ಯುನೈಟೆಡ್‌ ಆಸ್ಪತ್ರೆ ದಶಮಾನೋತ್ಸವ-ಆರೋಗ್ಯ ಶಿಬಿರ


Team Udayavani, Feb 20, 2022, 10:31 AM IST

3camp

ಕಲಬುರಗಿ: ನಗರದ ಯುನೈಟೆಡ್‌ ಆಸ್ಪತ್ರೆಯ ದಶಮಾನೋತ್ಸವ ನಿಮಿತ್ತ ಶನಿವಾರ ಹೊಸ ಕಟ್ಟಡದಲ್ಲಿ ಉಚಿತ ಆರೋಗ್ಯ ಶಿಬಿರ ನಡೆಯಿತು.

ಜಿಲ್ಲೆ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದ ಪ್ರದೇಶದ ಅಂದಾಜು 2,200 ಜನ ಶಿಬಿರದಲ್ಲಿ ಭಾಗವಹಿಸುವ ಮೂಲಕ ಯಶಸ್ವಿಗೊಳಿಸಿದರು. ದಿನವಿಡಿ ನಡೆದ ಆರೋಗ್ಯ ತಪಾಸಣೆ ಶಿಬಿರದಲ್ಲಿ ಸುಮಾರು 700 ಜನ ರೋಗಿಗಳು ಲ್ಯಾಬ್‌ ಪರೀಕ್ಷೆ ಮಾಡಿಕೊಂಡರು. 100ಕ್ಕೂ ಅಧಿಕ ಮಂದಿ ರೋಗಿಗಳನ್ನು ಸಿಟಿ ಸ್ಕ್ಯಾನ್‌ಗೆ ಒಳಪಡಿಸಲಾಯಿತು. 260 ರೋಗಿಗಳು ಅಲ್ಟ್ರಸೌಂಡ್‌ ತಪಾಸಣೆ ಹಾಗೂ 12 ರೋಗಿಗಳಿಗೆ ಎಂಆರ್‌ಐ ಸ್ಕ್ಯಾನ್‌ ಮತ್ತು 250ಕ್ಕೂ ಹೆಚ್ಚು ಜನರಿಗೆ ನೇತ್ರ ತಪಾಸಣೆ ಸೇರಿದಂತೆ ವಿವಿಧ ವೈದ್ಯಕೀಯ ತಪಾಸಣೆ ಕೈಗೊಳ್ಳಲಾಯಿತು.

ಡಿಸಿ ಯಶವಂತ ಗುರುಕರ್‌ ಉದ್ಘಾಟಿಸಿದರು. ಆಸ್ಪತ್ರೆಯ ಚೇರ್ಮನ್‌ ಮತ್ತು ವ್ಯವಸ್ಥಾಪಕ ನಿರ್ದೇಶಕ ಡಾ| ವಿಕ್ರಮ ಸಿದ್ಧಾರೆಡ್ಡಿ ಮಾತನಾಡಿದರು. ಶ್ರೀನಿವಾಸ ಸರಡಗಿ ಶಕ್ತಿ ಪೀಠದ ಡಾ| ಅಪ್ಪಾರಾವ ದೇವಿಮುತ್ಯಾ ಆಸ್ಪತ್ರೆಗೆ ಭೇಟಿ ನೀಡಿದರು. ಆಸ್ಪತ್ರೆಯ ನಿರ್ದೇಶಕಿ ಡಾ| ವೀಣಾ ಸಿದ್ಧಾರೆಡ್ಡಿ ರೋಗಿಗಳು ತಪಾಸಣೆಯಲ್ಲಿ ತೊಡಗಿದ್ದರು.

ಡಾ| ವಿನಯಸಾಗರ ಶರ್ಮಾ, ಡಾ| ಅನಿಲ ಪಾಟೀಲ, ಡಾ| ಕೈಲಾಶ್‌ ಬಾನಾಲೆ, ಡಾ| ಬಸವಪ್ರಭು ಅಮರಖೇಡ್‌, ಡಾ| ಮೊಹಮ್ಮದ್‌ ಅಬ್ದುಲ್‌ ಬಸೀರ್‌, ಡಾ| ರಾಜು ಕುಲಕರ್ಣಿ, ಡಾ| ನಿಶಾಂತ್‌, ಡಾ| ಉಡುಪಿ ಕೃಷ್ಣ ಜೋಶಿ, ಡಾ| ವೀರೇಶ ಸಲಗರ, ಡಾ| ದಯಾನಂದ ರೆಡ್ಡಿ ಮತ್ತು ಡಾ| ಶಿವರಾಜ ಹಂಚಿನಾಳ, ಡಾ| ವಿವೇಕ ಪಾಟೀಲ, ಡಾ| ಶಿವಾನಂದ ಪಾಟೀಲ, ಡಾ| ಮಮತಾ ಪಾಟೀಲ, ಡಾ| ಪ್ರಶಾಂತ ಕುಲಕರ್ಣಿ, ಡಾ| ಕೇದಾರನಾಥ ರಟಕಲ್‌ ತಪಾಸಣೆ ನಡೆಸಿದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.