ಕೊಕ್ಕರೆ ರೋಗಕ್ಕೆ ಕೋಳಿಗಳ ಸರಣಿ ಸಾವು


Team Udayavani, Oct 23, 2021, 2:20 PM IST

kukkuta – mysore

ಹುಣಸೂರು: ತಾಲೂಕಿನ ವಿವಿಧ ಗ್ರಾಮಗಳಲ್ಲಿ ನಾಟಿ ಕೋಳಿಗಳಿಗೆ ಕೊಕ್ಕರೆ ರೋಗ ಕಾಣಿಸಿಕೊಂಡು ಸಾವನ್ನಪ್ಪುತ್ತಿವೆ. ತಾಲೂಕಿನ ನೇರಳಕುಪ್ಪೆ, ಕಚುವಿನಹಳ್ಳಿ, ಚಿಲ್ಕುಂದ ಸೇರಿದಂತೆ ಅನೇಕ ಗ್ರಾಮಗಳಲ್ಲಿ ಕೋಳಿಗಳಿಗೆ ಕೊಕ್ಕರೆ ರೋಗ ಹರಡಿದ್ದು, ನಿತ್ಯ ನೂರಾರು ಕೋಳಿಗಳು ಸಾಯುತ್ತಿವೆ.

ನೇರಳಕುಪ್ಪೆಯ ಸಣ್ಣತಮ್ಮೇಗೌಡ, ಕೃಷ್ಣ, ಮಧುರ, ದೇವರಾಜು, ನಾಗರಾಜು, ಮಲ್ಲಮ್ಮ ಚಿಲ್ಕುಂದ ಗ್ರಾಮದ ರಾಮಚಂದ್ರಯ್ಯ, ನಂಜುಂಡಯ್ಯ ಹಾಗೂ ಮಹದೇವಮ್ಮ ಮತ್ತಿತರರಿಗೆ ಸೇರಿದ ನೂರಾರು ಕೋಳಿಗಳು ಸಾವನ್ನಪ್ಪುತ್ತಿದ್ದು, ಕೋಳಿ ಸಾಕಣೆಯಿಂದಲೇ ಬದುಕು ಕಟ್ಟಿಕೊಂಡಿದ್ದ ಇವರು ಆತಂಕಗೊಂಡಿದ್ದಾರೆ.

ಇದನ್ನೂ ಓದಿ:- ತಂದೆ ಮತ್ತು ತಂದೆಯ ಪ್ರೇಯಸಿಯನ್ನು ಹತ್ಯೆಗೈದ ಪುತ್ರ

ಮಲಗಿದಲ್ಲೇ ಕೋಳಿಸಾವು: ಕೋಳಿಗಳು ಮೇವು-ನೀರನ್ನು ಬಿಟ್ಟು ಕುಳಿತಲ್ಲೇ ತೂಕಡಿಸುತ್ತಲೇ ಒಂದೇ ದಿನದಲ್ಲಿ ಸಾವನ್ನಪ್ಪುತ್ತಿವೆ. ಇದು ಸಾಂಕ್ರಾಮಿಕ ರೋಗವಾಗಿ ದ್ದು, ಒಂದು ಕೋಳಿಗೆ ರೋಗ ಕಾಣಿಸಿಕೊಂಡಲ್ಲಿ ಇಡೀ ಊರಿಗೆ ಹರಡಿ ನಾಟಿ ಕೋಳಿಗಳ ಸರಣಿ ಸಾವು ಮುಂದುವರಿದಿದೆ. ಗ್ರಾಮೀಣ ಪ್ರದೇಶದ ನಾಟಿ ಕೋಳಿ ಸಾಕಣೆಯನ್ನೇ ಉಪ ಕಸುಬನ್ನಾಗಿಸಿಕೊಂಡಿದ್ದರೆ, ಕೆಲ ಕುಟುಂಬಗಳು ಜೀವನೋ ಪಾಯಕ್ಕಾಗಿ ನಾಟಿಕೋಳಿ ಸಾಕುತ್ತಿದ್ದಾರೆ.

ಈ ರೋಗದಿಂದ ಕೋಳಿಗಳ ಸಾವು ಆರ್ಥಿಕವಾಗಿ ನಷ್ಟ ಉಂಟು ಮಾಡಿದ್ದರೆ, ಮಾರುಕಟ್ಟೆಯಲ್ಲಿ ನಾಟಿ ಕೋಳಿ ಮಾಂಸ ಹಾಗೂ ಮೊಟ್ಟೆಗೂ ದೊಡ್ಡ ಹೊಡೆತ ಬೀಳಲಿದೆ. ಪಶುವೈದ್ಯ ಇಲಾಖೆ ರೋಗ ನಿಯಂತ್ರಣಕ್ಕೆ ತಕ್ಷಣವೇ ಕ್ರಮವಹಿಸಿ, ಸಾಕಣೆದಾರರ ನೆರವಿಗೆ ನಿಲ್ಲಬೇಕು ಎಂದು ಚಿಲ್ಕುಂದ ಗ್ರಾಮದ ರಾಮಚಂದ್ರಯ್ಯ ಮತ್ತಿತರರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.