ಅರಣ್ಯ ಕೃಷಿ ಪ್ರೋತ್ಸಾಹಕ್ಕೆ ಸಸಿ ವಿತರಣೆ


Team Udayavani, Jun 10, 2020, 5:33 AM IST

piriya sasi

ಪಿರಿಯಾಪಟ್ಟಣ: ರಾಜ್ಯ ಸರ್ಕಾರ ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆಯಡಿ ಅರಣ್ಯ ಇಲಾಖೆ ತಾಲೂಕಿನ ಕಂಪಲಾಪುರ ಮತ್ತು ಇಂಗಲ ಗೆರೆಯ ಸಸ್ಯ ಕ್ಷೇತ್ರಗಳಲ್ಲಿ ರೈತರಿಗೆ ವಿತರಿಸಲು 3 ಲಕ್ಷ ಸಸಿ ಬೆಳೆಸಲಾಗಿದೆ.

ಯಾವ್ಯಾವ ಸಸಿಗಳು: ಈಗಾಗಲೇ ತಂಬಾಕು ಬೆಳೆ ಯುವ ರೈತರಿಗೆ ತಲಾ 10ರಂತೆ 30 ಸಾವಿರ ಸಸಿ ವಿತರಿ ಸಲಾಗಿದೆ. ಇನ್ನು 3 ಲಕ್ಷ ಸಸಿಗಳಿದ್ದು, 1.50 ಲಕ್ಷ ಸಿಲ್ವರ್‌, ಹೆಬ್ಬೇವಿನ ಸಸಿಗಳಿಗೆ ಬೇಡಿಕೆ ಕಡಿಮೆಯಾಗಿದೆ. ಆದಕಾರಣ ಇದರ  ಬದಲಿಗೆ ಶ್ರೀಗಂಧ, ಮಹಾ ಗಾನಿ, ಬೀಟೆ, ಬಿದಿರು, ಶಿವಾನಿ, ಹಲಸು, ಕರಿಬೇವು, ಹೊನ್ನೆ, ನೇರಳೆ, ಹುಣಸೆ, ತಾರೇ ಗಸಗಸೆ, ಸೀಬೆ, ನುಗ್ಗೆ,

ನಿಗ್ಗೆ ಬೇವು ಸೇರಿದಂತೆ ಇತರ ಸಸಿ ಬೆಳೆಸಲಾಗಿದೆ. ರಸ್ತೆ ಬದಿ ಹಾಗೂ ಇತರೆ ಸರ್ಕಾರಿ ಜಾಗಗಳಲ್ಲಿ ನೆಡಲು 30  ಸಾವಿರ ಸಸಿ ಬೆಳೆಸಿದ್ದು, ಆಲ, ಅರಳಿ, ಬೇವು, ಬಿಲ್ವಾರ, ಹತ್ತಿ, ಮಹಾಘನಿ, ಗೋನಿ, ಅಂಟವಾಳ ಇತ್ಯಾದಿ ಸಸಿಗಳನ್ನು ಪೋಷಿಸಲಾಗುತ್ತಿದೆ. ರೈತರಿಗೆ ಶ್ರೀಗಂಧದ ಮರ ಬೆಳೆಸುವಂತೆ ಪ್ರೋತ್ಸಾಹಿಸುವ ಉದ್ದೇಶದಿಂದ 5 ಸಾವಿರ ಸಸಿಗಳನ್ನು  ಬೆಳೆಸಲಾಗಿದೆ.

ಹಣ್ಣಿನ ಗಿಡಗಳು: ರೈತರಿಗೆ ಉರುವಲು ಅಥವಾ ಇತರೆ ವಾಣಿಜ್ಯ ಉದ್ದೇಶದ ದಾಳಿಂಬೆ, ಸಪೋಟ, ನುಗ್ಗೆ, ಸೀಬೆ, ಹಲಸು ಮುಂತಾದ ಹಣ್ಣಿನ ಗಿಡಗಳನ್ನು ನೀಡಲಾಗುತ್ತಿದೆ. ಇದರೊಂದಿಗೆ ಹೊಂಗೆ, ಬೇವು ಇತ್ಯಾದಿ ಗಿಡ ವಿತರಿಸಲಾಗುತ್ತದೆ.  ಸಸಿ ಪಡೆಯಲು 10 ರೂ.ಗಳೊಂ ದಿಗೆ 2 ಪೋಟೊ, ಆಧಾರ್‌ ಕಾರ್ಡ್‌, ಆರ್‌ಟಿಸಿ ಗುರುತಿನ ಪತ್ರಗಳನ್ನು ನೀಡಿ ನೋಂದಣಿ ಆಗಬೇಕು.

ಟಾಪ್ ನ್ಯೂಸ್

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.