ಸಾಮಾಜಿಕ ಪಿಡುಗು ತೊಲಗಿಸಲು ಯತ್ನ ಯಾಕಾಪುರ
Team Udayavani, Dec 26, 2021, 11:04 AM IST
ಚಿಂಚೋಳಿ: ಪಟ್ಟಣದ ಚಂದಾಪುರ ನಗರದ ಶರಣ ಕುಟೀರದಲ್ಲಿ ಮಾತೆ ಮರಿಲಿಂಗಮ್ಮ ಯಾಕಾಪುರ 66ನೇ ಪುಣ್ಯಸ್ಮರಣೆ ನಿಮಿತ್ತ ವಿಧವೆಯರಿಗೆ ವಸ್ತ್ರಧಾರಣೆ ಹಾಗೂ ಪ್ರಥಮ ಪಂಕ್ತಿಯಲ್ಲಿ ಊಟ ಹಾಕಲಾಯಿತು.
ಈ ವೇಳೆ ಮಾತನಾಡಿದ ಸಮಾಜ ಚಿಂತಕ ರಮೇಶ ಯಾಕಾಪುರ, ಸಮಾಜದಲ್ಲಿ ಅಂಟಿಕೊಂಡಿರುವ ಸಾಮಾಜಿಕ ಪಿಡುಗು ತೊಡೆದು ಹಾಕಲು ಕಳೆದ ಹತ್ತು ವರ್ಷದಿಂದ ಪ್ರಯತ್ನ ಮಾಡುತ್ತಿದ್ದೇವೆ ಎಂದರು.
ಸಮಾರಂಭದಲ್ಲಿ 16 ವಿಧವೆಯರಿಗೆ ಸೀರೆ ನೀಡಿ ಹೂಮಾಲೆ ಹಾಕಿ ಗೌರವಿಸಲಾಯಿತು. ಪುರಸಭೆ ಸದಸ್ಯ ನಾಗೇಂದ್ರ ಗುರಂಪಳ್ಳಿ, ಬಸವರಾಜ ಸಿರಶಿ, ಸಾಯಬಣ್ಣ ಕೆರೋಳಿ, ಅಂಬಿಕಾ, ಸುವರ್ಣಾ, ಸವಿತಾ, ನಿರ್ಮಲಾ, ಶೋಭಾ, ಶೀಲಾವತಿ, ಸಂಗೀತಾ, ಈರಮ್ಮ, ಶೈಲಜಾ, ಸುಧಾರಾಣಿ, ಸುಜಾತಾ, ಪುಷ್ಪಾವತಿ, ಕಮಲಾಬಾಯಿ, ಇಂದುಬಾಯಿ, ಹನುಮವ್ವ ಇನ್ನಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್ ಇನ್ನಿಲ್ಲ
BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್ ಖರ್ಗೆ
Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್ ಏಕಾಂಗಿ ಫೈಟ್
DK Sivakumar: ಪ್ರಜ್ವಲ್ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ
Prajwal Revanna: ಪ್ರಜ್ವಲ್ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್
MUST WATCH
ಹೊಸ ಸೇರ್ಪಡೆ
Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್ ಇನ್ನಿಲ್ಲ
ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್ ಬೇಲಿ!
Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ
8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್ಐಟಿ? ಇನ್ನಷ್ಟು ಎಫ್ಐಆರ್ ಸಾಧ್ಯತೆ
Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ