ಮಕ್ಕಳಿಗೆ ತಪ್ಪದೇ ಪೋಲಿಯೋ ಹನಿ ಹಾಕಿಸಿ

ವಿಶ್ವ ಪೋಲಿಯೋ ದಿನಾಚರಣೆ ಪ್ರಯುಕ್ತ ಜಾಗೃತಿಗೆ ಸೈಕಲ್‌ ಜಾಥಾ

Team Udayavani, Oct 25, 2021, 12:38 PM IST

Cycle Jatha for World Folio Day

ಮೈಸೂರು: ವಿಶ್ವ ಪೋಲಿಯೋ ದಿನದ ಅಂಗವಾಗಿ ರೋಟರಿ ವಲಯ 7 ಹಾಗೂ 8 ವತಿಯಿಂದ ಭಾನುವಾರ ಸೈಕಲ್‌ ಜಾಥಾ ನಡೆಯಿತು. ನಗರದ ಕೋಟೆ ಆಂಜನೇಯಸ್ವಾಮಿ ದೇವಾಲಯದ ಎದುರು ಮೇಯರ್‌ ಸುನಂದ ಪಲನೇತ್ರ ಅವರು ಜಾಥಾಕ್ಕೆ ಚಾಲನೆ ನೀಡಿ, 5 ವರ್ಷದ ಒಳಗಿನ ಮಕ್ಕಳಿಗೆ ಮರೆಯದೆ ಪೋಲಿಯೋ ಹಾಕಿಸಿ.

ಪೊಲಿಯೋ ನಿರ್ಮೂಲನೆಗೆ ಎಲ್ಲರೂ ಸಹಕರಿಸಬೇಕು. ಆರೋಗ್ಯ ಇಲಾಖೆಗೆ ಸಹಕಾರ ನೀಡಬೇಕೆಂದು ಸಲಹೆ ನೀಡಿದರು. ಬಳಿಕ 300ಕ್ಕೂ ಹೆಚ್ಚು ಸೈಕಲ್‌ ಪಟು ಗಳು ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಸೈಕಲ್‌ ಜಾಥಾ ಆರಂಭಿಸಿ ಹಾರ್ಡಿಂಗ್‌ ವೃತ್ತ, ಸಬರ್ಬನ್‌ ಬಸ್‌ ಸ್ಟ್ಯಾಂಡ್‌ ಮುಂಭಾಗದ ಹಾದು ಹೋಗಿ ನಂತರ ಇರ್ವಿನ್‌ ರಸ್ತೆಯನ್ನು ಸಾಗಿ ಮುಖ್ಯ ಪೋಸ್ಟ್‌ ಆಫೀಸ್‌ ವೃತ್ತ,

ಆಯುರ್ವೇದಿಕ್‌ ಆಸ್ಪತ್ರೆ ವೃತ್ತದಿಂದ ರೈಲ್ವೆ ಸ್ಟೇಷನ್‌ ವೃತ್ತದ ಮೂಲಕ ತೆರಳಿ ಅಲ್ಲಿಂದ ಮೆಟ್ರೋಪೋಲ್‌ ವೃತ್ತದಿಂದ ಮುಂದೆ ಮುಡಾ ವೃತ್ತದಿಂದ ಪಾಲಿಕೆ ಮುಂಭಾಗ ಹಾದ ಹೋಗಿ ಮತ್ತೆ ಕೋಟೆ ಆಂಜನೇಯ ಸ್ವಾಮಿ ದೇಗುಲದಲ್ಲಿ ಕೊನೆಗೊಳಿಸಿದರು. ಈ ವೇಳೆ ರೋಟರಿ ಜಿಲ್ಲಾ ಗವರ್ನರ್‌ ಎ.ಆರ್‌.ರವೀಂದ್ರ ಭಟ್‌, ರೋಟರಿ ಯನ್‌ ಕೇಶವ್‌, ಸಹಯಕ ಗವರ್ನರ್‌ ರವಿಶಂಕರ್‌, ಎಸ್‌.ಆರ್‌.ಸ್ವಮಿ, ರತ್ನರಜು, ವಿವೇಕ್‌, ಮನೋಹರ್‌ ಇತರರಿದ್ದರು.

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.