ತರಬೇತಿ ಮುಂದುವರಿಸಲು ಎಐಡಿವೈಒ ಆಗ್ರಹ


Team Udayavani, Jun 16, 2020, 5:38 AM IST

tarabeti-agraha

ಮೈಸೂರು: ನೀಮ್‌ ಟ್ರೈನಿಗಳು ಹಾಗೂ ಅಪ್ರಂಟಿಸ್‌ಗಳ ತರಬೇತಿ ಮುಂದುವರಿಸುವುದು ಹಾಗೂ ಸಂಬಳ ಪಾವತಿ ಸುವಂತೆ ಆಗ್ರಹಿಸಿ ಆಲ್‌ ಇಂಡಿಯಾ ಡೆಮಾಕ್ರೆಟಿಕ್‌ ಯೂತ್‌ ಆರ್ಗನೈಸೇಶನ್‌ ವತಿಯಿಂದ ಪ್ರತಿಭಟನೆ ನಡೆಯಿತು. ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಎಐಡಿವೈಒ ರಾಜ್ಯಾಧ್ಯಕ್ಷೆ ಎಂ. ಉಮಾದೇವಿ, ಲಾಕ್‌ಡೌನ್‌ ಬಳಿಕ ನೀಮ್‌ ಟ್ರೈನಿಗಳು ಹಾಗೂ ಅಪ್ರಂಟಿಸ್‌ ಟ್ರೈನಿಗಳ ಸಮಸ್ಯೆ ಹೆಚ್ಚಾಗುತ್ತಿದೆ.

ಈಗ  ಕಂಪನಿಯಲ್ಲಿ ಕೆಲಸ ಪ್ರಾರಂಭವಾಗಿದೆ. ಆದರೆ, ಈ ಹಿಂದೆ ಕೆಲಸ ಮಾಡುತ್ತಿದ್ದ ಕಂಪನಿಗಳಲ್ಲಿ ಮೂರು ವರ್ಷಗಳ ಕಾಂಟ್ರ್ಯಾಕ್ಟ್ ಇದ್ದರೂ, ಟ್ರೈನಿಗಳನ್ನು ವಾಪಸ್‌ ಕೆಲಸಕ್ಕೆ ಕರೆಯುತ್ತಿಲ್ಲ. ಸುಪ್ರೀಂಕೋರ್ಟ್‌ ನಿರ್ದೇಶನದಂತೆ ಲಾಕ್‌ ಡೌನ್‌ ವೇಳೆ ಸ್ಟೈಫ‌ಂಡ್‌ ನೀಡಲೇ ಬೇಕೆಂದು  ನಿರ್ದೇಶನವಿದ್ದರೂ ಕೆಲವರಿಗೆ ನೀಡದೆ ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದರು.

ನೂರಾರು ಮಂದಿ ನೀಮ್‌ ಟ್ರೈನಿಗಳ ಪರಿಸ್ಥಿತಿ ಅತಂತ್ರವಾಗಿದೆ. ಅವರನ್ನೇ  ಅವಲಂಬಿಸಿರುವ ಕುಟುಂಬಕ್ಕೂ ಕೂಡ ಅಸಹಾಯಕತೆ ಮನೆ ಮಾಡಿದೆ. ಮುಖ್ಯವಾಗಿ ಟ್ರೈನಿಗಳ ಫೆಸಿಲಿಟೇಟರ್‌ ಬಿಎಸ್‌ಎ ವಹಿಸಿಕೊಂಡಿರುವ ಕಂಪನಿಗಳಾದ ಆಟೋಮೋಟಿವ್‌ ಆಕ್ಸೆಲ್‌ಗ‌ಳಲ್ಲಿ ಸುಮಾರು 250 ಟ್ರೈನಿಗಳನ್ನು ಮೂರು  ವರ್ಷಗಳ ಆರ್ಡರ್‌ ಕಾಪಿಯನ್ನು ನೀಡಿಯೂ ಕೆಲಸಕ್ಕೆ ಕರೆಯುತ್ತಿಲ್ಲ. ಇವರೆಲ್ಲ ಕೇವಲ ಒಂದು ವರ್ಷ ಮಾತ್ರ ಕೆಲಸ ಮಾಡಿದ್ದಾರೆ.

ಆದ್ದರಿಂದ ಈ ಕೂಡಲೇ ಅವರನ್ನು ಕೆಲಸಕ್ಕೆ ತೆಗೆದುಕೊಳ್ಳು ವಂತೆ ಹಾಗೂ ಬಾಕಿ ಇರುವ ಲಾಕ್‌ಡೌನ್‌  ಹಣವನ್ನು ಪಾವತಿಸುವಂತೆ ಮತ್ತು ತರಬೇತಿ ಮುಗಿದ ನಂತರ ಎಐಸಿಟಿಇ ನಿರ್ದೇಶನದಂತೆ ಸಮರ್ಪಕವಾದ ಪ್ರಮಾಣ ಪತ್ರ ವಿತರಿಸುವಂತೆ ಆಗ್ರಹಿಸಿದರು. ಪತ್ರಿಭಟನೆಯಲ್ಲಿ ಎಐಡಿವೈಒ ಜಿಲ್ಲಾಧ್ಯಕ್ಷ ಹರೀಶ್‌, ಕಾರ್ಯದರ್ಶಿ ಸುನೀಲ್‌,  ಸಮಿತಿ ಸದಸ್ಯೆ ಕಲಾವತಿ, ನೀಮ್‌ ಟ್ರೈನಿ ಶಿವಮೂರ್ತಿ ಇತರರಿದ್ದರು.

ಟಾಪ್ ನ್ಯೂಸ್

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.