ವಾಡಿ: ತರ್ಕಸಪೇಟೆ ದರ್ಗಾ ಜಾತ್ರೆ ರದ್ದು;ಶಾಂತಿ ಸಭೆ
Team Udayavani, Jan 15, 2022, 4:24 PM IST
ವಾಡಿ: ಇದೇ ಜ.19 ಹಾಗೂ 20 ರಂದು ಎರಡು ದಿನಗಳ ಕಾಲ ನಡೆಸಲು ನಿರ್ಧರಿಸಲಾಗಿದ್ದ ನಾಲವಾರ ವಲಯದ ತರ್ಕಸಪೇಟೆ ಗ್ರಾಮದ ಶಾಪೀರ್ ಅಲಿ ಘೇಪಿರಲ್ಲಿ ದರ್ಗಾ ಜಾತ್ರೆ ರದ್ದುಪಡಿಸಲಾಗಿದೆ.
ಈ ಕುರಿತು ಶನಿವಾರ ವಾಡಿ ಪೊಲೀಸ್ ಠಾಣೆಯಲ್ಲಿ ಜಾತ್ರಾಮಹೋತ್ಸವ ಸಮಿತಿಯ ಪದಾಧಿಕಾರಿಗಳು ಹಾಗೂ ಗ್ರಾಮದ ಮುಖಂಡರ ಸಹಭಾಗಿತ್ವದಲ್ಲಿ ಶಾಂತಿ ಸಭೆ ನಡೆಸಿದ ಪಿಎಸ್ ಐ ವಿಜಯಕುಮಾರ ಭಾವಗಿ, ಸಾಂಕ್ರಾಮಿಕ ರೋಗ ಕೊರೊನಾ ವೈರಸ್ ನ ರೂಪಾಂತರಿ ಒ ಮಿಕ್ರಾನ್ ಚೈನ್ ಬ್ರೇಕ್ ಮಾಡಲು ಸರಕಾರ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಪರಿಣಾಮ ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ಯಾವೂದೇ ಜಾತ್ರೆ, ಸಭೆ ಸಮಾರಂಭಗಳನ್ನು ಆಯೋಜಿಸಲು ಅವಕಾಶವಿಲ್ಲ. ಆದ್ದರಿಂದ ತರ್ಕಸಪೇಟೆ ಗ್ರಾಮದ ದರ್ಗಾ ಜಾತ್ರೆ ನಡೆಸುವಂತಿಲ್ಲ. ಅಲ್ಲದೆ ಈ ಎರಡು ದಿನಗಳಲ್ಲಿ ಭಕ್ತರು ದರ್ಗಾ ಪ್ರವೇಶ ಮಾಡಬಾರದು. ಮನೆಯಲ್ಲೇ ದೇವರಿಗೆ ಪೂಜಿಸುವ ಮೂಲಕ ಭಕ್ತಿ ಸಮರ್ಪಿಸಬೇಕು ಎಂದು ಸೂಚಿಸಿದ್ದಾರೆ.
ಕಾನೂನು ಉಲ್ಲಂಘಿಸಿ ದರ್ಗಾ ಜಾತ್ರೆ ನಡೆಸುವುದಾಗಲಿ ಅಥವ ಭಕ್ತರು ದರ್ಗಾ ಪ್ರವೇಶಕ್ಕೆ ಮುಂದಾದರೆ ಕಾನೂನು ರೀತಿ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ