ್ರಾಮದ 50ಕ್ಕೂ ಹೆಚ್ಚು ಕಾರ್ಯಕರ್ತರು ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರ್ಪಡೆಯಾದರು.

ಕಲಬುರಗಿ ಸಂಸದ ಡಾ| ಉಮೇಶ ಜಾಧವ, ಶಾಸಕ ಡಾ| ಅವಿನಾಶ ಜಾಧವ ಬಿಜೆಪಿ ಸೇರ್ಪಡೆಯಾದವರಿಗೆ ಪಕ್ಷದ ಶಾಲು, ಧ್ವಜ ನೀಡಿ ಸ್ವಾಗತಿಸಿದರು. ತಾಪಂ ಮಾಜಿ ಅಧ್ಯಕ್ಷ ರೇವಣಸಿದ್ಧಪ್ಪ ಮಾಸ್ಟರ್‌, ಜಿಪಂ ಮಾಜಿ ಸದಸ್ಯ ಬಸವರಾಜ ಬೆಣ್ಣೂರ, ಶಿವರಾಜ ಪಾಟೀಲ ಗೊಣಗಿ, ಉಮೇಶ ಸಿ.ಎ, ರಾಜು ಪಿ. ಜಾಧವ, ಇಮಿ¤ಯಾಜ ಅಲಿ ಹೇರೂರ, ಸಂಜುಕುಮಾರ ತೆಳಮನಿ, ಶಿವರಾಜ ಪಾಟೀಲ, ರಾಮು ರಾಠೊಡ, ರೇವಣಸಿದ್ಧ ಬಡಾ, ಸಿದ್ಧು ಮಾನಕರ, ಮಾರುತಿ ಜಾಧವ, ಮಾರುತಿ ಜಮಾದರ ಇನ್ನಿತರರು ಇದ್ದರು.

ಟಾಪ್ ನ್ಯೂಸ್

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.