ಅಕ್ಕತಮ್ಮನ ಬಾಂಧವ್ಯಕ್ಕೆ ಕೋವಿಡ್ ಅಡ್ಡಿ

ತಬ್ಬಲಿಯಾದ ಅನುಷಾ, ಆಕಾಶ್‌ ಭೇಟಿಗೆ ಅವಕಾಶ ಕಲ್ಪಿಸಿ

Team Udayavani, May 2, 2020, 3:35 PM IST

ಅಕ್ಕತಮ್ಮನ ಬಾಂಧವ್ಯಕ್ಕೆ ಕೋವಿಡ್ ಅಡ್ಡಿ

ಎಚ್‌.ಡಿ.ಕೋಟೆ: ತಂದೆತಾಯಿ ಕಳೆದಕೊಂಡ ತಬ್ಬಲಿ ಅಕ್ಕತಮ್ಮನ ಬಾಂಧವ್ಯಕ್ಕೆ ಕೋವಿಡ್ ಅಡ್ಡಿಯಾಗಿದ್ದು, ಒಡಹುಟ್ಟಿದ್ದ ಅಂಗ ವಿಕಲೆ ಅಕ್ಕನನು ಕಾಣುವ
ತವಕದಲ್ಲಿ ತಮ್ಮ ದಿನ ಕಳೆಯುತ್ತಿದ್ದು, ಬಿಸಿಲಿನಿಂದ ಎದ್ದು ಬೆಂಕಿಗೆ ಬಿದ್ದಂತಾಗಿದೆ. ತಂದೆತಾಯಿ ಕಳೆದುಕೊಂಡು ಶರೀರದ ಸ್ಪರ್ಶ ಜ್ಞಾನವಿಲ್ಲದೆ ಉಸಿರಾಡುತ್ತಿರುವ ಅಕ್ಕ ಅನುಷಾ(16)ಳನ್ನು ಸಹೋದರ ಆಕಾಶ (14) ಶಾಲೆ ಬಿಟ್ಟು ಕೂಲಿ ಮಾಡಿ ಪೋಷಣೆ ಮಾಡುತ್ತಿದ್ದ. ವಿಷಯ ತಿಳಿದ ದಾನಿಗಳು ಅಕ್ಕತಮ್ಮನಿಗೆ ಆಶ್ರಯ ಕಲ್ಪಿಸಿದ್ದರು. ಕೋವಿಡ್ ದಿಂದ ಅಕ್ಕತಮ್ಮ ಬೇರೆಬೇರೆಯಾಗಿ, ತಿಂಗಳು ಕಳೆದರೂ ಭೇಟಿಯಾಗದೇ ಅನುಷಾಳ ಆಗಮನಕ್ಕೆ
ತಮ್ಮ ಕಾಯುತ್ತಿದ್ದಾನೆ.

ಘಟನೆ ವಿವರ: ತಾಲೂಕಿನ ಆಲನಹಳ್ಳಿಯ ಕುಮಾರ ಮತ್ತು ಮಂಜುಳ ದಂಪತಿಗೆ ಅನುಷಾ ಮತ್ತು ಆಕಾಶ್‌ ಎಂಬ ಇಬ್ಬರು ಮಕ್ಕಳಿದ್ದರು. ಅನುಷಾ ಹುಟ್ಟಿದ 5
ವರ್ಷದ ಬಳಿಕ ವಿಚಿತ್ರ ರೋಗಕ್ಕೆ ಬಲಿಯಾಗಿ, ಶರೀರ ಚಲನೆ ಕಳೆದುಕೊಂಡಿದ್ದಾಳೆ. ಪೋಷಕರು ಚಿಕಿತ್ಸೆ ನೀಡಿದ್ದರೂ ಫಲಕಾರಿಯಾಗಿಲ್ಲ. ಈಕೆಯನ್ನು ತಂದೆತಾಯಿ ಪೋಷಣೆ ಮಾಡುತ್ತಿದ್ದರು. ಕಳೆದ 2 ವರ್ಷಗಳ ಹಿಂದೆ ತಂದೆತಾಯಿ ವಿಧಿವಶರಾದ ವೇಳೆ ಶಾಲೆ ಬಿಟ್ಟು ಆಕಾಶ್‌ ಅನುಷಾಳನ್ನು ಪೋಷಣೆ ಮಾಡುತ್ತಿದ್ದ. ವಿಚಾರ ತಿಳಿದ ಚುಗುರು ಸಂಸ್ಥೆ ಅನುಷಾಳಿಗೆ ಆಶ್ರಯ ಕಲ್ಪಿಸಿತ್ತು. ಆಕಾಶ್‌ ಕೂಡ ಮೈಸೂರಿನ ಆಶ್ರಯ ತಾಣವೊಂದರಲ್ಲಿದ್ದ. ಕೋವಿಡ್ ಹಿನ್ನೆಲೆಯಲ್ಲಿ ಆಶ್ರಯ ತಾಣದ ಎಲ್ಲರನ್ನೂ ಕಳುಹಿಸಿದಾಗ ಆಕಾಶ್‌ ತನ್ನ ಸ್ವಗ್ರಾಮ ಆಲನಹಳ್ಳಿಗೆ ಬಂದು ತಿಂಗಳು ಕಳೆದಿದೆ. ಆಕಾಶ್‌ ಮೈಸೂರಿನಲ್ಲಿರುವ ತನ್ನ ಅಕ್ಕನನ್ನು ನೋಡಲು ಸಾಧ್ಯವಾಗುತ್ತಿಲ್ಲ. ಅಕ್ಕನ ಆಗಮನ ನಿರೀಕ್ಷೆಯಲ್ಲಿದ್ದಾನೆ. ತಾಲೂಕು ಆಡಳಿತ ಇತ್ತ ಗಮನ ಹರಿಸಿ, ತಬ್ಬಲಿಯಾದ ಅನುಷಾ ಮತ್ತು ಆಕಾಶ್‌ ಇಬ್ಬರನ್ನು ಪರಸ್ಪರ ಭೇಟಿ ಮಾಡಲು ಅವಕಾಶ ಕಲ್ಪಿಸಿಕೊಡಬೇಕಾಗಿದೆ.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.