ಕೋವಿಡ್‌ 19ನಿಂದ ಜೀವನಕ್ಕೆ ಪಾಠ


Team Udayavani, May 23, 2020, 5:12 AM IST

jeevan

ಹುಣಸೂರು: ಕೋವಿಡ್‌ 19ದಿಂದ ಜನರಲ್ಲಿ ಸರಳತೆ, ತ್ಯಾಗ, ಉಳಿತಾಯ ಮನೋಭಾವ, ಪರಸ್ಪರ ಸಹಕಾರ, ಪ್ರೀತಿ-ವಿಶ್ವಾಸದ ಸನ್ನಿವೇಶ ಸೃಷ್ಟಿಸಿದೆ. ಇನ್ನು ಸರಳ ಮದುವೆ ನಡೆಯುತ್ತಿದ್ದು, ದುಂದು ವೆಚ್ಚದ ಎಚ್ಚರಿಕೆಯ ಪಾಠ  ಕಲಿಸಿದೆ ಎಂದು ಮಾಜಿ ಸಚಿವ ಎಚ್‌. ವಿಶ್ವನಾಥ್‌ ತಿಳಿಸಿದರು.

ಕೋವಿಡ್‌ 19 ತಡೆಗೆ ಶ್ರಮಿಸಿದ ವಿವಿಧ ಇಲಾಖೆಯ ವಾರಿಯರ್ಗಳಿಗೆ ಹುಣಸೂರು ಬಿಜೆಪಿ ಘಟಕದಿಂದ ಸನ್ಮಾನಿಸಿ ಮಾತನಾಡಿ, ಜನಪ್ರತಿನಿಧಿಗಳು, ಜಿಲ್ಲಾ ಮತ್ತು ತಾಲೂಕು  ಆಡಳಿತ, ಆರೋಗ್ಯ, ಪೊಲೀಸ್‌, ನಗರಸಭೆ ಸೇರಿದಂತೆ ಎಲ್ಲ ಇಲಾಖೆಗಳ ವಾರಿಯರ್‌ಗಳು ತಮ್ಮ ಕುಟುಂಬಗಳನ್ನು ಮರೆತು ದಕ್ಷತೆ -ಬದತೆಯಿಂದ ಕಾರ್ಯನಿರ್ವಹಿಸಿದ್ದರಿಂದ ನಾವು ನೆಮ್ಮದಿಯಿಂದ ಇದ್ದೇವೆ ಎಂದರು.

ಅನೇಕರು ಕೋವಿಡ್‌ 19 ಸಂಕಷ್ಟಕ್ಕೆ ಸಿಲುಕಿದ್ದ  ಜನರಿಗೆ ನೆರವು ನೀಡಿದ್ದಾರೆ. ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಶಾಂತಿ ಕಾಪಾಡಿದ್ದಾರೆ. ಜನರ ಸಹಕಾರ, ಎಲ್ಲರ ಪ್ರಾಮಾಣಿಕ ಸೇವೆಯಿಂದ ಹುಣಸೂರು ಉಪ ವಿಭಾಗದಲ್ಲಿ  ಶೂನ್ಯ ಕೋವಿಡ್‌ 19ವಾಗಿದೆ ಎಂದು ಪ್ರಶಂಸಿಸಿದರು. ಉಪವಿಭಾಗಾಧಿಕಾರಿ ಬಿ.ಎನ್‌.ವೀಣಾ, ತಹಶೀಲ್ದಾರ್‌ ಬಸವರಾಜ್‌, ಇಒ ಗಿರೀಶ್‌, ಡಾ.ಕೀರ್ತಿ ಕುಮಾರ್‌, ಡಾ.ಸರ್ವೇಶ್‌ ರಾಜೇ ಅರಸ್‌, ಡಾ.ಅನಂತಶಯನ, ಸುಂದರರಾಜ್‌, ಸಿದ್ದಪ್ಪ, ನಾಗರಾಜ್‌,  ಪೂವಯ್ಯ, ಮಹೇಶ್‌, ಶಿವಪ್ರಕಾಶ್‌, ಜಯಪ್ರಕಾಶ್‌, ರೂಪಾ, ಸತೀಶ್‌, ಮಾಲಿನಿ,

ಸರಿತಾ, ರಾಧಾ ಹಾಗೂ ಸಾಯಿನಾಥ್‌, ಶಿವಕುಮಾರ್‌ ಅವರನ್ನು ಸನ್ಮಾನಿಸಲಾಯಿತು. ಬಿಜೆಪಿ ತಾಲೂಕು ಅಧ್ಯಕ್ಷ ನಾಗಣ್ಣ, ನಗರಾಧ್ಯಕ್ಷ ಗಣೇಶ್‌  ಕುಮಾರಸ್ವಾಮಿ, ಜಿಪಂ ಮಾಜಿ ಸದಸ್ಯರಾದ ಸಿ.ಟಿ.ರಾಜಣ್ಣ, ರಮೇಶ್‌ ಕುಮಾರ್‌, ನಾಗರಾಜ ಮಲ್ಲಾಡಿ, ನಗರಸಭೆ ಸದಸ್ಯ ಹರೀಶ್‌, ವಿಶ್ವನಾಥ್‌ ಅಭಿಮಾನಿ ಬಳಗದ ಅಧ್ಯಕ್ಷ ಲೋಕೇಶ್‌, ಯೋಗಾನಂದ್‌, ರವಿಕುಮಾರ್‌, ಮಂಜುನಾಥ್‌,  ಸತ್ಯಪ್ಪ, ಸವಿತಾ, ವೆಂಕಟಮ್ಮ, ಚೇತನ್‌, ರಾಕೇಶ್‌ ಹಾಜರಿದ್ದರು.

ಟಾಪ್ ನ್ಯೂಸ್

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.