ಪಿಯುವರೆಗೂ ಆನ್‌ಲೈನ್‌ ತರಗತಿ ರದ್ದುಪಡಿಸಿ: ಸಿದ್ದು


Team Udayavani, Jun 12, 2020, 5:46 AM IST

puc-sidddrama

ಮೈಸೂರು: ಸರ್ಕಾರ ಐದನೇ ತರಗತಿ ಯವರೆಗೂ ಆನ್‌ಲೈನ್‌ ತರಗತಿ ರದ್ದು ಮಾಡಿರುವುದು ಒಳ್ಳೆಯ ನಿರ್ಧಾರ. ಅದರ ಜೊತೆಗೆ ಪಿಯುಸಿ ತರಗತಿ ಗಳಿಗೂ ಆನ್‌ಲೈನ್‌ ತರಗತಿಗಳನ್ನು ರದ್ದು ಮಾಡಬೇಕು ಎಂದು ವಿರೋಧ ಪಕ್ಷದ  ನಾಯಕ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದರು.

ಆನ್‌ಲೈನ್‌ ಶಿಕ್ಷಣವನ್ನು ನಾನು ಮೊದಲಿನಿಂದಲೂ ವಿರೋಧಿಸು ತ್ತಲೇ ಬಂದಿದ್ದೇನೆ. ತರಗತಿಯಲ್ಲಿ ನೇರವಾಗಿ ಪಾಠ  ಮಾಡಿದರೆ ಮಾತ್ರ ಮಕ್ಕಳಿಗೆ ಚೆನ್ನಾಗಿ ಅರ್ಥವಾಗುತ್ತದೆ. ಆನ್‌ಲೈನಲ್ಲಿ ಪಾಠ ಮಾಡು ವಾಗ ಮಕ್ಕಳ ಮನಸ್ಸಿಗೆ ಪರಿಣಾಮಕಾರಿಯಾಗಿ ಅರ್ಥವಾಗುವುದಿಲ್ಲ. ಆದ್ದರಿಂದ ನನ್ನ ಪ್ರಕಾರ ಪಿಯುಸಿ ವರೆಗಿನ ವಿದ್ಯಾ ರ್ಥಿಗಳ ವಿಚಾರದಲ್ಲೂ ಇದೇ ನಿರ್ಧಾರವನ್ನು ಸರ್ಕಾರ ಅನುಸರಿಸಬೇಕು ಎಂದು ಸಲಹೆ ಮಾಡಿದರು.

ಪರಿಸ್ಥಿತಿ ಅವಲೋಕಿಸಿ: ಸದ್ಯದ ಕೋವಿಡ್‌ 19 ವೈರಾಣು ಹರಡುತ್ತಿರುವ ಪರಿಸ್ಥಿತಿ ನೋಡಿದರೆ ಅಕ್ಟೋಬರ್‌ ತಿಂಗಳವರೆಗೂ ಶಾಲೆಗಳನ್ನು ತೆರೆಯುವುದು ಬೇಡ ಎಂದೇ ಹೇಳಬಹುದು. ಆ ಬಳಿಕ ಕೋವಿಡ್‌ 19 ವೈರಾಣು ಎಷ್ಟರಮಟ್ಟಿಗೆ  ನಿಯಂತ್ರಣಕ್ಕೆ ಬಂದಿದೆ. ಪರಿಸ್ಥಿತಿ ಹೇಗಿದೆ ಎಂಬುದನ್ನು ನೋಡಿಕೊಂಡು ಶಾಲೆಗಳನ್ನು ಪುನಾರಂಭ ಮಾಡುವ ಬಗ್ಗೆ ಸರ್ಕಾರ  ತೀರ್ಮಾನಿಸುವುದು ಉತ್ತಮ.

ಶಾಲೆ ತೆರೆಯುವಾಗಲೂ ಕೋವಿಡ್‌ 19 ನಿಯಂತ್ರಣದ ಎಲ್ಲಾ ಮುಂಜಾಗ್ರತಾ  ಕ್ರಮಗಳೂ ಕಟ್ಟು ನಿಟ್ಟಾಗಿ ಪಾಲನೆ ಆಗುವಂತೆ ನಿಗಾ ವಹಿಸಬೇಕು ಎಂದು ತಿಳಿಸಿದರು. ಇದೇ ವೇಳೆ ಖಾಸಗಿ ಶಾಲೆಗಳು ಶುಲ್ಕ ಕಡಿಮೆ ಮಾಡುವ ಬಗ್ಗೆ ಮಾತನಾಡಿ, ಅದರ ಬಗ್ಗೆ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳುತ್ತದೆ ಎಂದಷ್ಟೇ ಹೇಳಿದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.