1114 ವಲಸಿಗರು ಮನೆಗೆ
Team Udayavani, May 31, 2020, 10:37 AM IST
ಸಾಂದರ್ಭಿಕ ಚಿತ್ರ
ಯಡ್ರಾಮಿ: ಯಡ್ರಾಮಿ ಪಟ್ಟಣ ಹಾಗೂ ತಾಲೂಕಿನ ಒಂಭತ್ತು ಹಳ್ಳಿಗಳು ಸೇರಿದಂತೆ ಒಟ್ಟು 20 ಕ್ವಾರಂಟೈನ್ ಕೇಂದ್ರಗಳಲ್ಲಿ ಇದ್ದ 1200ಕ್ಕೂ ಹೆಚ್ಚು ವಲಸೆ ಕಾರ್ಮಿಕರಲ್ಲಿ 1114 ಕಾರ್ಮಿಕರನ್ನು ಬಿಡುಗಡೆ ಮಾಡಲಾಗಿದೆ.
ಕ್ವಾರಂಟೈನ್ ಮಾಡಲಾದವರ ಪೈಕಿ ಕೆಲ ವಲಸಿಗರ ಗಂಟಲು ದ್ರವದ ಮಾದರಿಯನ್ನು ಕೋವಿಡ್ ಪರೀಕ್ಷೆಗೆ ಕಳುಹಿಸಲಾಗಿತ್ತು. ಕ್ವಾರಂಟೈನ್ ಅವಧಿ ಮುಗಿದ ಹಿನ್ನೆಲೆಯಲ್ಲಿ ವಲಸಿಗರು ತಮ್ಮನ್ನು ಬಿಡುಗಡೆ ಮಾಡಿ ಎಂದು ಕೇಳಿಕೊಂಡಿದ್ದರು. ಆದರೆ ಪರೀಕ್ಷಿಸಿದವರ ವರದಿ ಬರುವ ತನಕವೂ ಅವರನ್ನು ಕ್ವಾರಂಟೈನ್ನಲ್ಲಿ ಇರಿಸದೇ ಮನೆಗಳಿಗೆ ಕಳಿಸಿದ್ದು ಆಶ್ಚರ್ಯವನ್ನಂಟು ಮಾಡಿದೆ.
ಕ್ವಾರಂಟೈನ್ ವಲಸಿಗರನ್ನು ತುರ್ತು ಬಿಡುಗಡೆ ಮಾಡಬೇಕೆಂದು ಸರ್ಕಾರ ಆದೇಶಿಸಿತ್ತು. ಈ ಕಾರಣಕ್ಕಾಗಿಯೇ ಬಿಡುಗಡೆಗೊಳಿಸಿದ್ದೇವೆ. ಕೆಲವರ ವರದಿ ಬರುವುದಿದೆ. ಸರ್ಕಾರದ ನಿಯಮದಂತೆ ವಲಸಿಗರನ್ನು ಅವರ ಮನೆಗಳಿಗೆ ಕಳುಹಿಸಿದ್ದೇವೆ. ಇನ್ನೂ ಕೆಲವರನ್ನು ಬಿಡಬೇಕಿದೆ.
ಸಿದ್ಧು ಪಾಟೀಲ,
ತಾಲೂಕು ವೈದ್ಯಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ
MUST WATCH
ಹೊಸ ಸೇರ್ಪಡೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ