9 ಜನರಿಗೆ ಕೋವಿಡ್ -ದ್ವಿ ಶತಕ ದಾಟಿದ ಸೋಂಕಿತರು


Team Udayavani, Jun 8, 2020, 11:49 AM IST

08-June-06

ವಿಜಯಪುರ: ಜಿಲ್ಲೆಯಲ್ಲಿ ರವಿವಾರ ಮತ್ತೆ 9 ಜನರಿಗೆ ಕೋವಿಡ್‌ ಸಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 202ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ 13 ನೇ ಸ್ಥಾನದಲ್ಲಿದ್ದ ವಿಜಯಪುರ ಜಿಲ್ಲೆ 9ನೇ ಸ್ಥಾನಕ್ಕೆ ನೆಗೆಯುವ ಮೂಲಕ ಮತ್ತೆ ಟಾಪ್‌ಟೆನ್‌ ಪಟ್ಟಿಗೆ ಮರಳಿದೆ.

ಹೊಸದಾಗಿ ಕೋವಿಡ್‌  ಸೋಂಕು ದೃಢಪಟ್ಟವರಲ್ಲಿ 7 ಜನರಿಗೆ ಮಹಾರಾಷ್ಟ್ರದ ಸಂಪರ್ಕ ಇದ್ದರೆ, ಇನ್ನಿಬ್ಬರಿಗೆ ಸೋಂಕಿತ ಪಿ-5013ರ ಸಂಪರ್ಕದಿಂದ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್‌ ಪಾಟೀಲ ತಿಳಿಸಿದ್ದಾರೆ. ಹೊಸದಾಗಿ ಸೋಂಕಲು ದೃಢಪಟ್ಟ 9 ಜನರನ್ನು 26 ವರ್ಷದ ಯುವಕ ಪಿ-5425, 13 ವರ್ಷದ ಬಾಲಕ ಪಿ-5426, 8 ವರ್ಷದ ಬಾಲಕಿ ಪಿ-5427, 26 ವರ್ಷದ ಯುವಕ ಪಿ-5425, 13 ವರ್ಷದ ಬಾಲಕ ಪಿ-5426, 8 ವರ್ಷದ ಬಾಲಕಿ ಪಿ-5427, 22 ವರ್ಷದ ಯುವತಿ ಪಿ-5429, 18 ವರ್ಷದ ಯುವಕ ಪಿ-5430, 30 ವರ್ಷದ ಯುವಕ ಪಿ-5431, 6 ವರ್ಷದ ಬಾಲಕಿ ಪಿ-5432, 30 ವರ್ಷದ ಯುವತಿ ಪಿ-5433 ಅವರಿಗೆ ಮಹಾರಾಷ್ಟ್ರ ಸಂಪರ್ಕದಿಂದ ಸೋಂಕು ದೃಢಪಟ್ಟಿದೆ. 8 ವರ್ಷದ ಬಾಲಕಿ ಪಿ-5427, 28 ವರ್ಷದ ಮಹಿಳೆ ಪಿ-5428 ಅವರಿಗೆ ಸೋಂಕಿತ ವ್ಯಕ್ತಿ ಪಿ-5013 ಸಂಪರ್ಕದಿಂದ ಸೋಂಕು ತಗುಲಿದೆ.

ಇದಲ್ಲದೇ ಜಿಲ್ಲೆಯಲ್ಲಿ ರವಿವಾರ 3 ರೋಗಿಗಳು ಕೋವಿಡ್‌ ರೋಗದಿಂದ ಗುಣಮುಖರಾಗಿ ಮನೆಗೆ ಮರಳಿದ್ದಾರೆ. 28 ವರ್ಷದ ಪಿ-2841, 70 ವರ್ಷದ ವೃದ್ಧ ಪಿ-2923, 28 ವರ್ಷದ ಯುವತಿ ಪಿ-2927 ಗುಣಮುಖರಾಗಿ ಜಿಲ್ಲಾ ಕೋವಿಡ್‌ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಈ ವರೆಗೆ 26,238 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳಿಸಿದ್ದರಲ್ಲಿ 25,278 ಜನರ ವರದಿ ನೆಗೆಟಿವ್‌ ಬಂದಿದೆ. 202 ಜನರಿಗೆ ಸೋಂಕು ದೃಢಪಟ್ಟಿದ್ದು, 758 ಜನರ ವರದಿ ನಿರೀಕ್ಷಿಸಲಾಗುತ್ತಿದೆ. ಸೋಂಕಿತರಲ್ಲಿ 6 ಜನರು ಮೃತಪಟ್ಟಿದ್ದು, ಸೋಂಕಿತರಲ್ಲಿ ಕೋವಿಡ್‌ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆ ನೀಡಿದ್ದರಿಂದ 79 ಜನರು ಸೋಂಕುಮುಕ್ತರಾಗಿ ಮನೆಗೆ ಮರಳಿದ್ದಾರೆ. 117 ಜನರಿಗೆ ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ವಿದೇಶ ಹಾಗೂ ಇತರೆ ಪ್ರದೇಶಗಳಿಂದ ಜಿಲ್ಲೆಗೆ 28,557 ಜನ ಆಗಮಿಸಿದ್ದು, 8283 ಜನರು 28 ದಿನಗಳ ಐಸೋಲೇಶನ್‌ ಅವಧಿ ಮುಗಿಸಿದ್ದಾರೆ. 20,189 ಜನರು 28 ದಿನಗಳ ರಿಪೋರ್ಟಿಂಗ್‌ ಅವಧಿಯಲ್ಲಿದ್ದಾರೆ ಎಂದು ಜಿಲ್ಲಾಧಿಕಾರಿ ವಿವರಿಸಿದ್ದಾರೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

9-muddebihala

Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ

1-wqweqewq

BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.