Ayodhye: ಮನೆಮನೆಗೆ ಅಯೋದ್ಯೆ ತೀರ್ಥಕ್ಷೇತ್ರದ ಮಂತ್ರಾಕ್ಷತೆ ತಲುಪಿಸಲು ಕ್ರಮ

ದೇವಾಲಯಗಳಲ್ಲಿ ಅಯೋದ್ಯೆ ರಾಮಂದಿರ ಉದ್ಘಾಟನೆ ವೀಕ್ಷಣೆಗೆ ಅವಕಾಶ: ವಿಎಚ್‌ಪಿಯ ಸುರೇಶ್‌ಜಿ

Team Udayavani, Dec 3, 2023, 12:39 PM IST

6-hunsur

ಹುಣಸೂರು: ಅಯೋದ್ಯೆಯಲ್ಲಿ ಶ್ರೀರಾಮಮಂದಿರ ಉದ್ಘಾಟನೆಯ ಅಖಂಡ ಧಾರ್ಮಿಕ ಕಾರ್ಯಕ್ರಮ ಹಿನ್ನೆಲೆ ಜ.22 ರಂದು ನಗರ ಸೇರಿದಂತೆ ಪ್ರತಿ ಹಳ್ಳಿಗಳ ರಾಮಮಂದಿರ, ದೇವಾಲಯಗಳಲ್ಲಿ ಎಲ್.ಇ.ಡಿ.ಪರದೆಗಳ ಮೂಲಕ ಉದ್ಘಾಟನಾ ಕಾರ್ಯಕ್ರಮವನ್ನು ನಾಡಿನ ಸರ್ವರೂ ಕಣ್ತುಂಬಿಕೊಳ್ಳಲು ಕಾರ್ಯಕರ್ತರು ಕ್ರಮವಹಿಸಬೇಕೆಂದು ವಿಎಚ್‌ಪಿ ಪ್ರಾಂತ ಸಹಕಾರ್ಯದರ್ಶಿ ಸುರೇಶ್ ಸೂಚಿಸಿದರು.

ನಗರದ ಬ್ರಾಹ್ಮಣ ಬಡಾವಣೆಯ ಶ್ರೀ ರಾಘವೇಂದ್ರ ಸಮುದಾಯ ಭವನದಲ್ಲಿ ಗಾವಡಗೆರೆಯ ಶ್ರೀ ನಟರಾಜಸ್ವಾಮಿಜಿಗಳ ಸಾನಿಧ್ಯದಲ್ಲಿ ನಡೆದ  ಅಯೋದ್ಯೆ ಶ್ರೀರಾಮತೀರ್ಥ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಮಂತ್ರಾಕ್ಷತೆ ವಿತರಣಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಜನವರಿ 22ರ ಮದ್ಯಾಹ್ನ ಅಯೋಧ್ಯೆಯಲ್ಲಿ ನಡೆಯುವ ಅಖಂಡ ಧಾರ್ಮಿಕ ಕಾರ್ಯಕ್ರಮ ಇದಾಗಿದ್ದು, ಅಲ್ಲಿ ಸಾಧುಸಂತರು ಸೇರಿದಂತೆ ಐದು ಲಕ್ಷ ಮಂದಿ ಮಾತ್ರ ಅವಕಾಶವಿದ್ದು, ಉಳಿದಂತೆ ದೇಶದಾದ್ಯಂತ ಈ ಪುಣ್ಯದ ಕಾರ್ಯಕ್ರಮ ವೀಕ್ಷಿಸಲು ಎಲ್ಲ ದೇವಾಲಯಗಳಲ್ಲಿ ಎಲ್‌ಇಡಿ ಪರದೆಯನ್ನು ಅಳವಡಿಸಲು ತೀರ್ಮಾನಿಸಲಾಗಿದೆ ಎಂದರು.

ಅಲ್ಲದೆ ಅಂದು ಸಂಜೆ ಪ್ರತಿಯೊಬ್ಬರೂ ತಮ್ಮ ಮನೆ ಎದುರು ಐದು ಹಣತೆ ಹಚ್ಚುವ ಮೂಲಕ ಅಯೋಧ್ಯೆಯ ರಾಮಮಂದಿರದ ಉದ್ಘಾಟನೆ ಸಂಭ್ರಮವನ್ನು ಆಚರಿಸಬೇಕೆಂದರು.

ಟಾಪ್ ನ್ಯೂಸ್

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.