ಆಷಾಢ ಶುಕ್ರವಾರ: ದೇವಿಗೆ ದುರ್ಗಾಲಂಕಾರ


Team Udayavani, Jul 11, 2020, 5:19 AM IST

ashdha-shukra

ಮೈಸೂರು: ಆಷಾಢ ಮಾಸದ ಮೂರನೇ ಶುಕ್ರವಾರದಂದು ಚಾಮುಂಡೇಶ್ವರಿ ದೇವಿಗೆ ಸಾಂಪ್ರದಾ ಯಿಕವಾಗಿ ಪೂಜಾ ಕೈಂಕರ್ಯಗಳು ನೆರವೇರಿದವು. ಕೋವಿಡ್‌ 19 ವೈರಸ್‌ ಸೋಂಕು ಹರಡುವ ಭೀತಿ ಯಿಂದ ಮೂರನೇ ಆಷಾಢ  ಶುಕ್ರವಾರವೂ ಚಾಮುಂಡೇಶ್ವರಿಯ ದೇವಾಲಯಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಲಾಗಿತ್ತು. ಚಾಮುಂಡೇಶ್ವರಿ ದೇವಾಲಯದ ಪ್ರಧಾನ ಅರ್ಚಕ ಡಾ. ಶಶಿಶೇಖರ ದೀಕ್ಷಿತ್‌ ಸಮ್ಮುಖದಲ್ಲಿ ಪೂಜೆ ಕೈಂಕರ್ಯಗಳು ನೆರವೇರಿದವು.

ಪ್ರತಿ ವರ್ಷದ  ಆಷಾಢ ಮಾಸದ ಶುಕ್ರವಾರ ಗಳಂದು ಬೆಳಗಿನ ಜಾವ 5.30ರಿಂದ ರಾತ್ರಿ 10 ರವರೆಗೂ ಶಕ್ತಿ ದೇವತೆ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಅವಕಾಶ ಇರುತ್ತಿತ್ತು. ಜೊತೆಗೆ ಲಕ್ಷಾಂತರ ಮಂದಿ ಭಕ್ತರು, ಗಣ್ಯರು ಬೆಟ್ಟಕ್ಕೆ ಆಗಮಿಸಿ  ದೇವಿಯ ದರ್ಶನ ಪಡೆಯುತ್ತಿದ್ದರು. ಆದರೆ ಶುಕ್ರವಾರ ಬೆಳಗ್ಗೆ 7.30ಕ್ಕೆ ಧಾರ್ಮಿಕ ವಿಧಿವಿಧಾನಗಳನ್ನು ಮುಗಿಸಿ ದೇವಾಲಯದ ಬಾಗಿಲು ಬಂದ್‌ ಮಾಡಲಾಯಿತು. ಆಷಾಢದ ಪ್ರಯುಕ್ತ ತಾಯಿ ಚಾಮುಂಡೇಶ್ವರಿ ದೇವಸ್ಥಾನ  ಫ‌ಲಪುಷ್ಪಗಳಿಂದ ಸಿಂಗಾರಗೊಂಡಿತ್ತು. ಅಲ್ಲದೇ ಧಾರ್ಮಿಕ -ವಿಧಿ ವಿಧಾನಗಳು ಪ್ರತಿ ವರ್ಷದ ಆಷಾಢ ಮಾಸದಂತೆ ಈ ಬಾರಿಯೂ ನಡೆಯಿತು.

ಮನೆಗಳಲ್ಲೇ ಪ್ರಾರ್ಥಿಸಿ: ದೇವಸ್ಥಾನದ ಪ್ರಧಾನ ಅರ್ಚಕ ಡಾ.ಶಶಿಶೇಖರ್‌ ದೀಕ್ಷಿತ್‌  ಮಾತನಾಡಿ, ಆಷಾಢ ಮಾಸದ ಮೂರನೇ ಶುಕ್ರವಾರ ಪ್ರತಿ ವರ್ಷದಂತೆ ಬೆಳಗ್ಗೆ 3.30ರಿಂದ ರುದ್ರಾಭಿಷೇಕ, ಪಂಚಾಮೃತಾಭಿಷೇಕ, ತಾಯಿಗೆ ವಿಶೇಷ ಅಲಂಕಾರ ಮಾಡಿದ್ದೇವೆ. ಮೂರನೇ ಆಷಾಢದ ಪ್ರಯುಕ್ತ ದುರ್ಗಾಲಂಕಾರ ಮಾಡಿ  ಪೂಜೆ ಮಾಡಿ ದ್ದೇವೆ. ಧಾರ್ಮಿಕ ಕೈಂಕರ್ಯಗಳು ನಡೆದು ಕೊಂಡು ಹೋಗುತ್ತಿದೆ. ಭಕ್ತಾದಿಗಳು ಮನೆಯಲ್ಲೇ ಇದ್ದುಕೊಂಡು ಚಾಮುಂಡೇಶ್ವರಿಯನ್ನು ಪ್ರಾರ್ಥಿಸಿ ಪೂಜೆ ಮಾಡುವಂತೆ ತಿಳಿಸಿದರು.

ಮೇಯರ್‌ ಕಾರಲ್ಲಿ ದರ್ಶನ್‌: ನಟ ದರ್ಶನ್‌ ಚಾಮುಂಡೇಶ್ವರಿ ಬೆಟ್ಟದಕ್ಕೆ ಮೇಯರ್‌ ಕಾರ್‌ನಲ್ಲಿ ಆಗಮಿಸಿದರು. ಕಾರ್‌ನಲ್ಲಿ ಮೇಯರ್‌ ಇರಲಿಲ್ಲ. ದರ್ಶನ್‌ ಒಬ್ಬರೇ ಆಗಮಿಸಿದ್ದು, ಇದು ಎಲ್ಲರ ಗಮನ ಸೆಳೆಯಿತು.

ನಿರ್ಬಂಧದ ನಡುವೆಯೂ ಗಣ್ಯರ ದರ್ಶನ: ಕೋವಿಡ್‌ 19 ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ದೇಗುಲಕ್ಕೆ ಪ್ರವೇಶ ನಿರ್ಬಂಧಿಸಿದ್ದರೂ, ಗಣ್ಯರು ಬೆಟ್ಟಕ್ಕೆ ಆಗಮಿಸಿ ದರ್ಶನ ಪಡೆದರು. ಸಚಿವ ಕೆ.ಎಸ್‌.ಈಶ್ವರಪ್ಪ, ಸಂಸದ ಪ್ರತಾಪ್‌ಸಿಂಹ, ಶಾಸಕ  ನಾಗೇಂದ್ರ ಬಿಜೆಪಿ ಕಾರ್ಯಕರ್ತರೊಂದಿಗೆ ಬೆಟ್ಟಕ್ಕೆ ಆಗಮಿಸಿ ನಾಡದೇವತೆ ದರ್ಶನ ಪಡೆದರು. ಜೊತೆಗೆ ಚಿತ್ರನಟ ದರ್ಶನ್‌ ಕೂಡ ದೇವಿ ದರ್ಶನ ಪಡೆದರು. ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಕೋವಿಡ್‌ 19 ಜಾಗ್ರತೆಯನ್ನು  ಗಣ್ಯರು ಮತ್ತು ಗಣ್ಯರ ಬೆಂಬಲಿಗರು ದೇವಸ್ಥಾನಕ್ಕೆ ಆಗಮಿಸಿದ್ದು ಸಾರ್ವಜನಿಕರ ವಿರೋಧಕ್ಕೆ ಕಾರಣವಾಯಿತು.

ಈ ವೇಳೆ ಸಚವ ಕೆ.ಎಸ್‌.ಈಶ್ವರಪ್ಪ ಮಾತನಾಡಿ, ಪ್ರತಿ ವರ್ಷ ಆಷಾಢ ಶುಕ್ರವಾರ ದರ್ಶನ ಪಡೆದು ಪೂಜೆ ಸಲ್ಲಿಸುವುದು  ಪ್ರತೀತಿ. ಹಾಗಾಗಿ ಪ್ರತಿ ಬಾರಿಯಂತೆ ತಾಯಿ ದರ್ಶನ ನಡೆದು ಶೀಘ್ರವೇ ಕೋವಿಡ್‌ 19 ಮುಕ್ತಿ ಮಾಡಿ ಎಂದು ಪ್ರಾರ್ಥಿಸಿದ್ದೇನೆ. ರಾಜ್ಯದಲ್ಲಿ, ಪ್ರಪಂಚದಲ್ಲಿ ಕೋವಿಡ್‌ 19 ಬಹಳ ತೊಂದರೆ ನೀಡುತ್ತಿದೆ. ಇದರಿಂದ ಮಾಡು, ನಾಡು  ಸುಭಿಕ್ಷೆಯಿಂದ ಇರಲಿ ಎಂದು ಪ್ರಾರ್ಥಿಸಿದ್ದೇನೆ ಎಂದು ತಿಳಿಸಿದರು.

ಟಾಪ್ ನ್ಯೂಸ್

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.