ಉದ್ಯೋಗ ಖಾತ್ರಿ ಕೆಲಸ ನೀಡಲು ಆಗ್ರಹ
Team Udayavani, Jun 13, 2020, 10:56 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ವಾಡಿ: ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಕೊಡುವಂತೆ ಒತ್ತಾಯಿಸಿ ಚಿತ್ತಾಪುರ ತಾಲೂಕಿನ ಇಂಗಳಗಿ ಗ್ರಾಮದ 50ಕ್ಕೂ ಹೆಚ್ಚು ಜನ ಕೂಲಿಕಾರ್ಮಿಕರು ಶುಕ್ರವಾರ ಗುದ್ದಲಿ, ಸಲಿಕೆಯೊಂದಿಗೆ ಹಳ್ಳದಲ್ಲಿ ಧರಣಿ ನಡೆಸಿದರು.
ವಿಷಯ ತಿಳಿದ ತಾ.ಪಂ ಪ್ರಭಾರಿ ಇಒ ಬಸಲಿಂಗಪ್ಪ ಡಿಗ್ಗಿ ಆದೇಶದ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿದ ಇಂಗಳಗಿ ಗ್ರಾ.ಪಂ ಕಾರ್ಯದರ್ಶಿಗಳು ಸ್ಥಳದಲ್ಲಿಯೇ ಕಾರ್ಮಿಕರಿಂದ ಎನ್ಆರ್ಎಂ ಅರ್ಜಿ ಪಾವತಿಸಿಕೊಂಡು ಸೋಮವಾರದಿಂದ ಕೆಲಸಕ್ಕೆ ಹಾಜರಾಗಲು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು