ಕೃಷಿ ಸಾಲ ಮರುಪಾವತಿ ಅವಧಿ ವಿಸ್ತರಣೆಗೆ ಆಗ್ರಹ


Team Udayavani, Apr 28, 2020, 5:15 PM IST

ಕೃಷಿ ಸಾಲ ಮರುಪಾವತಿ ಅವಧಿ ವಿಸ್ತರಣೆಗೆ ಆಗ್ರಹ

ಸಾಂದರ್ಭಿಕ ಚಿತ್ರ

ಮೈಸೂರು: ರಿಸರ್ವ್‌ ಬ್ಯಾಂಕ್‌ ಆಫ್ ಇಂಡಿಯಾ ಕೃಷಿ ಸಾಲ ಮರುಪಾವತಿಗೆ 3 ತಿಂಗಳ ಬಡ್ಡಿ ವಿನಾಯಿತಿ ನೀಡಿ, ಮೇ 31ರ ತನಕ ಸಾಲ ಮರುಪಾವತಿ ಅವಧಿ ವಿಸ್ತರಣೆ ಮಾಡಿರುವ ಆದೇಶವನ್ನು ಪುನರ್‌ ಪರಿಶೀಲಿಸಿ 2021ರ ಮಾರ್ಚ್‌ 31ರವರೆಗೆ ಬಡ್ಡಿ ವಿನಾಯಿತಿ ನೀಡಿ, ಸಾಲ ನವೀಕರಣ ಮಾಡಿ ಅವಧಿ ವಿಸ್ತರಣೆ ಮಾಡಬೇಕು ಎಂದು ರಾಜ್ಯ ರೈತ ಸಂಘ ಟನೆಗಳ ಒಕ್ಕೂಟದ ರಾಜ್ಯಧ್ಯಕ್ಷ ಕುರುಬೂರು ಶಾಂತ ಕುಮಾರ್‌ ಒತ್ತಾಯಿಸಿದ್ದಾರೆ.

ಲಾಕ್‌ಡೌನಿಂದ ರೈತರು ಸಂಕಷ್ಟ ಎದು ರಿಸುವಂತಾಗಿದ್ದು, ಆಹಾರ ಧಾನ್ಯ ಬೆಳೆದ ರೈತರ ಉತ್ಪನ್ನಗಳಿಗೆ ಶೇ. 50ರಷ್ಟು ಬೆಲೆ ಕುಸಿದಿದೆ. ಭತ್ತ, ಮೆಕ್ಕೆಜೋಳ, ಹತ್ತಿ, ಕಡಲೆ, ತೊಗರಿ ಮತ್ತಿತರ ಬೆಳೆಗಳು, ಹಣ್ಣು, ತರಕಾರಿ ಬೆಳೆದ ರೈತರುಗಳಿಗೆ ಮಾರುಕಟ್ಟೆ, ಖರೀದಿದಾರರು ಇಲ್ಲದೆ ಶೇ.40ರಷ್ಟು ಉತ್ಪನ್ನಗಳು ಹಾಳಾಗಿದೆ. ರಾಜ್ಯದಲ್ಲಿ ಬೆಳೆದ ದ್ರಾಕ್ಷಿ, ಕರ್ಬುಜ, ಕಲ್ಲಂಗಡಿ, ಬಾಳೆ, ಪಪ್ಪಾಯ, ಟೊಮೋಟೊ ಬೆಳೆಗಳನ್ನು ಕೆಲವು ರೈತರು ಜಮೀನಿನಲ್ಲಿಯೇ ಉಳುಮೆ ಮಾಡಿ ನಾಶಮಾಡಿದ್ದಾರೆ. ಮತ್ತೆ ಕೆಲ ವರು ರಸ್ತೆಬದಿಯಲ್ಲಿ ಸುರಿದರು. ಇದರಿಂದ ಶೇ.40ರಷ್ಟು ಹಣ್ಣು, ತರಕಾರಿಗಳು ಉಪಯೋಗಕ್ಕೆ ಬಾರದಂತಾಗಿದೆ. ಇದರಿಂದ ರೈತರಿಗೆ 1 ಲಕ್ಷ ಕೋಟಿಗೂ ಹೆಚ್ಚು ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ ಎಂದರು. ಕಬ್ಬು ಬೆಳೆದ ರೈತರಿಗೆ 4-5
ತಿಂಗಳಾದರೂ ಸಕ್ಕರೆ ಕಾರ್ಖಾನೆಗಳು ಹಣ ಪಾವತಿಸಿಲ್ಲ. ಹೀಗಾಗಿ ಸಾಲ ಮರು ಪಾವತಿ ಅಸಾಧ್ಯವಾಗಿದೆ. ಸಕ್ಕರೆ ಬೆಲೆ ಕುಸಿದಿದೆ ಹೊರದೇಶಕ್ಕೆ ರಫ್ತು ಆಗುತ್ತಿಲ್ಲ ಎಂದು ಕಾರ್ಖಾನೆಗಳ ಮಾಲೀಕರು ಸಬೂಬು ಹೇಳುತ್ತಿದ್ದಾರೆ.

ರಾಜ್ಯದ ರೈತರಿಗೆ ಸುಮಾರು 3,500 ಕೋಟಿ ಕಬ್ಬಿನ ಹಣ ಬಾಕಿ ಬರಬೇಕಾಗಿದೆ ರೈತರು ಪಡೆದ ಎಲ್ಲಾ ರೀತಿಯ ಕೃಷಿ ಸಾಲಗಳಿಗೆ ಬಡ್ಡಿ ವಿನಾಯಿತಿ ನೀಡಿ 2021ರ
ಮಾರ್ಚ್‌ 31ರ ವರೆಗೆ ಮರುಪಾವತಿ ಗಡುವು ವಿಸ್ತರಣೆ ಮಾಡಬೇಕು ಎಂದು ಕೇಂದ್ರ ಹಣಕಾಸು ಸಚಿವರಿಗೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.