ಗಂಟಲು ದ್ರವ ಪರೀಕ್ಷೆಗೆ ಕ್ಯಾಬಿನ್‌

ಎಂ.ಬಿ. ಪಾಟೀಲ ಫೌಂಡೇಶ್‌ನಿಂದ ಜಿಲ್ಲಾಡಳಿತಕ್ಕೆ ದೇಣಿಗೆ

Team Udayavani, Apr 24, 2020, 11:45 AM IST

24-April-06

ವಿಜಯಪುರ: ನಗರದಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ಕೊರೊನಾ ಶಂಕಿತರ ಗಂಟಲು ದ್ರವ ಸಂಗ್ರಹಕ್ಕೆ ಅಧುನಿಕ ಕ್ಯಾಬಿನ್‌ನನ್ನು ಮಾಜಿ ಸಚಿವ ಎಂ.ಬಿ. ಪಾಟೀಲ ಅವರು ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಅವರಿಗೆ ಹಸ್ತಾಂತರಿಸಿದರು.

ವಿಜಯಪುರ: ಕೋವಿಡ್‌-19 ರೋಗದ ಶಂಕಿತರ ಗಂಟಲು ಮಾದರಿ ಸಂಗ್ರಹಕ್ಕೆ ಎಂ.ಬಿ. ಪಾಟೀಲ ಫೌಂಡೇಷನ್‌ನಿಂದ್‌ ಜಿಲ್ಲಾಡಳಿತಕ್ಕೆ ಅತ್ಯಾಧುನಿಕ ಕ್ಯಾಬಿನ್‌ನನ್ನು ಹಸ್ತಾಂತರ ಮಾಡಲಾಯಿತು. ಗುರುವಾರ ನಗರದ ಸರ್ಕಾರಿ ಜಿಲ್ಲಾಸ್ಪತ್ರೆ ಆವರಣಭದಲ್ಲಿ ಜಿಲ್ಲಾಡಳಿತ ಹಾಗೂ ಬಿಎಲ್‌ಡಿಇ ಸಂಸ್ಥೆಗೆ ಆಧುನಿಕ ಕ್ಯಾಬಿನ್‌ಗಳನ್ನು ಮಾಜಿ ಸಚಿವರಾದ ಎಂ.ಬಿ. ಪಾಟೀಲ ಅವರು ಜಿಲ್ಲಾಧಿಕಾರಿ ವೈ.ಎಸ್‌.
ಪಾಟೀಲ ಅವರಿಗೆ ಹಸ್ತಾಂತರಿಸಿದರು.

ಗಂಟಲು ದ್ರವ ಮಾದರಿ ಸಂಗ್ರಹಣೆಯ ವಿಶೇಷ ಕ್ಯಾಬೀನ್‌ ನಿರ್ಮಾಣಕ್ಕೆ ಸಂಬಂಧಿಸಿದಂತೆ ಡಿಆರ್‌ ಡಿಇ (ಡಿಫೆನ್ಸ್‌ ರಿಸರ್ಚ್‌ ಆ್ಯಂಡ್‌ ಡೆವಲಪ್‌ಮೆಂಟ್‌ ಆರ್ಗನೈಸೇಷನ್‌) ರೂಪಿಸಿರುವ ನಿಯಮಾವಳಿ ಹಾಗೂ ವಿನ್ಯಾಸದ ಆಧರದಲ್ಲಿಯೇ ಬೆಳಗಾವಿಯ ವೆಗಾ ಕಂಪನಿಯವರು ಸಿದ್ಧಪಡಿಸಿದ ಕ್ಯಾಬಿನ್‌ ಲೋಕಾರ್ಪಣೆ ಮಾಡಲಾಯಿತು.

ಈ ವೇಳೆ ಶಾಸಕ ಎಂ.ಬಿ. ಪಾಟೀಲ ಮಾತನಾಡಿ, ಕೋವಿಡ್‌-19 ಕೊರೊನಾ ಶಂಕಿತರ ಗಂಟಲು ದ್ರವ ಸಂಗ್ರಹ ಹಾಗೂ ಪರೀಕ್ಷೆ ಪ್ರಸ್ತುತ ಸಂದರ್ಭದಲ್ಲಿ ಅತ್ಯಂತ ದೊಡ್ಡ ಸವಾಲಿನ ಸಂಗತಿ. ಗಂಟಲು ದ್ರವ ಸಂಗ್ರಹಿಸುವವರ ಅಪಾಯದಿಂದ ತಪ್ಪಿಸುವ ಉದ್ದೇಶದಿಂದ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿರುವ ವಿಶೇಷ ಕ್ಯಾಬಿನ್‌ ಸಿದ್ಧಗೊಂಡಿದೆ ಎಂದರು.

ಸರ್ಕಾರಿ ಆಸ್ಪತ್ರೆ ಹಾಗೂ ಬಿಎಲ್‌ಡಿಇ ಸಂಸ್ಥೆಗೆ ನೀಡಿರುವ ಈ ಕ್ಯಾಬಿನ್‌ನ್ನು ಸೋಂಕಿತರು ಹೆಚ್ಚಿನ ಪ್ರಮಾಣದಲ್ಲಿ ಪತ್ತೆಯಾಗಿರುವ ನಗರದ ಕಂಟೈನ್‌ ಮೆಂಟ್‌ ಪ್ರದೇಶಕ್ಕೂ ಒಂದು ಕ್ಯಾಬೀನ್‌ಗೆ ಜಿಲ್ಲಾಡಳಿತ ಇರಿಸಿದ ಬೇಡಿಕೆಯನ್ನೂ ಪರಿಗಣಿಸುವುದಾಗಿ ಹೇಳಿದರು. ಗಂಟಲು ದ್ರವ ಮಾದರಿ ಪರೀಕ್ಷೆ ಮಾಡುವವರ ಆರೋಗ್ಯಕ್ಕೆ ಒತ್ತು ನೀಡುವ ರೀತಿಯಲ್ಲಿ ಈ ಕ್ಯಾಬಿನ್‌ ರೂಪಿಸಲಾಗಿದೆ. ಅತ್ಯಂತ ಸುರಕ್ಷಿತವಾಗಿ ಹಾಗೂ ಒಳಾವರಣದಲ್ಲಿ ಸ್ಯಾನಿಟೈಸರ್‌ ಸಿಂಪರಣೆ ಹಾಗೂ ರಕ್ಷಣಾತ್ಮಕ ಗ್ಲೌಸ್‌ ಇರುವ ಅತ್ಯಾಧುನಿಕ ಕ್ಯಾಬಿನ್‌ ಕುರಿತು ಎಂ.ಬಿ. ಪಾಟೀಲ ಫೌಂಡೇಶನ್‌ ಮುಖ್ಯಸ್ಥ ಶಾಸಕ ಸುನಿಲಗೌಡ ಪಾಟೀಲ ವಿವರಿಸಿದರು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜೆ.ರವಿಶಂಕರ್‌, ಜಿಲ್ಲಾ ಧಿಕಾರಿ ವೈ.ಎಸ್‌. ಪಾಟೀಲ, ಸಿಇಒ ಗೋವಿಂದ ರೆಡ್ಡಿ, ಎಸ್ಪಿ ಅನುಪಮ್‌ ಅಗರವಾಲ್‌, ಡಾ| ಎಂ.ಬಿ. ಬಿರಾದಾರ, ಡಾ| ಮಹಾಂತೇಶ ಬಿರಾದಾರ ಇದ್ದರು.

ಗಂಟಲು ದ್ರವ ಮಾದರಿ ಪರೀಕ್ಷೆ ಮಾಡುವವರ ಆರೋಗ್ಯಕ್ಕೆ ಒತ್ತು ನೀಡುವ ರೀತಿಯಲ್ಲಿ ಈ ಕ್ಯಾಬಿನ್‌ ರೂಪಿಸಲಾಗಿದೆ. ಅತ್ಯಂತ ಸುರಕ್ಷಿತವಾಗಿ ಹಾಗೂ ಒಳಾವರಣದಲ್ಲಿ ಸ್ಯಾನಿಟೈಸರ್‌ ಸಿಂಪರಣೆ ಹಾಗೂ ರಕ್ಷಣಾತ್ಮಕ ಗ್ಲೌಸ್‌ ಇರುವ ಅತ್ಯಾಧುನಿಕ ವ್ಯವಸ್ಥೆ ಹೊಂದಿದೆ.
ಸುನಿಲಗೌಡ ಪಾಟೀಲ, ಶಾಸಕ ಹಾಗೂ
ಎಂ.ಬಿ.ಪಾಟೀಲ ಫೌಂಡೇಶನ್‌ ಮುಖ್ಯಸ್ಥ

ಟಾಪ್ ನ್ಯೂಸ್

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

11-plastic

Eco-friendly Bio Plastic: ಪರಿಸರ ಸ್ನೇಹಿ ಮೆಕ್ಕೆಜೋಳದ ಬಯೋ ಪ್ಲಾಸ್ಟಿಕ್‌

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Raichur Lok Sabha Constituency: ಬಿಸಿಲೂರಿನಲ್ಲಿ ಕಾವೇರಿದ “ನಾಯಕ’ತ್ವದ ಹೋರಾಟ

Raichur Lok Sabha Constituency: ಬಿಸಿಲೂರಿನಲ್ಲಿ ಕಾವೇರಿದ “ನಾಯಕ’ತ್ವದ ಹೋರಾಟ

13-uv-fusion

UV Fusion: ನಾವು ನಮಗಾಗಿ ಬದುಕುತ್ತಿರುವುದು ಎಷ್ಟು ಹೊತ್ತು?

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.